Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರೇ ಗಮನಿಸಿ : ‘ಸಿರಿಧಾನ್ಯ’ ಬೆಳೆದರೆ ಸರ್ಕಾರದಿಂದ ಪ್ರತಿ ಹೆಕ್ಟೇರ್’ಗೆ ಸಿಗಲಿದೆ 10,000 ರೂ. ಪ್ರೋತ್ಸಾಹಧನ

07/01/2026 6:17 AM

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 19 DYSP, 53 PI ವರ್ಗಾವಣೆಗೊಳಿಸಿ ಆದೇಶ

07/01/2026 6:10 AM

ರಾಜ್ಯದ `ರೈತರಿಗೆ ಗುಡ್ ನ್ಯೂಸ್’ : `ಕೃಷಿ ಯಂತ್ರೋಪಕರಣ’ಗಳ ಖರೀದಿಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ರೂ. ಸಹಾಯಧನ.!

07/01/2026 6:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಸಂಪುಟ ಅನುಮೋದನೆ
KARNATAKA

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಸಂಪುಟ ಅನುಮೋದನೆ

By kannadanewsnow5718/09/2025 6:24 AM

ಕಲಬುರಗಿ : ಕಲ್ಯಾಣ ಕರ್ನಾಟಕ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಸಂಪುಟ ಅನುಮೋದನೆ ನೀಡಿದೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.

ದಿನಾಂಕ:17.09.2024ರಂದು ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಒಂದು ಪ್ರತ್ಯೇಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯವನ್ನು ಸ್ಥಾಪಿಸಲು ಸಚಿವ ಸಂಪುಟವು ನಿರ್ಧರಿಸಲಾಗಿರುತ್ತದೆ. ಮುಂದುವರೆದು, ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಿಬ್ಬಂದಿಗಳ ಕೊರತೆ ಇರುವ ಕಾರಣ ಸದರಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಹಾಗೂ ಆ ಪ್ರದೇಶ 7 ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಮಂಜೂರು ಮಾಡಿ ಬಲಪಡಿಸಲು ಸಹ ನಿರ್ಧರಿಸಲಾಗಿರುತ್ತದೆ.

ದಿನಾಂಕ 16.09.2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸೃಜಿಸಲು ನಿರ್ಣಯಿಸಲಾಗಿರುತ್ತದೆ. ಮೇಲಿನ ಹಿನ್ನೆಲೆಯಲ್ಲಿ ಈ ಕೆಳಕಂಡಂತೆ ಆದೇಶಿಸಿದೆ.

ಕರ್ನಾಟಕ ಪ್ರಸ್ತಾವನೆಯಲ್ಲಿ ವಿವರಿಸಿರುವ ಹಿನ್ನೆಲೆಯಲ್ಲಿ ಕಲ್ಯಾಣ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸೃಜಿಸಿ ಆದೇಶಿಸಿದೆ. ಸದರಿ ಇಲಾಖೆಯು ಮಾನ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸುವುದು.

Good news for the people of Kalyana Karnataka: Cabinet approves establishment of separate ministry
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರೇ ಗಮನಿಸಿ : ‘ಸಿರಿಧಾನ್ಯ’ ಬೆಳೆದರೆ ಸರ್ಕಾರದಿಂದ ಪ್ರತಿ ಹೆಕ್ಟೇರ್’ಗೆ ಸಿಗಲಿದೆ 10,000 ರೂ. ಪ್ರೋತ್ಸಾಹಧನ

07/01/2026 6:17 AM1 Min Read

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 19 DYSP, 53 PI ವರ್ಗಾವಣೆಗೊಳಿಸಿ ಆದೇಶ

07/01/2026 6:10 AM1 Min Read

ರಾಜ್ಯದ `ರೈತರಿಗೆ ಗುಡ್ ನ್ಯೂಸ್’ : `ಕೃಷಿ ಯಂತ್ರೋಪಕರಣ’ಗಳ ಖರೀದಿಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ರೂ. ಸಹಾಯಧನ.!

07/01/2026 6:08 AM1 Min Read
Recent News

ರಾಜ್ಯದ ರೈತರೇ ಗಮನಿಸಿ : ‘ಸಿರಿಧಾನ್ಯ’ ಬೆಳೆದರೆ ಸರ್ಕಾರದಿಂದ ಪ್ರತಿ ಹೆಕ್ಟೇರ್’ಗೆ ಸಿಗಲಿದೆ 10,000 ರೂ. ಪ್ರೋತ್ಸಾಹಧನ

07/01/2026 6:17 AM

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 19 DYSP, 53 PI ವರ್ಗಾವಣೆಗೊಳಿಸಿ ಆದೇಶ

07/01/2026 6:10 AM

ರಾಜ್ಯದ `ರೈತರಿಗೆ ಗುಡ್ ನ್ಯೂಸ್’ : `ಕೃಷಿ ಯಂತ್ರೋಪಕರಣ’ಗಳ ಖರೀದಿಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ರೂ. ಸಹಾಯಧನ.!

07/01/2026 6:08 AM

ALERT : ‘LPG ಸಿಲಿಂಡರ್’ ಗ್ರಾಹಕರೇ ಗಮನಿಸಿ : ತಕ್ಷಣ `e-KYC’ ಮಾಡದಿದ್ರೆ ‘ಸಬ್ಸಿಡಿ’ ಬಂದ್.!

07/01/2026 6:07 AM
State News
KARNATAKA

ರಾಜ್ಯದ ರೈತರೇ ಗಮನಿಸಿ : ‘ಸಿರಿಧಾನ್ಯ’ ಬೆಳೆದರೆ ಸರ್ಕಾರದಿಂದ ಪ್ರತಿ ಹೆಕ್ಟೇರ್’ಗೆ ಸಿಗಲಿದೆ 10,000 ರೂ. ಪ್ರೋತ್ಸಾಹಧನ

By kannadanewsnow5707/01/2026 6:17 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ರೈತ ಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ಗೆ 10,000…

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 19 DYSP, 53 PI ವರ್ಗಾವಣೆಗೊಳಿಸಿ ಆದೇಶ

07/01/2026 6:10 AM

ರಾಜ್ಯದ `ರೈತರಿಗೆ ಗುಡ್ ನ್ಯೂಸ್’ : `ಕೃಷಿ ಯಂತ್ರೋಪಕರಣ’ಗಳ ಖರೀದಿಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ರೂ. ಸಹಾಯಧನ.!

07/01/2026 6:08 AM

ALERT : ‘LPG ಸಿಲಿಂಡರ್’ ಗ್ರಾಹಕರೇ ಗಮನಿಸಿ : ತಕ್ಷಣ `e-KYC’ ಮಾಡದಿದ್ರೆ ‘ಸಬ್ಸಿಡಿ’ ಬಂದ್.!

07/01/2026 6:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.