Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ : ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : ‘SBI ಬ್ಯಾಂಕ್’ ನಲ್ಲಿ 6589 ‘ಕ್ಲರ್ಕ್’ ಹುದ್ದೆಗಳಿಗೆ ಅರ್ಜಿ ಆಹ್ವಾನ | SBI Recruitment-2025

07/08/2025 6:33 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : 97 ಲಕ್ಷಕ್ಕೂ ಹೆಚ್ಚು ಡಿಜಿಟಲೀಕೃತ ಆಸ್ತಿಗಳಿಗೆ ಆನ್ ಲೈನ್ ನಲ್ಲೇ `ಇ-ಖಾತಾ’ ವಿತರಣೆ.!

07/08/2025 6:28 AM

BREAKING :  9ನೇ ತರಗತಿ ವಿದ್ಯಾರ್ಥಿಗಳಿಂದ ಹಲ್ಲೆ : 5ನೇ ತರಗತಿ ಬಾಲಕ ಸಾವು.!

07/08/2025 6:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್ : 97 ಲಕ್ಷಕ್ಕೂ ಹೆಚ್ಚು ಡಿಜಿಟಲೀಕೃತ ಆಸ್ತಿಗಳಿಗೆ ಆನ್ ಲೈನ್ ನಲ್ಲೇ `ಇ-ಖಾತಾ’ ವಿತರಣೆ.!
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : 97 ಲಕ್ಷಕ್ಕೂ ಹೆಚ್ಚು ಡಿಜಿಟಲೀಕೃತ ಆಸ್ತಿಗಳಿಗೆ ಆನ್ ಲೈನ್ ನಲ್ಲೇ `ಇ-ಖಾತಾ’ ವಿತರಣೆ.!

By kannadanewsnow5707/08/2025 6:28 AM

ಬೆಂಗಳೂರು : ಪಂಚತಂತ್ರ 2.0 ವೇದಿಕೆಯಲ್ಲಿ ಲಭ್ಯವಿರುವ 97 ಲಕ್ಷಕ್ಕೂ ಹೆಚ್ಚು ಡಿಜಿಟಲೀಕೃತ ಆಸ್ತಿಗಳಿಗೆ ಇ-ಖಾತಾಗಳನ್ನು ಆನ್ಲೈನ್ನಲ್ಲಿ ನೀಡಲು ನಿರ್ಧರಿಸಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ 2025, ಪ್ರಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಇ-ಸ್ವತ್ತು ಕಾರ್ಯಕ್ರಮವನ್ನು ಪ್ರಾರಂಭಿಸಲಿರುವ ಹಿನ್ನೆಲೆಯಲ್ಲಿ ಎದುರಾಗಬಹುದಾದ ಸವಾಲುಗಳು ಹಾಗೂ ತಾಂತ್ರಿಕ ಸಮಸ್ಯೆಗಳ ನಿವಾರಣೆಯ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಹಲವು ನಿವಾರಣೋಪಾಯಗಳನ್ನು ಸೂಚಿಸಲಾಯಿತು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇ-ಸ್ವತ್ತು ಮಂಜೂರಾತಿ ವ್ಯವಸ್ಥೆಯನ್ನು ಬೇಡಿಕೆ ಆಧಾರಿತ ವಿಧಾನದಿಂದ ಅಭಿಯಾನ ಆಧಾರಿತ ಮಾದರಿಗೆ ಪರಿವರ್ತನೆಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ವಿಚಾರವಾಗಿ ರಾಷ್ಟ್ರೀಯ ಮಾಹಿತಿ ಕೇಂದ್ರದ (NIC) ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಇಲಾಖೆಯ ಡೇಟಾ ಸೆಂಟರ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸತತ ಎರಡು ದಿನಗಳ ಸುದೀರ್ಘ ಚರ್ಚೆ ನಡೆಸಲಾಯಿತು.

ಇ-ಸ್ವತ್ತು ರೂಪಾಂತರದ ಭಾಗವಾಗಿ ಅರ್ಜಿಯ ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಿ, ಕಾರ್ಯಕ್ರಮದ ಸುಗಮ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವಲ್ಲಿ ಎದುರಾಗಬಹುದಾದ ತಾಂತ್ರಿಕ ಸವಾಲುಗಳನ್ನು ನಿವಾರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.

