Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉರಿಯೂತ ನಿವಾರಣೆಗೆ ಸುಲಭ ಪರಿಹಾರ: ಈ ಮನೆಯಲ್ಲಿ ತಯಾರಿಸಿದ ಪಾನೀಯಗಳನ್ನು ಸೇವಿಸಿ | inflammation

10/09/2025 10:03 AM

ಕೇವಲ 1 ರೂ.ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ ಹಲ್ಲಿಗಳನ್ನು ಓಡಿಸಬಹುದು.! ಜಸ್ಟ್ ಹೀಗೆ ಮಾಡಿ

10/09/2025 10:00 AM

ನೇಪಾಳದಲ್ಲಿ ಹಿಂಸಾಚಾರ : ರಾಜಕೀಯ ಅಶಾಂತಿಯ ನಡುವೆ ಮಾತುಕತೆಗೆ ಸೇನಾ ಮುಖ್ಯಸ್ಥರ ಮನವಿ

10/09/2025 9:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಶಿಕ್ಷಕ ಹುದ್ದೆ ಆಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ಮತ್ತೆ 1,755 `ಅತಿಥಿ ಶಿಕ್ಷಕರ’ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ | Guest Teacher Recruitment
KARNATAKA

‘ಶಿಕ್ಷಕ ಹುದ್ದೆ ಆಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ಮತ್ತೆ 1,755 `ಅತಿಥಿ ಶಿಕ್ಷಕರ’ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ | Guest Teacher Recruitment

By kannadanewsnow0904/10/2024 5:30 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಮತ್ತೆ 1,755 ಅತಿಥಿ ಶಿಕ್ಷಕರ ನೇಮಕಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ನೀಡಲಾಗಿದೆ.

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು,  2024-25 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಒಟ್ಟು 35000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಆದೇಶ ಸಂಖ್ಯೆ ಇಪಿ 166 ಎಸ್ಇ.ಎಸ್.2023 ದಿನಾಂಕ 01.06.2023 ಆದೇಶದಲ್ಲಿ ಅನುಮತಿ ನೀಡಲಾಗಿದೆ ಎಂದಿದೆ.

ಅದರಂತೆ, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರು (1 ರಿಂದ 5 ನೇ ತರಗತಿ) ಹಾಗೂ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8 ನೇ ತರಗತಿ) ವೃಂದದ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರನ್ನು ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಿ ಆದೇಶಿಸಲಾಗಿತ್ತು ಎಂದು ತಿಳಿಸಿದ್ದಾರೆ.

ವರ್ಗಾವಣೆ ನಂತರ ಕೆಲವೊಂದು ತಾಲ್ಲೂಕುಗಳಲ್ಲಿ ಹುದ್ದೆಗಳು ಭರ್ತಿಯಾಗಿದ್ದು, ಹಾಗೂ ಕೆಲವೊಂದು ತಾಲ್ಲೂಕುಗಳಲ್ಲಿ ಹುದ್ದೆಗಳು ತೆರವಾಗಿದ್ದು ಜಿಲ್ಲೆಗೆ ಮಂಜೂರಾದ/ಹಂಚಿಕೆಯಾದ ಸಂಖ್ಯೆ ಮಿತಿಯೊಳಗೆ ಜಿಲ್ಲೆಯೊಳಗೆ ಮರು ಹೊಂದಾಣಿಕೆ ಮಾಡಿಕೊಳ್ಳಲು ಜಿಲ್ಲಾ ಉಪನಿರ್ದೇಶಕರಿಗೆ ಅನುಮತಿ ನೀಡಲಾಗಿತ್ತು ಎಂದು ಹೇಳಿದ್ದಾರೆ.

ಸೂಚನೆಗಳನುಸಾರ ಮರು ಹೊಂದಾಣಿಕೆ ನಂತರ ಕೆಲವೊಂದು ಜಿಲ್ಲೆಗಳಲ್ಲಿ ಅಗತ್ಯತೆ/ಅವಶ್ಯಕತೆ ಇಲ್ಲದ ಅತಿಥಿ ಶಿಕ್ಷಕರ ಹುದ್ದೆಗಳನ್ನು ಈ ಕಛೇರಿಗೆ ಅಧ್ಯಾರ್ಪಿಸಿರುತ್ತಾರೆ. ಹಾಗೂ ಕೆಲವೊಂದು ಜಿಲ್ಲೆಗಳಲ್ಲಿ ವರ್ಗಾವಣೆ ಪ್ರಕ್ರಿಯೆ ನಂತರ ಹುದ್ದೆಗಳು ತೆರವಾಗಿದ್ದು ಹೆಚ್ಚುವರಿ ಅತಿಥಿ ಹುದ್ದೆಗಳನ್ನು ಹಂಚಿಕೆ ಮಾಡಲು ಉಲ್ಲೇಖ 03 ರಂತೆ ಸ್ವೀಕೃತವಾಗಿರುವ ಕೋರಿಕೆ ಪರಿಗಣಿಸಿ ಅಧ್ಯಾರ್ಪಿಸಿರುವ ಹುದ್ದೆಗಳು ಹಾಗೂ ಈ ಕಛೇರಿಯಲ್ಲಿ ಉಳಿಕೆ ಇದ್ದ ಹುದ್ದೆಗಳ ಸೇರಿದಂತೆ 2 ನೇ ಹಂತದಲ್ಲಿ ಉಲ್ಲೇಖ 01 ರ ಜ್ಞಾಪದಲ್ಲಿನ ಷರತ್ತುಗಳಿಗೆ ಒಳಪಡಿಸಿ ಮರು ಹಂಚಿಕೆ ಮಾಡಿ ಹಂಚಿಕೆ ಮಾಡಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ.

