Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮತಗಳ್ಳತನ ಆರೋಪ: ಸಂಸದ ರಾಹುಲ್ ಗಾಂಧಿಗೆ ಕರ್ನಾಟಕ ಚುನಾವಣಾ ಆಯೋಗ ನೋಟಿಸ್

10/08/2025 7:05 PM

ಮಂಡ್ಯದ ವಿಸಿ ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

10/08/2025 6:54 PM

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವಿರುದ್ಧ ಕಾಂಗ್ರೆಸ್ ವಕ್ತಾರ ಅನಿಲ್ ಕುಮಾರ್.ಟಿ ವಾಗ್ಧಾಳಿ

10/08/2025 6:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್’ ಸಂಚಾರ ಆರಂಭ | BMTC Bus Service
KARNATAKA

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್’ ಸಂಚಾರ ಆರಂಭ | BMTC Bus Service

By kannadanewsnow0907/11/2024 6:27 PM

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಎರಡು ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಅದು ಎಲ್ಲಿ.? ಬಸ್ ಎಷ್ಟು ಹೊತ್ತಿಗೆ ಸಂಚಾರ ಎನ್ನುವ ಸಂಪೂರ್ಣ ಮಾಹಿತಿ ಮುಂದೆ ಓದಿ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ.

ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ಮಾರ್ಗವನ್ನು ದಿನಾಂಕ 08.11.2024 ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ:

ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸು/ ಸುತ್ತುವಳಿಗಳ ಸಂಖ್ಯೆ
248U ಸುಮ್ಮನಹಳ್ಳಿ ಅಬ್ಬಿಗೆರೆ ಸುಂಕದಕಟ್ಟೆ, ಪೀಣ್ಯ 2ನೇ ಹಂತ, ಜಾಲಹಳ್ಳಿ ಕ್ರಾಸ್‍, ಶೆಟ್ಟಿಹಳ್ಳಿ, 2 ಬಸ್ಸು

16 ಸುತ್ತುವಳಿಗಳು

 

ಸದರಿ ಮಾರ್ಗದ ವೇಳಾಪಟ್ಟಿ ವಿವರ ಈ ಕೆಳಗಿನಂತಿದೆ.

ಸುಮ್ಮನಹಳ್ಳಿ ಬಿಡುವ ವೇಳೆ
9:15, 10:10, 11:40, 12:35, 14:20, 15:15, 16:55, 17:50

ಅಬ್ಬಿಗೆರೆ ಬಿಡುವ ವೇಳೆ
8:10, 9:05, 10:35, 11:30, 13:15, 13:40, 15:50, 16:45

ಬೆಂಗಳೂರಿನ ಕಾವೇರಿ ನಗರ ಟು ಎಲೆಕ್ಟ್ರಾನಿಕ್‍ ಸಿಟಿ ವಿಪ್ರೋ ಗೇಟ್‍ ಬಿಎಂಟಿಸಿ ಬಸ್ ಸಂಚಾರ ಆರಂಭ

ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ನೂತನ ಮಾರ್ಗವನ್ನು  ದಿನಾಂಕ 08.11.2024 ರಿಂದ ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ:

ಮಾರ್ಗ ಎಲ್ಲಿಂದ ಎಲ್ಲಿಗೆ ಮಾರ್ಗ
ನೈಸ್‍-4ಎ ಕಾವೇರಿ ನಗರ

(07:30 ಗಂಟೆಗೆ)

ಎಲೆಕ್ಟ್ರಾನಿಕ್‍ ಸಿಟಿ ವಿಪ್ರೋ ಗೇಟ್‍ (16:45 ಗಂಟೆಗೆ) ಕುರುಬರಹಳ್ಳಿ, ಕೆಹೆಚ್‍ಬಿ ಕಾಲೋನಿ, ವಿಜಯನಗರ, ಅತ್ತಿಗುಪ್ಪೆ, ಮೈಸೂರು ರಸ್ತೆ ಮೆಟ್ರೋ ನಿಲ್ದಾಣ, ನೈಸ್‍ ರಸ್ತೆ.