ಇಲಾಖೆಯು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆಗಳು, ದರಗಳು ಮತ್ತು ಶುಲ್ಕಗಳು) ನಿಯಮಗಳು, 2025 ಅನ್ನು ಸಾರ್ವಜನಿಕರಿಗೆ ತಲುಪಿಸುವ ಪ್ರಕ್ರಿಯೆಯಲ್ಲಿದೆ. ಈ ನಿಯಮಗಳಿಂದ ಪಂಚತಂತ್ರ 2.0 ವೇದಿಕೆಯಲ್ಲಿ ಲಭ್ಯವಿರುವ 97 ಲಕ್ಷಕ್ಕೂ ಹೆಚ್ಚು ಡಿಜಿಟಲೀಕೃತ ಆಸ್ತಿಗಳಿಗೆ ಇ-ಖಾತಾಗಳನ್ನು ಆನ್ಲೈನ್ನಲ್ಲಿ ನೀಡಲು ಅನುಕೂಲವಾಗುತ್ತವೆ. ಇದರಿಂದ ನಾಗರಿಕರು ಖಾತಾ ಸೇವೆಗಳಿಗಾಗಿ ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡಬೇಕಾದ ಅನಿವಾರ್ಯತೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

Good news for the people of the state: Online distribution of 'e-khata' for more than 97 lakh digitized properties!
Share. Facebook Twitter LinkedIn WhatsApp Email

Related Posts

BREAKING :  9ನೇ ತರಗತಿ ವಿದ್ಯಾರ್ಥಿಗಳಿಂದ ಹಲ್ಲೆ : 5ನೇ ತರಗತಿ ಬಾಲಕ ಸಾವು.!

07/08/2025 6:23 AM1 Min Read

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಇನ್ನು 2 ತಿಂಗಳಲ್ಲಿ ನೋಟಿಫಿಕೇಶನ್ ಪ್ರಕಟ

07/08/2025 6:20 AM1 Min Read

SHOCKING: ಕುಡಿತದ ಚಟ ಬಿಡಿಸಲು ನೀಡಿದ ಔಷಧಿ ಸೇವಿಸಿ ಮೂವರು ಸಾವು

07/08/2025 6:13 AM1 Min Read
Recent News

ಉದ್ಯೋಗವಾರ್ತೆ : ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : ‘SBI ಬ್ಯಾಂಕ್’ ನಲ್ಲಿ 6589 ‘ಕ್ಲರ್ಕ್’ ಹುದ್ದೆಗಳಿಗೆ ಅರ್ಜಿ ಆಹ್ವಾನ | SBI Recruitment-2025

07/08/2025 6:33 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : 97 ಲಕ್ಷಕ್ಕೂ ಹೆಚ್ಚು ಡಿಜಿಟಲೀಕೃತ ಆಸ್ತಿಗಳಿಗೆ ಆನ್ ಲೈನ್ ನಲ್ಲೇ `ಇ-ಖಾತಾ’ ವಿತರಣೆ.!

07/08/2025 6:28 AM

BREAKING :  9ನೇ ತರಗತಿ ವಿದ್ಯಾರ್ಥಿಗಳಿಂದ ಹಲ್ಲೆ : 5ನೇ ತರಗತಿ ಬಾಲಕ ಸಾವು.!

07/08/2025 6:23 AM

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಇನ್ನು 2 ತಿಂಗಳಲ್ಲಿ ನೋಟಿಫಿಕೇಶನ್ ಪ್ರಕಟ

07/08/2025 6:20 AM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : 97 ಲಕ್ಷಕ್ಕೂ ಹೆಚ್ಚು ಡಿಜಿಟಲೀಕೃತ ಆಸ್ತಿಗಳಿಗೆ ಆನ್ ಲೈನ್ ನಲ್ಲೇ `ಇ-ಖಾತಾ’ ವಿತರಣೆ.!

By kannadanewsnow5707/08/2025 6:28 AM KARNATAKA 1 Min Read

ಬೆಂಗಳೂರು : ಪಂಚತಂತ್ರ 2.0 ವೇದಿಕೆಯಲ್ಲಿ ಲಭ್ಯವಿರುವ 97 ಲಕ್ಷಕ್ಕೂ ಹೆಚ್ಚು ಡಿಜಿಟಲೀಕೃತ ಆಸ್ತಿಗಳಿಗೆ ಇ-ಖಾತಾಗಳನ್ನು ಆನ್ಲೈನ್ನಲ್ಲಿ ನೀಡಲು ನಿರ್ಧರಿಸಲಾಗಿದೆ.…

BREAKING :  9ನೇ ತರಗತಿ ವಿದ್ಯಾರ್ಥಿಗಳಿಂದ ಹಲ್ಲೆ : 5ನೇ ತರಗತಿ ಬಾಲಕ ಸಾವು.!

07/08/2025 6:23 AM

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಇನ್ನು 2 ತಿಂಗಳಲ್ಲಿ ನೋಟಿಫಿಕೇಶನ್ ಪ್ರಕಟ

07/08/2025 6:20 AM

SHOCKING: ಕುಡಿತದ ಚಟ ಬಿಡಿಸಲು ನೀಡಿದ ಔಷಧಿ ಸೇವಿಸಿ ಮೂವರು ಸಾವು

07/08/2025 6:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.