Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಳಂದ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಪ್ರಕರಣ : ತನಿಖೆಗೆ ‘SIT’ ರಚಿಸಿ ರಾಜ್ಯ ಸರ್ಕಾರದ ಆದೇಶ

21/09/2025 6:02 AM

ಬಾಳೆಹಣ್ಣಿನ ಸಿಪ್ಪೆ ಎಸೆಯುವ ಮುನ್ನ ಹೀಗೆ ಮಾಡಿ ನೋಡಿ….! ನಿಮ್ಮ ಅಂದ ಹೆಚ್ಚುವುದು

21/09/2025 6:00 AM

BREAKING : ರಾಜ್ಯದಲ್ಲಿ ಮನ ಕಲಕುವ ಘಟನೆ : ಇಬ್ಬರು ಮಕ್ಕಳನ್ನು ಕೊಂದು, ಆತ್ಮಹತ್ಯೆಗೆ ಶರಣಾದ ತಾಯಿ

21/09/2025 5:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್ : ‘ನಂದಿನಿ ಹಾಲಿನ’ ಈ ಉತ್ಪನ್ನಗಳ ಬೆಲೆ ಇಳಿಕೆ, ನಾಳೆಯಿಂದ ಹೊಸ ದರ ಜಾರಿ
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ‘ನಂದಿನಿ ಹಾಲಿನ’ ಈ ಉತ್ಪನ್ನಗಳ ಬೆಲೆ ಇಳಿಕೆ, ನಾಳೆಯಿಂದ ಹೊಸ ದರ ಜಾರಿ

By kannadanewsnow0521/09/2025 5:46 AM

ಬೆಂಗಳೂರು : ಸೋಮವಾರದಿಂದ ಅಂದರೆ ನಾಳೆಯಿಂದ ಹಾಲಿನ ಉತ್ಪನ್ನಗಳ ಮೇಲಿನ ಸರಕು ಸೇವಾ ತೆರಿಗೆ ಶೇ. 12ರಿಂದ ಶೇ. 5ಕ್ಕೆ ಇಳಿಕೆ ಮಾಡಲಾಗಿದ್ದು, ಇದರ ಲಾಭವನ್ನು ಗ್ರಾಹಕರು ಪಡೆದುಕೊಳ್ಳಬಹುದಾಗಿದೆ. ನಂದಿನಿ ತುಪ್ಪ, ಬೆಣ್ಣೆ, ಚೀಸ್ ಸೇರಿದಂತೆ ಹಲವು ಉತ್ಪನ್ನಗಳ ಬೆಲೆ ಕಡಿಮೆಯಾಗಲಿದೆ.

ಆದೇಶದಲ್ಲಿ ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಇಳಿಕೆಯಿಂದಾಗಿ ‘ನಂದಿನಿ’ ಹಾಲಿನ ಉತ್ಪನ್ನಗಳ ಮಾರಾಟ ದರ ಪರಿಷ್ಕರಣೆ ಮಾಡಿರುವ ಬಗ್ಗೆ.ಕೇಂದ್ರಸರ್ಕಾರವು ಸಾರ್ವಜನಿಕರ ದೈನಂದಿನ ಬಳಕೆಯ ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿ(Goods and Services Tax-GST) ಯನ್ನು ಇಳಿಕೆ ಮಾಡಿದ್ದು ದಿನಾಂಕ: 22.09.2025 ರಿಂದ ಕಡ್ಡಾಯವಾಗಿ ಎಲ್ಲಾ ಆಹಾರ ಉತ್ಪನ್ನಗಳ ತಯಾರಿಕಾ ಮತ್ತು ಮಾರಾಟ ಸಂಸ್ಥೆಗಳು ಜಾರಿಗೊಳಿಸುವಂತೆ ತಿಳಿಸಲಾಗಿದೆ. ಅದರಂತೆ ಕೆಎಂಎಫ್ ಸಂಸ್ಥೆಯ ನಂದಿನಿ ಉತ್ಪನ್ನಗಳ ಮಾರಾಟ ದರ ಪರಿಷ್ಕರಣೆ ಮಾಡಲಾಗಿದ್ದು, ವಿವರಗಳು ಈ ಕೆಳಕಂಡಂತಿದೆ.

1000 ಮಿಲಿ ಲೀಟರ್ ತುಪ್ಪ ಹಳೆಯ ದರ 650 ಇದ್ದರೆ, ಹೊಸ ದರ 610 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಇನ್ನು 500 ಮಿಲಿ ಲೀಟರ್ ಬೆಣ್ಣೆ ಹಳೆಯ ದರ 306 ಇದ್ದರೆ ಹೊಸದರ 286 ರೂಪಾಯಿ ಇದೆ. ಇನ್ನು 1000 ಗ್ರಾಮ ಪನೀರ್ ಹಳೆಯ ದರ 425 ಇದ್ದರೆ, ಹೊಸ ದರ 408 ರೂಪಾಯಿ ಇದೆ. ಒಂದು ಲೀಟರ್ ಗುಡ್ ಲೈಫ್ ಹಾಲು, ಹಳೆಯ ದರೆ ರೂ.70 ಇದ್ದರೆ, ಹೊಸದರ 68 ರೂಪಾಯಿ ಇದೆ. ಚೀಸ್ ಒಂದಕ್ಕೆ ಹಳೆಯದರ 480 ಇದ್ದರೆ ಹೊಸದರ 450 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಸಂಸ್ಕರಿಸಿದ ಚೀಸ್ ಹಳೆಯದರ 530 ಇದ್ದರೆ ಹೊಸದರ 497ಕ್ಕೆ ಇಳಿಕೆ ಮಾಡಲಾಗಿದೆ.

