BIG NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಕಂದಾಯ ಇಲಾಖೆಯ ‘ಎನಿವೇರ್ ನೋಂದಣಿ’ ವ್ಯವಸ್ಥೆ ಜಿಲ್ಲೆಗಳಿಗೂ ವಿಸ್ತರಣೆ

ಬೆಂಗಳೂರು : ನೋಂದಣಿ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಹಾಗೂ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ʼಎನಿವೇರ್ ನೋಂದಣಿʼ ವ್ಯವಸ್ಥೆಯನ್ನು ಆಗಸ್ಟ್‌ ತಿಂಗಳಿನಿಂದ ಪ್ರತಿಯೊಂದು ಜಿಲ್ಲೆಗಳಿಗೂ ವಿಸ್ತರಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು. ವಿಧಾನಸಭಾ ಅಧಿವೇಶನದ ನಡುವೆ ಮಂಗಳವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸಂಬಂಧಿತ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ ಅವರು,”ಉಪ ನೋಂದಣಾಧಿಕಾರಿ ಕಚೇರಿ ಎಂದರೆ ಜನದಟ್ಟಣೆ ಸಾಮಾನ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಸಾಮಾನ್ಯರನ್ನು ಸರಕಾರಿ ಕಚೇರಿಗಳಲ್ಲಿ ಕಾಯಿಸುವುದೂ ಒಂದು … Continue reading BIG NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಕಂದಾಯ ಇಲಾಖೆಯ ‘ಎನಿವೇರ್ ನೋಂದಣಿ’ ವ್ಯವಸ್ಥೆ ಜಿಲ್ಲೆಗಳಿಗೂ ವಿಸ್ತರಣೆ