Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನಲ್ಲಿ ಘೋರ ದುರಂತ : ನಾಯಿ ಹುಡುಕಲು ಹೋದ ಬಾಲಕ ರೈಲಿಗೆ ಸಿಲುಕಿ ಸಾವು.!

25/01/2026 8:29 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ದರಖಾಸ್ತು ಪೋಡಿ ಪ್ರಕರಣಗಳ ಶೀಘ್ರ ವಿಲೇವಾರಿಗೆ ಸರ್ಕಾರದಿಂದ ಮಹತ್ವದ ಕ್ರಮ

25/01/2026 8:24 AM

ಮೀನು ತಿನ್ನುವುದರಿಂದ `ಹೃದಯಾಘಾತ’ ತಡೆಯಬಹುದು : ಅಧ್ಯಯನದ

25/01/2026 8:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್ : ದರಖಾಸ್ತು ಪೋಡಿ ಪ್ರಕರಣಗಳ ಶೀಘ್ರ ವಿಲೇವಾರಿಗೆ ಸರ್ಕಾರದಿಂದ ಮಹತ್ವದ ಕ್ರಮ
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ದರಖಾಸ್ತು ಪೋಡಿ ಪ್ರಕರಣಗಳ ಶೀಘ್ರ ವಿಲೇವಾರಿಗೆ ಸರ್ಕಾರದಿಂದ ಮಹತ್ವದ ಕ್ರಮ

By kannadanewsnow5725/01/2026 8:24 AM

ಬೆಂಗಳೂರು : ರಾಜ್ಯ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ದರಖಾಸ್ತು, ಪೋಡಿ ಪ್ರಕರಣಗಳ ಶೀಘ್ರ ವಿಲೇವಾರಿಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ.

ದರಖಾಸ್ತು, ಪೋಡಿ ಪ್ರಕರಣಗಳ ಶೀಘ್ರ ವಿಲೇವಾರಿಗೆ ಸರ್ಕಾರ ಕೈಗೊಂಡ ಕ್ರಮಗಳು ಈ ಕೆಳಕಂಡಂತಿವೆ:

1) ಇಲಾಖೆಯಲ್ಲಿ ಅಳತೆ ಕೋರಿ ಸ್ವೀಕೃತವಾಗುವ ಎಲ್ಲಾ ಅರ್ಜಿಗಳನ್ನು ಮೋಜಿಣಿ ತಂತ್ರಾಂಶದ ಮುಖಾಂತರ ಆನ್ ಲೈನ್ ನಲ್ಲಿ ಸ್ವೀಕರಿಸಲಾಗುತ್ತಿದ್ದು ತಂತ್ರಾಂಶದ ಪ್ರತಿ ಹಂತದಲ್ಲಿಯೂ FIFO (ಸರದಿ ಸಾಲಿನಂತೆ) ಅಳವಡಿಸಲಾಗಿದೆ. ಸರದಿ ಸಾಲಿನಂತೆ ಅಳತೆಗಾಗಿ ಭೂಮಾಪಕರಿಗೆ ತಂತ್ರಾಂಶದ ಮೂಲಕ ಆನ್ಲೈನ್ ನಲ್ಲಿ ವಿತರಿಸಲಾಗುತ್ತಿದೆ. ಪ್ರಕರಣದಲ್ಲಿ ಅಳತೆಯಾದ ನಂತರ ಭೂಮಾಪಕರುಗಳಿಗೆ ಕಡತಗಳು ಹಂಚಿಕೆಯಾದಂತೆ ಸರದಿ ಸಾಲಿನಂತೆ ಆನ್ಲೈನ್ ನಲ್ಲಿ ಅಪ್ಲೋಡ್ ಮಾಡಲು ಹಾಗೂ ಅಪ್ಲೋಡ್ ಮಾಡಿರುವ ಕಡತಗಳ ಪರಿಶೀಲನೆ ಮತ್ತು ಅನುಮೋದನೆಯನ್ನು ಸಹಾ ತಂತ್ರಾಂಶದ ಮುಖಾಂತರ ಆನ್ಲೈನ್ ನಲ್ಲೇ ಸರದಿ ಸಾಲಿನಂತೆ ನಿರ್ವಹಿಸುವ ಮೂಲಕ ಪ್ರಕರಣಗಳ ವಿಲೆವಾರಿ ಯಲ್ಲಿ ಯಾವುದೇ ವಿಳಂಬಕ್ಕೆ ಅವಕಾಶವಿಲ್ಲದಂತೆ ಕ್ರಮವಹಿಸಲಾಗುತ್ತಿದೆ. ಇಂತಹ ಪ್ರಕರಣಗಳ ಪೈಕಿ ದರಖಾಸ್ತು ಪೋಡಿ ಪ್ರಕರಣಗಳನ್ನು ಪ್ರತ್ಯೇಕಿಸಿ, ಪ್ರತ್ಯೇಕವಾಗಿ ಪೋಡಿ ಪ್ರಕ್ರಿಯೆಯನ್ನು ಜರುಗಿಸಲಾಗುತ್ತಿದೆ.

