Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗಾಗಿ 2 ಲಕ್ಷ ಸರ್ಕಾರಿ ಭೂ ಮಂಜೂರಿದಾರರಿಗೆ `ಪೋಡಿ’ ವಿತರಣೆ.!

14/08/2025 6:26 AM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಗ್ರಾ.ಪಂಗಳಲ್ಲಿ `11 ಬಿ ಆಸ್ತಿ ನೋಂದಣಿ’, `ಇ-ಖಾತಾ’ ವಿತರಣೆ.!

14/08/2025 6:20 AM
vidhana soudha

BIG NEWS : ರಾಜ್ಯದಲ್ಲಿ `ಆಸ್ತಿ ನೋಂದಣಿ’ ದಾಖಲೆ ಡಿಜಿಟಲ್ ಮಾದರಿಯಲ್ಲಿ ಇರುವುದು ಕಡ್ಡಾಯ.!

14/08/2025 6:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಗ್ರಾ.ಪಂಗಳಲ್ಲಿ `11 ಬಿ ಆಸ್ತಿ ನೋಂದಣಿ’, `ಇ-ಖಾತಾ’ ವಿತರಣೆ.!
KARNATAKA

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಗ್ರಾ.ಪಂಗಳಲ್ಲಿ `11 ಬಿ ಆಸ್ತಿ ನೋಂದಣಿ’, `ಇ-ಖಾತಾ’ ವಿತರಣೆ.!

By kannadanewsnow5714/08/2025 6:20 AM

ಬೆಂಗಳೂರು :ರಾಜ್ಯದ ಗ್ರಾಪಂಗಳಲ್ಲಿ 11 ಬಿ ಆಸ್ತಿ ನೋಂದಣಿ ಮತ್ತು ಇ-ಖಾತಾ ನೀಡುವ ಪ್ರಕ್ರಿಯೆ ಆರಂಭಿಸಲು ಇನ್ನೂ ಒಂದೂವರೆ ತಿಂಗಳ ಕಾಲಾವಕಾಶದ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. 

ವಿಧಾನಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಐಹೊಳೆ ದುರ್ಯೋಧನ ಮಹಾಲಿಂಗಪ್ಪ 11 ಬಿ’ ಆಸ್ತಿ ನೋಂದಣಿ ಮತ್ತು ‘ಇ-ಸ್ವತ್ತು’, ಬಿ ಖಾತಾ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದರು. ಕಳೆದ ಅಧಿವೇಶನದಲ್ಲಿ ಅಂಗೀಕಾರಗೊಂಡಿರುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ 2025 ಕ್ಕೆ ಕರಡು ನಿಯಮಾವಳಿ ರೂಪಿಸಿ ಆಕ್ಷೇಪಣೆಗಳನ್ನು ಪಡೆಯಲಾಗಿದೆ ಎಂದರು.

ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಕ್ರಮಬದ್ಧವಲ್ಲದ ನಿವೇಶನಗಳು ಮತ್ತು ಕಟ್ಟಡಗಳನ್ನು (ಸರ್ಕಾರಿ/ಸ್ಥಳೀಯ ಸಂಸ್ಥೆ/ಶಾಸನಬದ್ಧ ಸಂಸ್ಥೆ/ಅರಣ್ಯ ಭೂಮಿಯನ್ನು ಹೊರತುಪಡಿಸಿ) ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಪ್ರತ್ಯೇಕ ವಹಿಯಲ್ಲಿ ದಾಖಲಿಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ಕ್ಕೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 ರನ್ವಯ ಪ್ರಕರಣ 199 ಬಿ ಮತ್ತು 199 ಸಿ ಹೊಸ ಪ್ರಕರಣಗಳನ್ನು ಸೇರ್ಪಡೆ ಮಾಡಿ ದಿನಾಂಕ:07-04-2025 ರಂದು ಅಧಿಸೂಚನೆ ಹೊರಡಿಸಲಾಗಿದೆ.

ಈ ಅಧಿನಿಯಮ, ಪ್ರಾರಂಭದ ದಿನಾಂಕದ ತರುವಾಯ ಪ್ರಕರಣ 199 ಸಿ ರಂತೆ ರಿಜಿಸ್ಟರ್ನಲ್ಲಿ ಯಾವುದೇ ಹೊಸ ಸ್ವತ್ತನ್ನು ನಮೂದಿಸತಕ್ಕದ್ದಲ್ಲ ಎಂದು ತಿಳಿಸಲಾಗಿರುವುದರಿಂದ ಮುಂದಿನ ಆದೇಶದವರೆಗೆ ಇ-ಸ್ವತ್ತು ತಂತ್ರಾಂಶದಡಿ ನಮೂನೆ-11ಬಿ ರಡಿ ಆಸ್ತಿಗಳ ಸೃಜನೆಯನ್ನು ಮತ್ತು ಮ್ಯಾನುಯಲ್ ಸಮೀಕ್ಷೆ ನಡೆದ ನಂತರ ಆಸ್ತಿ ತೆರಿಗೆ ವ್ಯಾಪ್ತಿಯಲ್ಲಿ ಬಿಟ್ಟು ಹೋದ ಮತ್ತು ಹೊಸದಾಗಿ ಗುರುತಿಸಲಾದ ಆಸ್ತಿಗಳನ್ನು ಇ-ಸ್ವತ್ತು ತಂತ್ರಾಂಶದ ಮೂಲಕ ಸೇರ್ಪಡೆ ಮಾಡುತ್ತಿರುವ ಆಯ್ಕೆಯನ್ನು ಸ್ಥಗಿತಗೊಳಿಸಲಾಗಿದೆ.

