ದಕ್ಷಿಣ ಕನ್ನಡ ಜಿಲ್ಲೆ ಜನತೆಗೆ ಗುಡ್ ನ್ಯೂಸ್: ದೀಪಾವಳಿಗೆ ಈ ವಿಶೇಷ ರೈಲುಗಳು ಸಂಚಾರ | South Western Railway

ಬೆಂಗಳೂರು: ಮಂಗಳೂರು ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೆಲ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ.  ಈ ಬಗ್ಗೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06597/98) ರೈಲು ಸಂಚಾರ ಮಾಡಲಿದೆ ಎಂದಿದೆ. ರೈಲು ಸಂಖ್ಯೆ 06597 ಅಕ್ಟೋಬರ್ 30, 2024 ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ … Continue reading ದಕ್ಷಿಣ ಕನ್ನಡ ಜಿಲ್ಲೆ ಜನತೆಗೆ ಗುಡ್ ನ್ಯೂಸ್: ದೀಪಾವಳಿಗೆ ಈ ವಿಶೇಷ ರೈಲುಗಳು ಸಂಚಾರ | South Western Railway