Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಕಿಕ್ ಔಟ್

29/10/2025 6:37 PM

ನಿಮ್ಮ ‘ಲಿವರ್’ ಶುದ್ಧೀಕರಿಸಲು ಈ 6 ‘ಸೂಪರ್ಫುಡ್’ಗಳನ್ನು ಸೇವಿಸಿ.!

29/10/2025 6:36 PM

ನಿಮ್ಮ ಮನೆಗೆ ಮಾಟ-ಮಂತ್ರ ತಾಗ ಬಾರದು ಅಂದ್ರೆ ಏನು ಮಾಡಬೇಕು ಗೊತ್ತೇ?

29/10/2025 6:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಸಾಗುವಳಿ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ `ಭೂಮಿ ಹಕ್ಕು’ ಸಮಸ್ಯೆ ಪರಿಹಾರಕ್ಕೆ ಕ್ರಮ.!
KARNATAKA

ರಾಜ್ಯ ಸರ್ಕಾರದಿಂದ ಸಾಗುವಳಿ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ `ಭೂಮಿ ಹಕ್ಕು’ ಸಮಸ್ಯೆ ಪರಿಹಾರಕ್ಕೆ ಕ್ರಮ.!

By kannadanewsnow5727/10/2024 6:13 AM

ಶಿವಮೊಗ್ಗ: ಸಾಗುವಳಿ ಮಾಡುತ್ತಿರುವ ರೈತರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಹಿಸುದ್ದಿ ನೀಡಿದ್ದು, ರೈತರ ಭೂಮಿ ಹಕ್ಕು ಸಮಸ್ಯೆಯನ್ನು ಹಂತ ಹಂತವಾಗಿ ಪರಿಹರಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲೆನಾಡು ರೈತರ ಭೂಮಿ ಹಕ್ಕು ಹೋರಾಟ ಜಿಲ್ಲೆಯ ಜ್ವಲಂತ ಸಮಸ್ಯೆಯಾಗಿದ್ದು, ಹಂತ ಹಂತವಾಗಿ ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದೆ. ಶರಾವತಿ ಜಲ ವಿದ್ಯುತ್ ಯೋಜನೆಯಲ್ಲಿ 12,000 ಎಕರೆ ಭೂಮಿ ಕಳೆದುಕೊಂಡಿರುವ ಮಾತಿದೆ. ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಮಲೆನಾಡು ರೈತರ ಭೂ ಹಕ್ಕಿನ ಹೋರಾಟದ ಬಗ್ಗೆ ಉಲ್ಲೇಖಿಸಲಾಗಿದೆ. ಇಲ್ಲಿನ ರೈತರು ಪ್ರತಿಭಟನೆ ನಡೆಸುತ್ತಿರುವ ವಿಚಾರವನ್ನು ಮುಖ್ಯಮಂತ್ರಿ ಮತ್ತು ಅರಣ್ಯ ಸಚಿವರ ಗಮನಕ್ಕೆ ತಂದು ಸಮಸ್ಯೆ ಪರಿಹಾರ ಮಾಡಲಾಗುವುದು ಎಂದು ಹೇಳಿದ್ದಾರೆ.

ಸಿಪಿ ಯೋಗೇಶ್ವರ್ ಬೆನ್ನಲ್ಲೇ ಇನ್ನು 8ಜನ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರಲಿರುವ ವದಂತಿಯನ್ನು ಕೇಳಿದಾಗ ಪ್ರತಿಕ್ರಿಯಿಸಿದ ಪರಮೇಶ್ವರ್, ತನಗಂತೂ ಅದರ ಬಗ್ಗೆ ಮಾಹಿತಿ ಇಲ್ಲ, ಎಸ್ ಟಿ ಸೋಮಶೇಖರ್ ವಿಷಯದ ಬಗ್ಗೆ ಮಾತಾಡಿರುವುದರಿಂದ ಅವರಿಂದಲೇ ಹೆಚ್ಚಿನ ವಿವರಣೆ ಸಿಗಬಹುದು ಎಂದರು.

