Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 30,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

Guest Teacher: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 30,337 ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಹೊಸ ಮಾರ್ಗದಲ್ಲಿ ‘BMTC ಬಸ್ ಸಂಚಾರ’ ಆರಂಭ | BMTC Bus Service
KARNATAKA

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಹೊಸ ಮಾರ್ಗದಲ್ಲಿ ‘BMTC ಬಸ್ ಸಂಚಾರ’ ಆರಂಭ | BMTC Bus Service

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದ ಜನರಿಗೆ ಉತ್ತಮ ಸಾರಿಗೆ ಸೇವೆ ಒದಗಿಸುವ ನಿಟ್ಟಿನಲ್ಲಿ ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರವನ್ನು ( BMTC Bus Service ) ಆರಂಭಿಸಲಾಗಿದೆ. ಈ ಮೂಲಕ ಬೆಂಗಳೂರು ಜನತೆಗೆ ಗುಡ್ ನ್ಯೂಸ್ ನೀಡಲಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ.

ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣರಹಿತ ನೂತನ ಮಾರ್ಗವನ್ನು ದಿನಾಂಕ: 16.01.2025 ರಿಂದ ಪರಿಚಯಿಸುತ್ತಿದ್ದು ವಿವರ ಕೆಳಕಂಡಂತಿದೆ :

ಮಾರ್ಗ ಸಂಖ್ಯೆ        ಎಲ್ಲಿಂದ        ಎಲ್ಲಿಗೆ  ಮಾರ್ಗ        ಬಸ್ಸು/ಸುತ್ತುವಳಿಗಳ ಸಂಖ್ಯೆ

168-ಎ ಜೈ ಭೀಮನಗರ       ಕೃ.ರಾ.ಮಾರುಕಟ್ಟೆ    ತಾವರೆಕೆರೆ, ಸುದ್ದಗುಂಟೆ ಪಾಳ್ಯ, ಬೆಂಗಳೂರು ಡೈರಿ, ವಿಲ್ಸನ್ಗಾರ್ಡನ್ ಪೊಲೀಸ್ ಸ್ಟೇಷನ್, ಲಾಲ್ಬಾಗ್ ಮೈನ್ಗೇಟ್

1 ಬಸ್ಸು/ 18 ಸುತ್ತುವಳಿಗಳು

161-ಬಿ ಜೈ ಭೀಮನಗರ       ಶಿವಾಜಿನಗರ  ತಾವರೆಕೆರೆ, ಸುದ್ದಗುಂಟೆ ಪಾಳ್ಯ, ಬೆಂಗಳೂರು ಡೈರಿ, ವಿಲ್ಸನ್ಗಾರ್ಡನ್ ಪೊಲೀಸ್ ಸ್ಟೇಷನ್, ರಿಚ್ ಮಂಡ್ ವೃತ್ತ, ಗಾಂಧಿ ಪ್ರತಿಮೆ     1 ಬಸ್ಸು/ 18 ಸುತ್ತುವಳಿಗಳು

168-ಇ ಜೈ ಭೀಮನಗರ       ಕೆಂಪೇಗೌಡ ಬಸ್ ನಿಲ್ದಾಣ     ತಾವರೆಕೆರೆ, ಸುದ್ದಗುಂಟೆ ಪಾಳ್ಯ, ಬೆಂಗಳೂರು ಡೈರಿ, ವಿಲ್ಸನ್ಗಾರ್ಡನ್ ಪೊಲೀಸ್ ಸ್ಟೇಷನ್, ಕಾರ್ಪೋರೇಷನ್  1 ಬಸ್ಸು/ 15 ಸುತ್ತುವಳಿಗಳು

ಸದರಿ ಮಾರ್ಗದ ವೇಳಾಪಟ್ಟಿ ಈ ಕೆಳಕಂಡಂತಿದೆ.

ಮಾರ್ಗ ಸಂಖ್ಯೆ-168-ಎ

ಜೈ ಭೀಮನಗರ ಬಿಡುವ ವೇಳೆ            

0520, 0645, 0815, 0950, 1145, 1540, 1710, 1915, 2100

ಕೃ.ರಾ.ಮಾರುಕಟ್ಟೆ ಬಿಡುವ ವೇಳೆ

0600, 0730, 0900, 1100, 1455, 1625, 1800, 2000, 2145

ಮಾರ್ಗ ಸಂಖ್ಯೆ-161-ಬಿ

ಜೈ ಭೀಮನಗರ ಬಿಡುವ ವೇಳೆ       

0715, 0925, 1130, 1450, 1630, 1855, 2045

ಶಿವಾಜಿನಗರ ಬಿಡುವ ವೇಳೆ

0645, 0830, 0950, 1145, 1520, 1650, 1825, 2015, 2200

ಮಾರ್ಗ ಸಂಖ್ಯೆ-168-ಇ

ಜೈ ಭೀಮನಗರ ಬಿಡುವ ವೇಳೆ       

0715, 0925, 1130, 1450, 1630, 1855, 2045

ಕೆಂಪೇಗೌಡ ಬಸ್ ನಿಲ್ದಾಣ ಬಿಡುವ ವೇಳೆ

0625, 0805, 1035, 1225, 1540, 1745, 1950

BREAKING : ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ : ಪ್ರೀತಿಗೆ ಒಪ್ಪಲಿಲ್ಲ ಅಂತ ಪ್ರೇಮಿಗಳು ಆತ್ಮಹತ್ಯೆ.!

BREAKING : 11 ಮಂದಿ `DYSP’ (ಸಿವಿಲ್) ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | DYSP Transfer

Share. Facebook Twitter LinkedIn WhatsApp Email

Related Posts

GOOD NEWS: ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 30,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

3 Mins Read

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

2 Mins Read

Guest Teacher: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 30,337 ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

2 Mins Read
Recent News

GOOD NEWS: ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 30,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

Guest Teacher: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 30,337 ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಗೆ ಪಟ್ಟಾಭಿಷೇಕ: ಗೋಧೂಳಿ ಮುಹೂರ್ತದಲ್ಲಿ ಪ್ರಮಾಣ ವಚನ ಸ್ವೀಕಾರ!

State News
KARNATAKA

GOOD NEWS: ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 30,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಛೇರಿಯು 2026-27 ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ರಾಜ್ಯದ ಸರ್ಕಾರಿ…

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

Guest Teacher: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 30,337 ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಗೆ ಪಟ್ಟಾಭಿಷೇಕ: ಗೋಧೂಳಿ ಮುಹೂರ್ತದಲ್ಲಿ ಪ್ರಮಾಣ ವಚನ ಸ್ವೀಕಾರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.