ಹೊಸ ವರ್ಷಕ್ಕೆ ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ: ಮೊಲಾಸಿನ್ ಮಾರಾಟದ ಲಾಭಾಂಶ ರೈತರಿಗೆ ವರ್ಗಾವಣೆಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮೊಲಾಸಿನ್ ಮಾರಾಟದಿಂದ ಕಾರ್ಖಾನೆಗಳಿಗೆ ಬರುವಂತೆ ಲಾಭಾಂಶವನ್ನು ರೈತರಿಗೆ ವರ್ಗಾಯಿಸುವಂತೆ ಸಕ್ಕರೆ ಕಾರ್ಖಾನೆಗಳಿಗೆ ಆದೇಶಿಸಲಾಗಿದೆ. ಈ ಮೂಲಕ ಹೊಸ ವರ್ಷಕ್ಕೆ ಕಬ್ಬು ಬೆಳೆಗಾರರಿಗೆ ಲಾಭಾಂಶದ ಹಣ ಸಿಗುವ ಮೂಲಕ, ಸಿಹಿಸುದ್ದಿ ಸಿಗಲಿದೆ. ಈ ಕುರಿತಂತೆ ಕಬ್ಬು ನಿಯಂತ್ರಣ ಮಂಡಳಿ ಹಾಗೂ ಸಕ್ಕರೆ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಎಫ್ ಆರ್ ಪಿ ದರ ಹೊರತುಪಡಿಸಿ, ಪ್ರತಿ ಮೆಟ್ರಿಕ್ ಟನ್ ಗೆ ರೂ.100 ಹೆಚ್ಚು ಪಾವತಿಸಲು ಆದೇಶದಲ್ಲಿ ತಿಳಿಸಲಾಗಿದೆ. ರಾಜ್ಯ ಸರ್ಕಾರದ ಈ ಮೊದಲು ಎಥೆನಾಲ್ ನಿಂದ … Continue reading ಹೊಸ ವರ್ಷಕ್ಕೆ ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ: ಮೊಲಾಸಿನ್ ಮಾರಾಟದ ಲಾಭಾಂಶ ರೈತರಿಗೆ ವರ್ಗಾವಣೆಗೆ ಸರ್ಕಾರ ಆದೇಶ