Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬ್ರ್ಯಾಂಡ್ ಆಗಿ ಬದಲಾದ ರಾಜಕೀಯ ವಿಡಂಬನೆ: ‘ಕಾಕ್ರೋಚ್ ಜನತಾ ಪಾರ್ಟಿ’ ಹೆಸರಿನ ಹಕ್ಕಿಗಾಗಿ ಸಲ್ಲಿಕೆಯಾದವು 3 ಪ್ರತ್ಯೇಕ ಟ್ರೇಡ್‌ಮಾರ್ಕ್ ಅರ್ಜಿಗಳು!

​ಆರ್‌ ಜಿ ಕರ್ ಪ್ರಕರಣಕ್ಕೆ ಕಲ್ಕತ್ತಾ ಹೈಕೋರ್ಟ್ ಬಿಗ್ ಟ್ವಿಸ್ಟ್!: ಹೊಸ CBI ತಂಡ ರಚನೆಗೆ ಆದೇಶ : ಜೂನ್ 25 ರೊಳಗೆ ವರದಿ ಸಲ್ಲಿಸಲು ಗಡುವು!

BREAKING: ‘ಸೌಂದರ್ಯ ಕ್ಲಿನಿಕ್‌’ಗಳಲ್ಲಿ ಇಂಜೆಕ್ಷನ್ ರೂಪದ ಕಾಸ್ಮೆಟಿಕ್ಸ್ ಬಳಸುವಂತಿಲ್ಲ: ಕೇಂದ್ರ ಸರ್ಕಾರದ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್: ಹೊಸದಾಗಿ ‘254 ನಮ್ಮ ಕ್ಲಿನಿಕ್’ ಆರಂಭ
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್: ಹೊಸದಾಗಿ ‘254 ನಮ್ಮ ಕ್ಲಿನಿಕ್’ ಆರಂಭ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಬರಲಿದೆ ನೂತನ ನಮ್ಮ ಕ್ಲಿನಿಕ್ – 254 ಹೊಸ ನಮ್ಮ ಕ್ಲಿನಿಕ್ ಗಳನ್ನ ಆರಂಭಿಸಲು ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಹೀಗಾಗಿ ಸ್ಥಳ ಗುರುತಿಸಿದ ನಂತ್ರ, ರಾಜ್ಯಾಧ್ಯಂತ ಹೊಸದಾಗಿ ಶೀಘ್ರದಲ್ಲೇ 254 ನಮ್ಮ ಕ್ಲಿನಿಕ್ ಆರಂಭಗೊಳ್ಳಲಿದ್ದಾವೆ. ಈ ಮೂಲಕ ರಾಜ್ಯದ ಜನತೆಗೆ ಗುಡ್ ನ್ಯೂಸ್ ಸಿಗಲಿದೆ.

ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಇಂದು ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ನೂತನ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ 15 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್ ಗಳನ್ನ ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳ ಗುರುತಿಸುವ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಶೇಷವಾಗಿ ಜೈಲುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ, ನಮ್ಮ ಕ್ಲಿನಿಕ್ ಗಳನ್ನ ಆರಂಭಿಸುವ ಕುರಿತು ಸ್ಥಳ ಗುರುತಿಸುವ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳಿಸಿ ಕ್ಯಾಬಿನೆಟ್ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅನೀಲ್ ಕುಮಾರ್ ಎನ್.ಎಚ್.ಎಮ್ ಎಂ.ಡಿ ನವೀನ್ ಭಟ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರಿಗೆ ಸಚಿವರು ಸೂಚಿಸಿದರು.

15 ನೇ ಹಣಕಾಸಿನಲ್ಲಿ ಆರೋಗ್ಯ ಯೋಜನೆಗಳ ಸ್ಥಿತಿ ಗತಿಗಳ ಕುರಿತು ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಯೋಜನೆಗಳ ಶೀಘ್ರ ಕಾರ್ಯಗತಗೊಳ್ಳುವ ನಿಟ್ಟಿನನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ವಿಳಂಭ ನೀತಿಯನ್ನ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ಥಿ ಕಾರ್ಯಗಳು, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 15 ನೇ ಹಣಕಾಸಿನಲ್ಲಿ ಸಿಗುವ ಅನುದಾನವನ್ನು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ವೇಳೆ ಆರೋಗ್ಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

Share. Facebook Twitter LinkedIn WhatsApp Email

Related Posts

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

2 Mins Read

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

1 Min Read

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

1 Min Read
Recent News

ಬ್ರ್ಯಾಂಡ್ ಆಗಿ ಬದಲಾದ ರಾಜಕೀಯ ವಿಡಂಬನೆ: ‘ಕಾಕ್ರೋಚ್ ಜನತಾ ಪಾರ್ಟಿ’ ಹೆಸರಿನ ಹಕ್ಕಿಗಾಗಿ ಸಲ್ಲಿಕೆಯಾದವು 3 ಪ್ರತ್ಯೇಕ ಟ್ರೇಡ್‌ಮಾರ್ಕ್ ಅರ್ಜಿಗಳು!

​ಆರ್‌ ಜಿ ಕರ್ ಪ್ರಕರಣಕ್ಕೆ ಕಲ್ಕತ್ತಾ ಹೈಕೋರ್ಟ್ ಬಿಗ್ ಟ್ವಿಸ್ಟ್!: ಹೊಸ CBI ತಂಡ ರಚನೆಗೆ ಆದೇಶ : ಜೂನ್ 25 ರೊಳಗೆ ವರದಿ ಸಲ್ಲಿಸಲು ಗಡುವು!

BREAKING: ‘ಸೌಂದರ್ಯ ಕ್ಲಿನಿಕ್‌’ಗಳಲ್ಲಿ ಇಂಜೆಕ್ಷನ್ ರೂಪದ ಕಾಸ್ಮೆಟಿಕ್ಸ್ ಬಳಸುವಂತಿಲ್ಲ: ಕೇಂದ್ರ ಸರ್ಕಾರದ ಮಹತ್ವದ ಆದೇಶ

ಇಟಲಿ ಪ್ರಧಾನಿ ಮೆಲೋನಿಗೆ ಮೋದಿ ಉಡುಗೊರೆ! — ಅಸ್ಸಾಂನ ಚಿನ್ನದ ರೇಷ್ಮೆ ಮತ್ತು ಶಾಸ್ತ್ರೀಯ ಸಂಗೀತದ ಜುಗಲ್‌ಬಂದಿ!

State News
KARNATAKA

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ಬಡ ಕುಟುಂಬದ ಜಮೀನಿಗೆ ನುಗ್ಗಿ, ಬೆಳೆದು ನಿಂತಿದ್ದ ಫಸಲನ್ನು ಕಿತ್ತು ಹಾಕಿರುವುದು…

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.