BIG BREAKING NEWS: ರಾಜ್ಯದ ನೇಕರಾರಿಗೆ ಭರ್ಜರಿ ಗುಡ್ ನ್ಯೂಸ್: ಉಚಿತ ವಿದ್ಯುತ್ ಪೂರೈಕೆ – ಸಿಎಂ ಬೊಮ್ಮಾಯಿ ಘೋಷಣೆ

ಬೆಳಗಾವಿ: ಈಗಾಗಲೇ ರಾಜ್ಯ ಸರ್ಕಾರದಿಂದ ನೇಕಾರರಿಗೆ 2 ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಈ ಬೆನ್ನಲ್ಲೇ ನೇಕಾರರಿಗೆ ಮತ್ತೊಂದು ಶುಭಸುದ್ದಿಯನ್ನು ನೀಡಿದ್ದಾರೆ. ಅದೇ ತಮಿಳುನಾಡಿನ ಮಾದರಿಯಲ್ಲಿಯೇ ರಾಜ್ಯದ ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಘೋಷಿಸಿದ್ದಾರೆ. BIGG NEWS : ‘ಫೀಫಾ ವಿಶ್ವಕಪ್ ಫೈನಲ್‌’ನಿಂದಾಗಿ ‘ಗೂಗಲ್ ಸರ್ಚ್‌’ ದಾಖಲೆ ಮಟ್ಟದಲ್ಲಿ ಏರಿಕೆ : ಗೂಗಲ್‌ ಸಿಇಒ ಸುಂದರ್‌ ಪಿಚೈ ಮಾಹಿತಿ ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, … Continue reading BIG BREAKING NEWS: ರಾಜ್ಯದ ನೇಕರಾರಿಗೆ ಭರ್ಜರಿ ಗುಡ್ ನ್ಯೂಸ್: ಉಚಿತ ವಿದ್ಯುತ್ ಪೂರೈಕೆ – ಸಿಎಂ ಬೊಮ್ಮಾಯಿ ಘೋಷಣೆ