ಇನ್ನು HDK ಕುರಿತಾಗಿ ಮಾತನಾಡಿದ ಅವರು, ಕೇಂದ್ರ ಭಾರೀ ಕೈಗಾರಿಕೆ ಮತ್ತ್ತು ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ಮುಚ್ಚಿರುವ ಹೆಚ್​ಎಂಟಿ ಕಾರ್ಖಾನೆಯನ್ನು ಪುನರಾರಂಭಿಸುವ ಬಗ್ಗೆ ಮಾತಾಡುತ್ತಾರೆ. ಈ ವೇಳೆ ಗೃಹಸಚಿವ ಜಿ ಪರಮೇಶ್ವರ್, ಹೆಚ್​ಎಂಟಿ ಕಾರ್ಖಾನೆ ಮುಚ್ಚಿಹೋಗಿರುವುದರಿಂದ ಅದಕ್ಕೆ ನೀಡಿದ ಜಮೀನನ್ನು ವಾಪಸ್ಸು ಪಡೆಯಲು ರಾಜ್ಯ ಅರಣ್ಯ ಇಲಾಖೆ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

Good news for the farmers from the state government: Soon action will be taken to solve the problem of 'land rights' ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 50 ಲಕ್ಷ ರೂ.ವರಗೆ ಸಾಲ ಸೌಲಭ್ಯ
Share. Facebook Twitter LinkedIn WhatsApp Email

Related Posts

ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಕಿಕ್ ಔಟ್

29/10/2025 6:37 PM1 Min Read

ನಿಮ್ಮ ಮನೆಗೆ ಮಾಟ-ಮಂತ್ರ ತಾಗ ಬಾರದು ಅಂದ್ರೆ ಏನು ಮಾಡಬೇಕು ಗೊತ್ತೇ?

29/10/2025 6:28 PM2 Mins Read

BREAKING: ರಾಜ್ಯದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಒಳಮೀಸಲಾತಿ ಜಾರಿ: ಸಿಎಂ ಸಿದ್ಧರಾಮಯ್ಯ

29/10/2025 6:25 PM1 Min Read
Recent News

ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಕಿಕ್ ಔಟ್

29/10/2025 6:37 PM

ನಿಮ್ಮ ‘ಲಿವರ್’ ಶುದ್ಧೀಕರಿಸಲು ಈ 6 ‘ಸೂಪರ್ಫುಡ್’ಗಳನ್ನು ಸೇವಿಸಿ.!

29/10/2025 6:36 PM

ನಿಮ್ಮ ಮನೆಗೆ ಮಾಟ-ಮಂತ್ರ ತಾಗ ಬಾರದು ಅಂದ್ರೆ ಏನು ಮಾಡಬೇಕು ಗೊತ್ತೇ?

29/10/2025 6:28 PM

BREAKING: ರಾಜ್ಯದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಒಳಮೀಸಲಾತಿ ಜಾರಿ: ಸಿಎಂ ಸಿದ್ಧರಾಮಯ್ಯ

29/10/2025 6:25 PM
State News
KARNATAKA

ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಕಿಕ್ ಔಟ್

By kannadanewsnow0929/10/2025 6:37 PM KARNATAKA 1 Min Read

ಬೆಂಗಳೂರು: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಅವರನ್ನು ಕಿಕ್ ಔಟ್ ಮಾಡಲಾಗಿದೆ.…

ನಿಮ್ಮ ಮನೆಗೆ ಮಾಟ-ಮಂತ್ರ ತಾಗ ಬಾರದು ಅಂದ್ರೆ ಏನು ಮಾಡಬೇಕು ಗೊತ್ತೇ?

29/10/2025 6:28 PM

BREAKING: ರಾಜ್ಯದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಒಳಮೀಸಲಾತಿ ಜಾರಿ: ಸಿಎಂ ಸಿದ್ಧರಾಮಯ್ಯ

29/10/2025 6:25 PM

SSLC ಪಾಸಿಂಗ್ ಮಾರ್ಕ್ 33 ಬೇಡ, 35 ಅಂಕ ಇರಲಿ: ಸಚಿವ ಮಧು ಬಂಗಾರಪ್ಪಗೆ ಸಭಾಪತಿ ಹೊರಟ್ಟಿ ಪತ್ರ

29/10/2025 5:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.