Good News : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಕೃಷಿ ಇಲಾಖೆಯ ಈ ಯೋಜನೆಯಡಿ ಸಿಗುತ್ತೆ ಸಹಾಯಧನ

ಚಿಕ್ಕಬಳ್ಳಾಪುರ : 2022-23ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿರುವಂತೆ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಹಾಗೂ ಇಂದನ ವೆಚ್ಚದ ಭಾರವನ್ನು ಕಡಿಮೆ ಮಾಡಲು ಪ್ರತಿ ಎಕರೆಗೆ ರೂ.250/- ಗಳಂತೆ ಗರಿಷ್ಠ ಐದು ಎಕರೆಗೆ ಡೀಸೆಲ್ ಸಹಾಯಧನವನ್ನು ನೀಡಲು “ರೈತ ಶಕ್ತಿ” ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. BREAKING NEWS: ರಾಜ್ಯದಲ್ಲಿ ಮತ್ತೊಂದು ಆ್ಯಂಬುಲೆನ್ಸ್‌ ಅಪಘಾತ: ತುಮಕೂರಿನಲ್ಲಿ ರೋಗಿದ್ದ ಆ್ಯಂಬುಲೆನ್ಸ್‌ ಸೇತುವೆ ಡಿಕ್ಕಿ; ಚಾಲಕನಿಗೆ ಗಾಯ ರೈತ ಶಕ್ತಿ ಯೋಜನೆಯನ್ನು ಕೃಷಿ ಇಲಾಖೆಯ … Continue reading Good News : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಕೃಷಿ ಇಲಾಖೆಯ ಈ ಯೋಜನೆಯಡಿ ಸಿಗುತ್ತೆ ಸಹಾಯಧನ