2) ಕಂದಾಯ ಇಲಾಖೆಯಿಂದ ಪಹಣಿ ತಿದ್ದುಪಡಿ ಬಗ್ಗೆ, ಕಂದಾಯ ಅದಾಲತ್ ಗಳನ್ನು ನಡೆಸಲಾಗುತ್ತಿದೆ.

3) ಕಂದಾಯ ಇಲಾಖೆಯ ಅಭಿಲೇಖಾಲಯದ ಎಲ್ಲಾ ಮಂಜೂರಿಗೆ ಸಂಬಂಧಿಸಿದ ಕಡತಗಳನ್ನು Cataloging and Indexing ಮಾಡಲು ಸೂಚಿಸಿದ್ದು ಅದರಂತೆ ಕ್ರಮ ವಹಿಸಲಾಗುತ್ತಿದೆ.

4) ಮಂಜೂರಿ ಜಮೀನುಗಳ ಪೋಡಿ ದುರಸ್ತಿ ಕಾರ್ಯವನ್ನು ಸಂಪೂರ್ಣವಾಗಿ ಆನ್ಲೈನ್ ಮುಖಾಂತರ ಪಾರದರ್ಶಕವಾಗಿ ನಿರ್ವಹಿಸುವ ಸಲುವಾಗಿ ಭೂಮಿ ಉಸ್ತುವಾರಿ ಕೋಶದ ಸಹಯೊಗದಲ್ಲಿ ತಂತ್ರಾಂಶ ಅಭಿವೃದ್ಧಿಪಡಿಸಲಾಗುತ್ತಿದೆ.

5) ಪಹಣಿಯಲ್ಲಿನ ಮಾಲೀಕರ ಹೆಸರು/ಪೌತಿ ಖಾತೆ, ಇತ್ಯಾದಿಗಳ ಕುರಿತಂತೆ ತಿದ್ದುಪಡಿ ಮಾಡುವ ಸಂಬಂಧ ಕಂದಾಯ ಅದಾಲತ್ ಗಳನ್ನು ನಡೆಸಲಾಗುತ್ತಿದೆ.

6) ನಮೂನೆ 1 ರಿಂದ 5 ಅನ್ನು ಭರ್ತಿ ಮಾಡಲು ಅಗತ್ಯ ಸೂಚನೆ ಮತ್ತು ಮಾರ್ಗಸೂಚಿಗಳನ್ನು ನೀಡಲಾಗಿದೆ.

7) ವಿಡಿಯೋ ಸಂವಾದ ಮತ್ತು ವಿಭಾಗವಾರು ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ಮಾಡಿ ಹೆಚ್ಚಿನ ಪ್ರಗತಿ ಸಾಧಿಸಲು ಸೂಕ್ತ ಮಾರ್ಗದರ್ಶನ ಮತ್ತು ಅಗತ್ಯ ಸೂಚನೆ ನೀಡಲಾಗುತ್ತಿದೆ.

8) ಹೆಚ್ಚಿನ ಪ್ರಕರಣಗಳು ಬಾಕಿ ಇರುವ ತಾಲ್ಲೂಕುಗಳಿಗೆ ಕಡಿಮೆ ಪ್ರಕರಣಗಳು ಬಾಕಿ ಇರುವ ತಾಲ್ಲೂಕಿ ನಿಂದ ಭೂಮಾಪಕರನ್ನು ನಿಯೋಜನೆ ಮಾಡಿ ಪ್ರಕರಣಗಳನ್ನು ವಿಲೇಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಬಾಕಿ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ.

