Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀಟ್ ಪ್ರಶ್ನೆ ಪತ್ರಿಕೆ ಲೀಕ್: ಕೇಂದ್ರ ಸರ್ಕಾರವನ್ನು ಕೇಳುವವರು ಯಾರು?- ಸಚಿವ ಸಂತೋಷ್ ಲಾಡ್ ಪ್ರಶ್ನೆ

BIG NEWS: ಪತ್ನಿ ಜೊತೆಗಿಲ್ಲ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಡೊನಾಲ್ಡ್ ಟ್ರಂಪ್ ಚೀನಾ ಪ್ರವಾಸ: ಮೇ 14ಕ್ಕೆ ಷಿ ಜಿನ್‌ಪಿಂಗ್-ಟ್ರಂಪ್ ಮಹತ್ವದ ಭೇಟಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್’ ಸಂಚಾರ ಆರಂಭ | BMTC Bus Service
KARNATAKA

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್’ ಸಂಚಾರ ಆರಂಭ | BMTC Bus Service

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಎರಡು ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಅದು ಎಲ್ಲಿ.? ಬಸ್ ಎಷ್ಟು ಹೊತ್ತಿಗೆ ಸಂಚಾರ ಎನ್ನುವ ಸಂಪೂರ್ಣ ಮಾಹಿತಿ ಮುಂದೆ ಓದಿ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ.

ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ಮಾರ್ಗವನ್ನು ದಿನಾಂಕ 08.11.2024 ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ:

ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸು/ ಸುತ್ತುವಳಿಗಳ ಸಂಖ್ಯೆ
248U ಸುಮ್ಮನಹಳ್ಳಿ ಅಬ್ಬಿಗೆರೆ ಸುಂಕದಕಟ್ಟೆ, ಪೀಣ್ಯ 2ನೇ ಹಂತ, ಜಾಲಹಳ್ಳಿ ಕ್ರಾಸ್‍, ಶೆಟ್ಟಿಹಳ್ಳಿ, 2 ಬಸ್ಸು

16 ಸುತ್ತುವಳಿಗಳು

 

ಸದರಿ ಮಾರ್ಗದ ವೇಳಾಪಟ್ಟಿ ವಿವರ ಈ ಕೆಳಗಿನಂತಿದೆ.

ಸುಮ್ಮನಹಳ್ಳಿ ಬಿಡುವ ವೇಳೆ
9:15, 10:10, 11:40, 12:35, 14:20, 15:15, 16:55, 17:50

ಅಬ್ಬಿಗೆರೆ ಬಿಡುವ ವೇಳೆ
8:10, 9:05, 10:35, 11:30, 13:15, 13:40, 15:50, 16:45

ಬೆಂಗಳೂರಿನ ಕಾವೇರಿ ನಗರ ಟು ಎಲೆಕ್ಟ್ರಾನಿಕ್‍ ಸಿಟಿ ವಿಪ್ರೋ ಗೇಟ್‍ ಬಿಎಂಟಿಸಿ ಬಸ್ ಸಂಚಾರ ಆರಂಭ

ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ನೂತನ ಮಾರ್ಗವನ್ನು  ದಿನಾಂಕ 08.11.2024 ರಿಂದ ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ:

ಮಾರ್ಗ ಎಲ್ಲಿಂದ ಎಲ್ಲಿಗೆ ಮಾರ್ಗ
ನೈಸ್‍-4ಎ ಕಾವೇರಿ ನಗರ

(07:30 ಗಂಟೆಗೆ)

ಎಲೆಕ್ಟ್ರಾನಿಕ್‍ ಸಿಟಿ ವಿಪ್ರೋ ಗೇಟ್‍ (16:45 ಗಂಟೆಗೆ) ಕುರುಬರಹಳ್ಳಿ, ಕೆಹೆಚ್‍ಬಿ ಕಾಲೋನಿ, ವಿಜಯನಗರ, ಅತ್ತಿಗುಪ್ಪೆ, ಮೈಸೂರು ರಸ್ತೆ ಮೆಟ್ರೋ ನಿಲ್ದಾಣ, ನೈಸ್‍ ರಸ್ತೆ.