ಈ ಕಛೇರಿಗೆ ಅಧ್ಯಾರ್ಪಿಸಿರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿಯಾಗದಂತೆ ತೀವು ಎಚ್ಚರಿಕೆ ವಹಿಸಲು ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರು ಹಾಗೂ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಸರ್ಕಾರದ ಆದೇಶ ಸಂಖ್ಯೆ ಆಇ 369 ವೆಚ್ಚ 6/2024ಇ ದಿನಾಂಕ 23.09.2024 ರ ಪ್ರಕಾರ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಪಾವತಿಸಲು ಬಿಡುಗಡೆ ಮಾಡಿರುವ ಅನುದಾನವನ್ನು ನಿಯಮಾನುಸಾರ ಬಳಕೆ ಮಾಡುವುದು ಕೊರತೆಯಾಗುವ ಅನುದಾನ ಹಾಗೂ ಪುಸ್ತುತ 2 ನೇ ಹಂತದಲ್ಲಿ ಹಂಚಿಕೆ ಮಾಡಿರುವ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಬೇಕಾಗುವ ಅನುದಾನದ ವಿವರಗಳನ್ನು ನಿಖರವಾಗಿ ಲೆಕ್ಕಚಾರ ಮಾಡಿದ ವಿವರಗಳನ್ನು ದಿನಾಂಕ 20.10.2024 ರ primarydpi@gmail
ಕಡ್ಡಾಯವಾಗಿ ಸಲ್ಲಿಸುವಂತೆ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಕೇವಲ 1 ರೂ.ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ ಹಲ್ಲಿಗಳನ್ನು ಓಡಿಸಬಹುದು.! ಜಸ್ಟ್ ಹೀಗೆ ಮಾಡಿ

10/09/2025 10:00 AM2 Mins Read

SHOCKING : ರಾಜ್ಯದಲ್ಲಿ ಬೀಳಿಸೋ ಕೃತ್ಯ : ಲವರ್ ಜೊತೆ ಸೇರಿ ಹೆತ್ತ ಮಗುವನ್ನೇ ಕೊಂದು ಸುಟ್ಟು ಹಾಕಿದ ಪಾಪಿ ತಾಯಿ.!

10/09/2025 9:15 AM1 Min Read

BREAKING : ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ 69 ಕಡೆ ಲೋಕಾಯುಕ್ತ ದಾಳಿ | Lokayukta Raid

10/09/2025 8:57 AM1 Min Read
Recent News

ಉರಿಯೂತ ನಿವಾರಣೆಗೆ ಸುಲಭ ಪರಿಹಾರ: ಈ ಮನೆಯಲ್ಲಿ ತಯಾರಿಸಿದ ಪಾನೀಯಗಳನ್ನು ಸೇವಿಸಿ | inflammation

10/09/2025 10:03 AM

ಕೇವಲ 1 ರೂ.ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ ಹಲ್ಲಿಗಳನ್ನು ಓಡಿಸಬಹುದು.! ಜಸ್ಟ್ ಹೀಗೆ ಮಾಡಿ

10/09/2025 10:00 AM

ನೇಪಾಳದಲ್ಲಿ ಹಿಂಸಾಚಾರ : ರಾಜಕೀಯ ಅಶಾಂತಿಯ ನಡುವೆ ಮಾತುಕತೆಗೆ ಸೇನಾ ಮುಖ್ಯಸ್ಥರ ಮನವಿ

10/09/2025 9:55 AM

BREAKING : ನೇಪಾಳ ಜೈಲಿನಲ್ಲಿ ಗುಂಡಿನ ದಾಳಿಗೆ ಮತ್ತೆ 5 ಜನ ಸಾವು : ಚುನಾವಣಾ ಆಯೋಗದ ಕಚೇರಿಗೆ ಬೆಂಕಿ | WATCH VIDEO

10/09/2025 9:48 AM
State News
KARNATAKA

ಕೇವಲ 1 ರೂ.ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ ಹಲ್ಲಿಗಳನ್ನು ಓಡಿಸಬಹುದು.! ಜಸ್ಟ್ ಹೀಗೆ ಮಾಡಿ

By kannadanewsnow5710/09/2025 10:00 AM KARNATAKA 2 Mins Read

ಮಳೆಗಾಲ ಬಂದ ತಕ್ಷಣ, ಹಲ್ಲಿಗಳು ಮನೆಯ ಗೋಡೆಗಳು ಮತ್ತು ಮೂಲೆಗಳಲ್ಲಿ ಬೀಡು ಬಿಡುವುದು ಸಾಮಾನ್ಯ. ಅವು ಇದ್ದಕ್ಕಿದ್ದಂತೆ ಅಡುಗೆಮನೆಯಿಂದ ಮಲಗುವ…

SHOCKING : ರಾಜ್ಯದಲ್ಲಿ ಬೀಳಿಸೋ ಕೃತ್ಯ : ಲವರ್ ಜೊತೆ ಸೇರಿ ಹೆತ್ತ ಮಗುವನ್ನೇ ಕೊಂದು ಸುಟ್ಟು ಹಾಕಿದ ಪಾಪಿ ತಾಯಿ.!

10/09/2025 9:15 AM

BREAKING : ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ 69 ಕಡೆ ಲೋಕಾಯುಕ್ತ ದಾಳಿ | Lokayukta Raid

10/09/2025 8:57 AM

BREAKING : ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ 69 ಕಡೆ ಲೋಕಾಯುಕ್ತ ದಾಳಿ |Lokayukta Raid

10/09/2025 8:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.