ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಅಭಿವೃದ್ಧಿಗಾಗಿ ಮುಂದಿನ ವರ್ಷದಿಂದ 5 ಕೋಟಿ ಅನುದಾನ – ಸಿಎಂ ಬೊಮ್ಮಾಯಿ ಘೋಷಣೆ

ಕಲಬುರಗಿ : ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಂದಿನ ವರ್ಷದಿಂದ 5000 ಕೋಟಿ ರೂ.ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಲಬುರ್ಗಿ ಎನ್ ವಿ ಮೈದಾನ ಸಾರ್ವಜನಿಕ ಸಮಾವೇಶದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮ ಹಾಗೂ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಅವರು ಇಂದು ಮಾತನಾಡಿ, ಈ ಭಾಗದ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ಕಲ್ಯಾಣ ಕರ್ನಾಟಕವನ್ನು ಮುಖ್ಯ ವಾಹಿನಿಗೆ ಸೇರಿಸುವ ಜವಾಬ್ದಾರಿ ನಮ್ಮ ಮೇಲಿದೆ. ಇದರ ಅಭಿವೃದ್ಧಿಗೆ ನಾವು ಸಂಕಲ್ಪ ಮಾಡಿದ್ದೇವೆ. ಹಲವಾರು ಜನರು ಭರವಸೆ ಕೊಟ್ಟು … Continue reading ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಅಭಿವೃದ್ಧಿಗಾಗಿ ಮುಂದಿನ ವರ್ಷದಿಂದ 5 ಕೋಟಿ ಅನುದಾನ – ಸಿಎಂ ಬೊಮ್ಮಾಯಿ ಘೋಷಣೆ