‘KIADB ಹಗರಣ’ಕ್ಕೆ ಬಿಗ್ ಟ್ವಿಸ್ಟ್: ಸಿದ್ದರಾಮಯ್ಯ, M.B ಪಾಟೀಲ್ ವಿರುದ್ಧ ಪ್ರಧಾನಿಗೆ ದೂರು, ‘ED’ ರಂಗ ಫಿಕ್ಸ್

`ಹೃದಯಾಘಾತ’ದಿಂದ ನಿಮ್ಮ ಜೀವ ಉಳಿಸುತ್ತದೆ : ಈ 7 ರೂಪಾಯಿ `RAM ಕಿಟ್’ ಇಟ್ಟುಕೊಳ್ಳಿ!

BREAKING: ನ.20ರಂದು ರಾಜ್ಯಾದ್ಯಂತ ‘ಮದ್ಯ ಮಾರಾಟ ಬಂದ್’ ಫಿಕ್ಸ್ : ಅಧ್ಯಕ್ಷ ಗುರುಸ್ವಾಮಿ ಹೇಳಿಕೆ

Share. Facebook Twitter LinkedIn WhatsApp Email

Related Posts

ನೀಟ್ ಪ್ರಶ್ನೆ ಪತ್ರಿಕೆ ಲೀಕ್: ಕೇಂದ್ರ ಸರ್ಕಾರವನ್ನು ಕೇಳುವವರು ಯಾರು?- ಸಚಿವ ಸಂತೋಷ್ ಲಾಡ್ ಪ್ರಶ್ನೆ

2 Mins Read

BIG NEWS: ಪತ್ನಿ ಜೊತೆಗಿಲ್ಲ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

2 Mins Read

ನೀಟ್ ಹಗರಣ: ಕೇಂದ್ರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ನಾಯಕರ ಮೌನವೇಕೆ? ಸಚಿವ ಮಧು ಬಂಗಾರಪ್ಪ ಗುಡುಗು

2 Mins Read
Recent News

ನೀಟ್ ಪ್ರಶ್ನೆ ಪತ್ರಿಕೆ ಲೀಕ್: ಕೇಂದ್ರ ಸರ್ಕಾರವನ್ನು ಕೇಳುವವರು ಯಾರು?- ಸಚಿವ ಸಂತೋಷ್ ಲಾಡ್ ಪ್ರಶ್ನೆ

BIG NEWS: ಪತ್ನಿ ಜೊತೆಗಿಲ್ಲ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಡೊನಾಲ್ಡ್ ಟ್ರಂಪ್ ಚೀನಾ ಪ್ರವಾಸ: ಮೇ 14ಕ್ಕೆ ಷಿ ಜಿನ್‌ಪಿಂಗ್-ಟ್ರಂಪ್ ಮಹತ್ವದ ಭೇಟಿ!

Vijay 5

ತಮಿಳುನಾಡು ವಿಧಾನಸಭೆಯಲ್ಲಿ ನಾಳೆ ಅಗ್ನಿಪರೀಕ್ಷೆ: ವಿಶ್ವಾಸಮತಕ್ಕೂ ಮುನ್ನ ಎಐಎಡಿಎಂಕೆ ಬಂಡಾಯ ಶಾಸಕರೊಂದಿಗೆ ಸಿಎಂ ವಿಜಯ್ ಮಹತ್ವದ ಸಭೆ!

State News
KARNATAKA

ನೀಟ್ ಪ್ರಶ್ನೆ ಪತ್ರಿಕೆ ಲೀಕ್: ಕೇಂದ್ರ ಸರ್ಕಾರವನ್ನು ಕೇಳುವವರು ಯಾರು?- ಸಚಿವ ಸಂತೋಷ್ ಲಾಡ್ ಪ್ರಶ್ನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಧಾರವಾಡ: ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸಚಿವ ಸಂತೋಷ್ ಲಾಡ್, “ಕೇಂದ್ರ ಸರ್ಕಾರ ಏನು ಮಾಡಿದರೂ…

BIG NEWS: ಪತ್ನಿ ಜೊತೆಗಿಲ್ಲ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ನೀಟ್ ಹಗರಣ: ಕೇಂದ್ರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ನಾಯಕರ ಮೌನವೇಕೆ? ಸಚಿವ ಮಧು ಬಂಗಾರಪ್ಪ ಗುಡುಗು

ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.