Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅನಿಲ್ ಅಂಬಾನಿ ಗ್ರೂಪ್‌ಗೆ ED ಶಾಕ್: ಮತ್ತೆ 1,800 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ!

29/01/2026 9:38 AM

TTD ಲಡ್ಡು ತುಪ್ಪದ ಸಸ್ಯಜನ್ಯ ಎಣ್ಣೆಯಲ್ಲಿ ಕಲಬೆರಕೆ: ಹವಾಲಾ ಲಿಂಕ್ ಬಹಿರಂಗಪಡಿಸಿದ ಎಸ್ಐಟಿ ಚಾರ್ಜ್ಶೀಟ್

29/01/2026 9:29 AM

Gold Price : 2050 ರ ವೇಳೆಗೆ ಚಿನ್ನದ ಬೆಲೆ ಎಷ್ಟಿರಲಿದೆ ಗೊತ್ತಾ? ಇಲ್ಲಿದೆ ಆಘಾತಕಾರಿ ವರದಿ

29/01/2026 9:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್: ಜಾತಿ ಪ್ರಮಾಣ ಪತ್ರದ ಗೊಂದಲ ನಿವಾರಣೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್: ಜಾತಿ ಪ್ರಮಾಣ ಪತ್ರದ ಗೊಂದಲ ನಿವಾರಣೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ

By kannadanewsnow0915/10/2024 2:24 PM

ಬೆಂಗಳೂರು : ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಇಂದು ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನದ ಕೊರತೆಯಾಗಬಾರದೆಂದು ಕೋರುತ್ತಾ, ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದನ್ನು ಬಗ್ಗೆಯೂ ಸಭೆಯ ಗಮನವನ್ನು ಸೆಳೆದಿರುವುದಾಗಿ ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಪೂರ್ಣ ಅನುದಾನ

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು ವಸೂಲು ಮಾಡಿಕೊಡುವುದಾಗಿ ಎಸ್ ಐ ಟಿ ತಿಳಿಸಿದೆ. ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿ, ಮುಂಬರುವ ತೀರ್ಪಿನಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಉಪಚುನಾವಣೆ ಎದುರಿಸಲು ಸಿದ್ಧ

ರಾಜ್ಯದಲ್ಲಿ ನಡೆಯುವ ಉಪಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ದವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಚುನಾವಣೆಯನ್ನು ಸಮರ್ಥವಾಗಿ ಎದುರಿಸಲಿದ್ದೇವೆ ಎಂದರು.

ಕೃಷ್ಣ ಭೈರೇಗೌಡರು ಐದು ವರ್ಷ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ: ಆರ್‌.ಅಶೋಕ್

BIG NEWS: ‘ಜಾತಿ ಗಣತಿ ವರದಿ’ ಮಂಡನೆಯಾಗಬೇಕಿದ್ದ ‘ರಾಜ್ಯ ಸಚಿವ ಸಂಪುಟ ಸಭೆ’ 1 ವಾರ ಮುಂದೂಡಿಕೆ

Share. Facebook Twitter LinkedIn WhatsApp Email

Related Posts

Gold Price : 2050 ರ ವೇಳೆಗೆ ಚಿನ್ನದ ಬೆಲೆ ಎಷ್ಟಿರಲಿದೆ ಗೊತ್ತಾ? ಇಲ್ಲಿದೆ ಆಘಾತಕಾರಿ ವರದಿ

29/01/2026 9:25 AM2 Mins Read

Personality Test : ಪ್ರತಿಯೊಬ್ಬ ತಂದೆ ತನ್ನ ಮಕ್ಕಳಿಗೆ ಈ 3 ವಿಷಯಗಳನ್ನು ಕಲಿಸಲೇಬೇಕು..!

29/01/2026 9:22 AM2 Mins Read

BREAKING : ತುಳುನಾಡಿನ ದೈವಕ್ಕೆ ಅಪಮಾನ ಮಾಡಿದ ಆರೋಪ : ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ `FIR’ ದಾಖಲು.!

29/01/2026 9:02 AM1 Min Read
Recent News

ಅನಿಲ್ ಅಂಬಾನಿ ಗ್ರೂಪ್‌ಗೆ ED ಶಾಕ್: ಮತ್ತೆ 1,800 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ!

29/01/2026 9:38 AM

TTD ಲಡ್ಡು ತುಪ್ಪದ ಸಸ್ಯಜನ್ಯ ಎಣ್ಣೆಯಲ್ಲಿ ಕಲಬೆರಕೆ: ಹವಾಲಾ ಲಿಂಕ್ ಬಹಿರಂಗಪಡಿಸಿದ ಎಸ್ಐಟಿ ಚಾರ್ಜ್ಶೀಟ್

29/01/2026 9:29 AM

Gold Price : 2050 ರ ವೇಳೆಗೆ ಚಿನ್ನದ ಬೆಲೆ ಎಷ್ಟಿರಲಿದೆ ಗೊತ್ತಾ? ಇಲ್ಲಿದೆ ಆಘಾತಕಾರಿ ವರದಿ

29/01/2026 9:25 AM

Personality Test : ಪ್ರತಿಯೊಬ್ಬ ತಂದೆ ತನ್ನ ಮಕ್ಕಳಿಗೆ ಈ 3 ವಿಷಯಗಳನ್ನು ಕಲಿಸಲೇಬೇಕು..!

29/01/2026 9:22 AM
State News
KARNATAKA

Gold Price : 2050 ರ ವೇಳೆಗೆ ಚಿನ್ನದ ಬೆಲೆ ಎಷ್ಟಿರಲಿದೆ ಗೊತ್ತಾ? ಇಲ್ಲಿದೆ ಆಘಾತಕಾರಿ ವರದಿ

By kannadanewsnow5729/01/2026 9:25 AM KARNATAKA 2 Mins Read

ಪ್ರಸ್ತುತ, ಚಿನ್ನದ ಬೆಲೆಗಳು ಅನಿರೀಕ್ಷಿತವಾಗಿ ಹೆಚ್ಚುತ್ತಿವೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೆ ಆರಂಭವಾಗಿದೆ. ಅಮೆರಿಕ ಇರಾನ್ ಜೊತೆ…

Personality Test : ಪ್ರತಿಯೊಬ್ಬ ತಂದೆ ತನ್ನ ಮಕ್ಕಳಿಗೆ ಈ 3 ವಿಷಯಗಳನ್ನು ಕಲಿಸಲೇಬೇಕು..!

29/01/2026 9:22 AM

BREAKING : ತುಳುನಾಡಿನ ದೈವಕ್ಕೆ ಅಪಮಾನ ಮಾಡಿದ ಆರೋಪ : ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ `FIR’ ದಾಖಲು.!

29/01/2026 9:02 AM

GOOD NEWS : `ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಕೇಂದ್ರೀಯ ವಿದ್ಯಾಲಯಗಳಲ್ಲಿ 987 ಬೋಧಕರ ನೇಮಕಾತಿ.!

29/01/2026 8:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.