ಅಧಿನಿಯಮಕ್ಕೆ ತಿದ್ದುಪಡಿ ತರಲಾಗಿರುವುದರಿಂದ ಸರ್ಕಾರದ :RDPR 422 GPA 2025, ໖:04-07-2025 ರಂದು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತೆರಿಗೆ, ದರ ಮತ್ತು ಫೀಜುಗಳು) ನಿಯಮಗಳು, 2025 ರ ಕರಡನ್ನು ರಾಜ್ಯ ಪತ್ರದಲ್ಲಿ ಪ್ರಕಟಿಸಿ ಬಾಧಿತರಾಗುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಿದ್ದು, ಈ ಸಂಬಂಧ ಸ್ವೀಕೃತವಾಗಿರುವ ಆಕ್ಷೇಪಣೆಗಳು ಮತ್ತು ಸಲಹೆಗಳು ಸರ್ಕಾರದ ಪರಿಶೀಲನೆಯಲ್ಲಿದ್ದು, ನಿಯಮಗಳನ್ನು ಅಂತಿಮಗೊಳಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-11ಬಿ ಖಾತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

`e-Khata' distribution in Gram Panchayats! Good news for the rural people of the state: `11B Property Registration'
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗಾಗಿ 2 ಲಕ್ಷ ಸರ್ಕಾರಿ ಭೂ ಮಂಜೂರಿದಾರರಿಗೆ `ಪೋಡಿ’ ವಿತರಣೆ.!

14/08/2025 6:26 AM3 Mins Read
vidhana soudha

BIG NEWS : ರಾಜ್ಯದಲ್ಲಿ `ಆಸ್ತಿ ನೋಂದಣಿ’ ದಾಖಲೆ ಡಿಜಿಟಲ್ ಮಾದರಿಯಲ್ಲಿ ಇರುವುದು ಕಡ್ಡಾಯ.!

14/08/2025 6:10 AM1 Min Read

SHOCKING : ರಾಜ್ಯದಲ್ಲಿ ರಸ್ತೆ ಅಪಘಾತಕ್ಕೆ ನಿತ್ಯ 30 ಜನರು ಸಾವು.!

14/08/2025 6:05 AM1 Min Read
Recent News

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗಾಗಿ 2 ಲಕ್ಷ ಸರ್ಕಾರಿ ಭೂ ಮಂಜೂರಿದಾರರಿಗೆ `ಪೋಡಿ’ ವಿತರಣೆ.!

14/08/2025 6:26 AM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಗ್ರಾ.ಪಂಗಳಲ್ಲಿ `11 ಬಿ ಆಸ್ತಿ ನೋಂದಣಿ’, `ಇ-ಖಾತಾ’ ವಿತರಣೆ.!

14/08/2025 6:20 AM
vidhana soudha

BIG NEWS : ರಾಜ್ಯದಲ್ಲಿ `ಆಸ್ತಿ ನೋಂದಣಿ’ ದಾಖಲೆ ಡಿಜಿಟಲ್ ಮಾದರಿಯಲ್ಲಿ ಇರುವುದು ಕಡ್ಡಾಯ.!

14/08/2025 6:10 AM

SHOCKING : ರಾಜ್ಯದಲ್ಲಿ ರಸ್ತೆ ಅಪಘಾತಕ್ಕೆ ನಿತ್ಯ 30 ಜನರು ಸಾವು.!

14/08/2025 6:05 AM
State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗಾಗಿ 2 ಲಕ್ಷ ಸರ್ಕಾರಿ ಭೂ ಮಂಜೂರಿದಾರರಿಗೆ `ಪೋಡಿ’ ವಿತರಣೆ.!

By kannadanewsnow0914/08/2025 6:26 AM KARNATAKA 3 Mins Read

ಬೆಂಗಳೂರು : ಈ ವರ್ಷಾಂತ್ಯದೊಳಗೆ ಕನಿಷ್ಟ 2 ಲಕ್ಷ ಸರ್ಕಾರಿ ಭೂ ಮಂಜೂರಿದಾರರಿಗೆ ಅಭಿಯಾನ ಮಾದರಿಯಲ್ಲಿ ಪೋಡಿ ಮಾಡಿಕೊಡಲಾಗುವುದು ಎಂದು…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಗ್ರಾ.ಪಂಗಳಲ್ಲಿ `11 ಬಿ ಆಸ್ತಿ ನೋಂದಣಿ’, `ಇ-ಖಾತಾ’ ವಿತರಣೆ.!

14/08/2025 6:20 AM
vidhana soudha

BIG NEWS : ರಾಜ್ಯದಲ್ಲಿ `ಆಸ್ತಿ ನೋಂದಣಿ’ ದಾಖಲೆ ಡಿಜಿಟಲ್ ಮಾದರಿಯಲ್ಲಿ ಇರುವುದು ಕಡ್ಡಾಯ.!

14/08/2025 6:10 AM

SHOCKING : ರಾಜ್ಯದಲ್ಲಿ ರಸ್ತೆ ಅಪಘಾತಕ್ಕೆ ನಿತ್ಯ 30 ಜನರು ಸಾವು.!

14/08/2025 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.