Good news for the people of the state: Important steps taken by the government for the speedy disposal of bid fraud cases
Share. Facebook Twitter LinkedIn WhatsApp Email

Related Posts

ಬೆಂಗಳೂರಿನಲ್ಲಿ ಘೋರ ದುರಂತ : ನಾಯಿ ಹುಡುಕಲು ಹೋದ ಬಾಲಕ ರೈಲಿಗೆ ಸಿಲುಕಿ ಸಾವು.!

25/01/2026 8:29 AM1 Min Read

ಮೀನು ತಿನ್ನುವುದರಿಂದ `ಹೃದಯಾಘಾತ’ ತಡೆಯಬಹುದು : ಅಧ್ಯಯನದ

25/01/2026 8:17 AM1 Min Read

ಗಮನಿಸಿ : ಮೊಬೈಲ್ ನಲ್ಲೇ ‘ ಜಾತಿ & ಆದಾಯ ಪ್ರಮಾಣಪತ್ರ’ಕ್ಕೆ ಅರ್ಜಿ ಸಲ್ಲಿಸಬಹುದು : ಜಸ್ಟ್ ಹೀಗೆ ಮಾಡಿ

25/01/2026 7:57 AM3 Mins Read
Recent News

ಬೆಂಗಳೂರಿನಲ್ಲಿ ಘೋರ ದುರಂತ : ನಾಯಿ ಹುಡುಕಲು ಹೋದ ಬಾಲಕ ರೈಲಿಗೆ ಸಿಲುಕಿ ಸಾವು.!

25/01/2026 8:29 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ದರಖಾಸ್ತು ಪೋಡಿ ಪ್ರಕರಣಗಳ ಶೀಘ್ರ ವಿಲೇವಾರಿಗೆ ಸರ್ಕಾರದಿಂದ ಮಹತ್ವದ ಕ್ರಮ

25/01/2026 8:24 AM

ಮೀನು ತಿನ್ನುವುದರಿಂದ `ಹೃದಯಾಘಾತ’ ತಡೆಯಬಹುದು : ಅಧ್ಯಯನದ

25/01/2026 8:17 AM

ಬ್ಯಾಂಕ್ ಗ್ರಾಹಕರೇ ಎಚ್ಚರ: ಜ.27 ರಂದು ರಾಷ್ಟ್ರವ್ಯಾಪಿ ಮುಷ್ಕರ! ನೌಕರರ ಪ್ರಮುಖ ಬೇಡಿಕೆಗಳೇನು?

25/01/2026 8:12 AM
State News
KARNATAKA

ಬೆಂಗಳೂರಿನಲ್ಲಿ ಘೋರ ದುರಂತ : ನಾಯಿ ಹುಡುಕಲು ಹೋದ ಬಾಲಕ ರೈಲಿಗೆ ಸಿಲುಕಿ ಸಾವು.!

By kannadanewsnow5725/01/2026 8:29 AM KARNATAKA 1 Min Read

ಬೆಂಗಳೂರು: ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಾಯಿ ಹುಡುಕಲು ಹೋದ ಬಾಲಕ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರು…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ದರಖಾಸ್ತು ಪೋಡಿ ಪ್ರಕರಣಗಳ ಶೀಘ್ರ ವಿಲೇವಾರಿಗೆ ಸರ್ಕಾರದಿಂದ ಮಹತ್ವದ ಕ್ರಮ

25/01/2026 8:24 AM

ಮೀನು ತಿನ್ನುವುದರಿಂದ `ಹೃದಯಾಘಾತ’ ತಡೆಯಬಹುದು : ಅಧ್ಯಯನದ

25/01/2026 8:17 AM

ಗಮನಿಸಿ : ಮೊಬೈಲ್ ನಲ್ಲೇ ‘ ಜಾತಿ & ಆದಾಯ ಪ್ರಮಾಣಪತ್ರ’ಕ್ಕೆ ಅರ್ಜಿ ಸಲ್ಲಿಸಬಹುದು : ಜಸ್ಟ್ ಹೀಗೆ ಮಾಡಿ

25/01/2026 7:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.