‘KIADB ಹಗರಣ’ಕ್ಕೆ ಬಿಗ್ ಟ್ವಿಸ್ಟ್: ಸಿದ್ದರಾಮಯ್ಯ, M.B ಪಾಟೀಲ್ ವಿರುದ್ಧ ಪ್ರಧಾನಿಗೆ ದೂರು, ‘ED’ ರಂಗ ಫಿಕ್ಸ್

`ಹೃದಯಾಘಾತ’ದಿಂದ ನಿಮ್ಮ ಜೀವ ಉಳಿಸುತ್ತದೆ : ಈ 7 ರೂಪಾಯಿ `RAM ಕಿಟ್’ ಇಟ್ಟುಕೊಳ್ಳಿ!

BREAKING: ನ.20ರಂದು ರಾಜ್ಯಾದ್ಯಂತ ‘ಮದ್ಯ ಮಾರಾಟ ಬಂದ್’ ಫಿಕ್ಸ್ : ಅಧ್ಯಕ್ಷ ಗುರುಸ್ವಾಮಿ ಹೇಳಿಕೆ

Share. Facebook Twitter LinkedIn WhatsApp Email

Related Posts

BREAKING: ಮತಗಳ್ಳತನ ಆರೋಪ: ಸಂಸದ ರಾಹುಲ್ ಗಾಂಧಿಗೆ ಕರ್ನಾಟಕ ಚುನಾವಣಾ ಆಯೋಗ ನೋಟಿಸ್

10/08/2025 7:05 PM1 Min Read

ಮಂಡ್ಯದ ವಿಸಿ ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

10/08/2025 6:54 PM1 Min Read

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವಿರುದ್ಧ ಕಾಂಗ್ರೆಸ್ ವಕ್ತಾರ ಅನಿಲ್ ಕುಮಾರ್.ಟಿ ವಾಗ್ಧಾಳಿ

10/08/2025 6:31 PM1 Min Read
Recent News

BREAKING: ಮತಗಳ್ಳತನ ಆರೋಪ: ಸಂಸದ ರಾಹುಲ್ ಗಾಂಧಿಗೆ ಕರ್ನಾಟಕ ಚುನಾವಣಾ ಆಯೋಗ ನೋಟಿಸ್

10/08/2025 7:05 PM

ಮಂಡ್ಯದ ವಿಸಿ ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

10/08/2025 6:54 PM

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವಿರುದ್ಧ ಕಾಂಗ್ರೆಸ್ ವಕ್ತಾರ ಅನಿಲ್ ಕುಮಾರ್.ಟಿ ವಾಗ್ಧಾಳಿ

10/08/2025 6:31 PM

CRIME NEWS: ತವರು ಸೇರಿದ್ದ ಪತ್ನಿ ಕರೆತರಲು ಹೋದಾಗ ಪತಿಗೆ ಥಳಿತ: ಮನನೊಂದು ಆತ್ಮಹತ್ಯೆ

10/08/2025 6:25 PM
State News
KARNATAKA

BREAKING: ಮತಗಳ್ಳತನ ಆರೋಪ: ಸಂಸದ ರಾಹುಲ್ ಗಾಂಧಿಗೆ ಕರ್ನಾಟಕ ಚುನಾವಣಾ ಆಯೋಗ ನೋಟಿಸ್

By kannadanewsnow0910/08/2025 7:05 PM KARNATAKA 1 Min Read

ಬೆಂಗಳೂರು: ಮತಗಳ್ಳತನ ಆರೋಪ ಮಾಡಿದಂತ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ನೋಟಿಸ್ ಜಾರಿಗೊಳಿಸಿದೆ.…

ಮಂಡ್ಯದ ವಿಸಿ ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

10/08/2025 6:54 PM

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವಿರುದ್ಧ ಕಾಂಗ್ರೆಸ್ ವಕ್ತಾರ ಅನಿಲ್ ಕುಮಾರ್.ಟಿ ವಾಗ್ಧಾಳಿ

10/08/2025 6:31 PM

CRIME NEWS: ತವರು ಸೇರಿದ್ದ ಪತ್ನಿ ಕರೆತರಲು ಹೋದಾಗ ಪತಿಗೆ ಥಳಿತ: ಮನನೊಂದು ಆತ್ಮಹತ್ಯೆ

10/08/2025 6:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.