ರಾಜ್ಯದ ‘ರೈತ’ರಿಗೆ ಭರ್ಜರಿ ಗುಡ್ ನ್ಯೂಸ್: ‘ಕರ್ನಾಟಕ ಭೂ ಕಬಳಿಕೆ ಕಾಯ್ದೆ ತಿದ್ದುಪಡಿ’ಗೆ ಸಂಪುಟ ಒಪ್ಪಿಗೆ, ಈ ಪ್ರಕರಣದಿಂದ ರಕ್ಷಣೆ.!

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ( Karnataka Cabinet Meeting ), ಮಹತ್ವದ ಕರ್ನಾಟಕ ಭೂ ಕಬಳಿಕೆ ಕಾಯ್ದೆಯ ತಿದ್ದುಪಡಿಗೆ, ಸಚಿವ ಸಂಪುಟ ಒಪ್ಪಿಗೆ ಸೂಚಿಸಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶದ ರೈತರ ಹಾಗೂ ಇತರರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ( Criminal Case ) ದಾಖಲಿಸುವುದರಿಂದ ರಕ್ಷಣೆ ದೊರೆಯಲಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ … Continue reading ರಾಜ್ಯದ ‘ರೈತ’ರಿಗೆ ಭರ್ಜರಿ ಗುಡ್ ನ್ಯೂಸ್: ‘ಕರ್ನಾಟಕ ಭೂ ಕಬಳಿಕೆ ಕಾಯ್ದೆ ತಿದ್ದುಪಡಿ’ಗೆ ಸಂಪುಟ ಒಪ್ಪಿಗೆ, ಈ ಪ್ರಕರಣದಿಂದ ರಕ್ಷಣೆ.!