BIGG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಎಲ್ಲಾ ಹಂತದ ‘ವಿದ್ಯಾರ್ಥಿ ವೇತನ’ ಮುಂದುವರಿಕೆ

ಬೆಳಗಾವಿ : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಯಾವ ವಿದ್ಯಾರ್ಥಿ ವೇತನವನ್ನು ಕೂಡ ಸ್ಥಗಿತಗೊಳಿಸಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು. ನಿನ್ನೆ ನಡೆದ ಅಧಿವೇಶನದಲ್ಲಿ ಮಾತನಾಡಿದ ಸಚಿವರು 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ನೀಡಲಿದೆ. ಪರಿಶಿಷ್ಟ ವರ್ಗದ ಮತ್ತು ಒಬಿಸಿ ಮಕ್ಕಳಿಗೆ ಯಥಾ ಸ್ಥಿತಿಯಲ್ಲಿ ವಿದ್ಯಾರ್ಥಿ ವೇತನ ಮುಂದುವರೆಯಲಿದೆ ಎಂದು ಹೇಳಿದ್ದಾರೆ. ಎಲ್ಲಾ ಹಂತದ ವಿದ್ಯಾರ್ಥಿ ವೇತನ ಮುಂದುವರೆಯಲಿದೆ. ವಿದ್ಯಾರ್ಥಿಗಳು ಆತಂಕಪಡುವುದು … Continue reading BIGG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಎಲ್ಲಾ ಹಂತದ ‘ವಿದ್ಯಾರ್ಥಿ ವೇತನ’ ಮುಂದುವರಿಕೆ