ರಾಜ್ಯದ ಜನತೆಗೆ ಸಿಹಿ ಸುದ್ದಿ: ಮುಂದಿನ ತಿಂಗಳಿಂದ ‘ಗೃಹ ಆರೋಗ್ಯ’ ಯೋಜನೆಯಡಿ ಮನೆ ಮನೆಗೆ ಬರಲಿದೆ ಉಚಿತ ಚಿಕಿತ್ಸೆ, ಔಷಧಿ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಮೇಲೆ ಗೃಹ ಲಕ್ಷ್ಮಿ ಗೃಹಜ್ಯೋತಿಯಂತಹ ಜನೋಪಯೋಗಿ ಗ್ಯಾರಂಟಿಗಳನ್ನು ನೀಡಿದ್ದಲ್ಲದೆ ಈಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಮತ್ತೊಂದು ಗ್ಯಾರಂಟಿ ಮಾದರಿಯ ಯೋಜನೆ ಜಾರಿ ಮಾಡಲು ಮುಂದಾಗಿದೆ. ಜನರಿಗೆ ಆರೋಗ್ಯ ಭಾಗ್ಯ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಹೌದು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ‘ಗೃಹ ಆರೋಗ್ಯ’ ಯೋಜನೆ ಜಾರಿ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದ್ದು, ಸಚಿವ ಸಂಪುಟದಲ್ಲಿ ಈಗಾಗಲೇ ಅನುಮೋದನೆ ದೊರೆತಿದೆ. … Continue reading ರಾಜ್ಯದ ಜನತೆಗೆ ಸಿಹಿ ಸುದ್ದಿ: ಮುಂದಿನ ತಿಂಗಳಿಂದ ‘ಗೃಹ ಆರೋಗ್ಯ’ ಯೋಜನೆಯಡಿ ಮನೆ ಮನೆಗೆ ಬರಲಿದೆ ಉಚಿತ ಚಿಕಿತ್ಸೆ, ಔಷಧಿ