Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಪೋಷಕರೇ ಎಚ್ಚರ : ನಿಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ಕೊಟ್ರೆ 25,000 ರೂ. ದಂಡ ಫಿಕ್ಸ್.!

03/01/2026 5:40 AM

ಕರ್ನಾಟಕ `CET 2026’ರ ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 23 & 24ರಂದು ಪರೀಕ್ಷೆ | KCET Exam-2026

03/01/2026 5:39 AM

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: `ಪಹಣಿ ತಿದ್ದುಪಡಿ’ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’.!

03/01/2026 5:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: `ಪಹಣಿ ತಿದ್ದುಪಡಿ’ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’.!
KARNATAKA

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: `ಪಹಣಿ ತಿದ್ದುಪಡಿ’ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’.!

By kannadanewsnow5703/01/2026 5:35 AM

ಬೆಂಗಳೂರು: ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. 

ಈ ಕುರಿತಂತೆ ಕಂದಾಯ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ರಾಜ್ಯ ಸರ್ಕಾರದ ವಿವಿಧ ಆದೇಶಗಳಲ್ಲಿ ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಅದರಂತೆ ದಿನಾಂಕ:30.06.2025 ಕ್ಕೆ ಸದರಿ ಪ್ರತ್ಯಾಯೋಜನೆಯ ಅವಧಿಯು ಮುಕ್ತಾಯಗೊಂಡಿರುತ್ತದೆ ಎಂದಿದ್ದಾರೆ.

ಸದರಿ ಕಂದಾಯ ಅದಾಲತ್ ಯೋಜನೆಯನ್ನು 2014ನೇ ಸಾಲಿನಿಂದ ಆರಂಭಿಸಿದ್ದು, ಜೂನ್ 2025 ರವರೆಗೂ ವಿಸ್ತರಿಸಲಾಗಿರುತ್ತದೆ. ಆದಾಗ್ಯೂ ಪಹಣಿ ತಿದ್ದುಪಡಿ ಪ್ರಕರಣಗಳನ್ನು ವಿಲೇವಾರಿ ಮಾಡುವ ಸಂಬಂಧ ಕಂದಾಯ ಅದಾಲತ್‌ ಅವಧಿಯನ್ನು ವಿಸ್ತರಿಸಲು ಕೋರಿ ಕೆಲವು ತಾಲ್ಲೂಕುಗಳಿಂದ ಮನವಿಗಳು ಸ್ವೀಕೃತವಾಗಿರುತ್ತವೆ ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸುವ ಕುರಿತಂತೆ ತಮ್ಮ ಸ್ಪಷ್ಟ ಅಭಿಪ್ರಾಯವನ್ನು 15 ದಿನಗಳಲ್ಲಿ ಸಲ್ಲಿಸಲು ತಿಳಿಸಿದ್ದಾರೆ.

Good news for the farmers and the people of the state: 'Revenue Adalat' across the state to resolve all issues including 'property amendment'!
Share. Facebook Twitter LinkedIn WhatsApp Email

Related Posts

ALERT : ಪೋಷಕರೇ ಎಚ್ಚರ : ನಿಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ಕೊಟ್ರೆ 25,000 ರೂ. ದಂಡ ಫಿಕ್ಸ್.!

03/01/2026 5:40 AM2 Mins Read

ಕರ್ನಾಟಕ `CET 2026’ರ ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 23 & 24ರಂದು ಪರೀಕ್ಷೆ | KCET Exam-2026

03/01/2026 5:39 AM3 Mins Read

ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅರ್ಜಿ ಆಹ್ವಾನ

03/01/2026 5:32 AM1 Min Read
Recent News

ALERT : ಪೋಷಕರೇ ಎಚ್ಚರ : ನಿಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ಕೊಟ್ರೆ 25,000 ರೂ. ದಂಡ ಫಿಕ್ಸ್.!

03/01/2026 5:40 AM

ಕರ್ನಾಟಕ `CET 2026’ರ ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 23 & 24ರಂದು ಪರೀಕ್ಷೆ | KCET Exam-2026

03/01/2026 5:39 AM

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: `ಪಹಣಿ ತಿದ್ದುಪಡಿ’ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’.!

03/01/2026 5:35 AM

ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅರ್ಜಿ ಆಹ್ವಾನ

03/01/2026 5:32 AM
State News
KARNATAKA

ALERT : ಪೋಷಕರೇ ಎಚ್ಚರ : ನಿಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ಕೊಟ್ರೆ 25,000 ರೂ. ದಂಡ ಫಿಕ್ಸ್.!

By kannadanewsnow5703/01/2026 5:40 AM KARNATAKA 2 Mins Read

ದಿನನಿತ್ಯ ಬಳಸುವ ರಸ್ತೆಯಲ್ಲಿ ಪ್ರತಿಯೊಬ್ಬರ ಜೀವನ ಅಡಗಿದ್ದು, ಜಾಗರೂಕರಾಗಿ ವಾಹನ ಚಲಾಯಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ…

ಕರ್ನಾಟಕ `CET 2026’ರ ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 23 & 24ರಂದು ಪರೀಕ್ಷೆ | KCET Exam-2026

03/01/2026 5:39 AM

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: `ಪಹಣಿ ತಿದ್ದುಪಡಿ’ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’.!

03/01/2026 5:35 AM

ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅರ್ಜಿ ಆಹ್ವಾನ

03/01/2026 5:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.