ಇನ್ನು ನಂದಿನಿ ಉತ್ಪನ್ನಗಳ ದರ ಇಳಿಕೆ ಮಾಡುವ ವಿಚಾರವಾಗಿ ಹಾಲು ಮೊಸರಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಹಾಲಿನ ಉತ್ಪನ್ನಗಳಿಗೆ ಮಾತ್ರ ದರ ಇಳಿಕೆ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಕೆಎಂಎಫ್ ಎಮ್.ಡಿ ಶಿವಸ್ವಾಮಿ ಹೇಳಿಕೆ ನೀಡಿದರು. ಅನ್ವಯ ಒಂದಷ್ಟು ಉತ್ಪನ್ನಗಳ ದರ ಇಳಿಸಿದ್ದೇವೆ. ಸೆಪ್ಟೆಂಬರ್ 22 ರಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಮಾರಾಟಗಾರರು ಹಾಗೂ ಗ್ರಾಹಕರು ಯಾವುದೇ ಕಾರಣಕ್ಕೂ ಗೊಂದಲವಾಗಬೇಡಿ. ಸೆಪ್ಟೆಂಬರ್ 21ರ ತನಕ ಹಳೆದರ ಮುಂದುವರೆಯುತ್ತದೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING : ಆಳಂದ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಪ್ರಕರಣ : ತನಿಖೆಗೆ ‘SIT’ ರಚಿಸಿ ರಾಜ್ಯ ಸರ್ಕಾರದ ಆದೇಶ

21/09/2025 6:02 AM1 Min Read

BREAKING : ರಾಜ್ಯದಲ್ಲಿ ಮನ ಕಲಕುವ ಘಟನೆ : ಇಬ್ಬರು ಮಕ್ಕಳನ್ನು ಕೊಂದು, ಆತ್ಮಹತ್ಯೆಗೆ ಶರಣಾದ ತಾಯಿ

21/09/2025 5:58 AM1 Min Read

BIG NEWS: ನವೆಂಬರ್ ನಿಂದ ರಾಜ್ಯಾಧ್ಯಂತ ‘ಮಾಹಿತಿ ಹಕ್ಕು ಅದಾಲತ್’: ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ

21/09/2025 5:45 AM3 Mins Read
Recent News

BREAKING : ಆಳಂದ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಪ್ರಕರಣ : ತನಿಖೆಗೆ ‘SIT’ ರಚಿಸಿ ರಾಜ್ಯ ಸರ್ಕಾರದ ಆದೇಶ

21/09/2025 6:02 AM

ಬಾಳೆಹಣ್ಣಿನ ಸಿಪ್ಪೆ ಎಸೆಯುವ ಮುನ್ನ ಹೀಗೆ ಮಾಡಿ ನೋಡಿ….! ನಿಮ್ಮ ಅಂದ ಹೆಚ್ಚುವುದು

21/09/2025 6:00 AM

BREAKING : ರಾಜ್ಯದಲ್ಲಿ ಮನ ಕಲಕುವ ಘಟನೆ : ಇಬ್ಬರು ಮಕ್ಕಳನ್ನು ಕೊಂದು, ಆತ್ಮಹತ್ಯೆಗೆ ಶರಣಾದ ತಾಯಿ

21/09/2025 5:58 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ‘ನಂದಿನಿ ಹಾಲಿನ’ ಈ ಉತ್ಪನ್ನಗಳ ಬೆಲೆ ಇಳಿಕೆ, ನಾಳೆಯಿಂದ ಹೊಸ ದರ ಜಾರಿ

21/09/2025 5:46 AM
State News
KARNATAKA

BREAKING : ಆಳಂದ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಪ್ರಕರಣ : ತನಿಖೆಗೆ ‘SIT’ ರಚಿಸಿ ರಾಜ್ಯ ಸರ್ಕಾರದ ಆದೇಶ

By kannadanewsnow0521/09/2025 6:02 AM KARNATAKA 1 Min Read

ಬೆಂಗಳೂರು : ಕಲಬುರ್ಗಿ ಆಳಂದ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್ ಐಟಿ ರಚಿಸಿ ಆದೇಶ…

BREAKING : ರಾಜ್ಯದಲ್ಲಿ ಮನ ಕಲಕುವ ಘಟನೆ : ಇಬ್ಬರು ಮಕ್ಕಳನ್ನು ಕೊಂದು, ಆತ್ಮಹತ್ಯೆಗೆ ಶರಣಾದ ತಾಯಿ

21/09/2025 5:58 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ‘ನಂದಿನಿ ಹಾಲಿನ’ ಈ ಉತ್ಪನ್ನಗಳ ಬೆಲೆ ಇಳಿಕೆ, ನಾಳೆಯಿಂದ ಹೊಸ ದರ ಜಾರಿ

21/09/2025 5:46 AM

BIG NEWS: ನವೆಂಬರ್ ನಿಂದ ರಾಜ್ಯಾಧ್ಯಂತ ‘ಮಾಹಿತಿ ಹಕ್ಕು ಅದಾಲತ್’: ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ

21/09/2025 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.