ಬೆಂಗಳೂರು : ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, – ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಹಾಗೂ ಸುಮಂಗಲಿ ಸೇವ ಆಶ್ರಮ, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸ್ವಯಂ ಸೇವಾ … Continue reading BIG NEWS: ಸ್ತ್ರೀ ಶಕ್ತಿ ಸಂಘಗಳಿಗೆ ಭರ್ಜರಿ ಸಿಹಿಸುದ್ದಿ: ಅ.2ರಂದು ಆರ್ಥಿಕ ನೆರವು ಯೋಜನೆಗೆ ಚಾಲನೆ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed