Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ `ಗ್ರಾ.ಪಂ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಿ : `DC’ಗಳಿಗೆ ಸರ್ಕಾರ ಸೂಚನೆ.!

30/01/2026 6:14 AM

ರಾಜ್ಯದ ‘ಸರ್ಕಾರಿ ನೌಕರ’ರು ಪ್ರತಿ ತಿಂಗಳ ಮೊದಲ ಶನಿವಾರ ‘ಖಾದಿ ಉಡುಪು’ ಧರಿಸುವುದು ಕಡ್ಡಾಯ: ಸಿಎಸ್ ಆದೇಶ

30/01/2026 6:08 AM

BIG NEWS: ರಾಜ್ಯದಲ್ಲಿ ST ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಾಕ್: ರದ್ದುಪಡಿಸೋವರೆಗೂ ಸ್ಟೇ ಕೊಟ್ಟ ಸರ್ಕಾರ

30/01/2026 6:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!
KARNATAKA

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!

By kannadanewsnow5725/10/2024 1:05 PM

ಬೆಂಗಳೂರು : ಆರೋಗ್ಯ ಇಲಾಖೆಯ ಮಹತ್ವಾಕಾಂಕ್ಷಿ ʼಗೃಹ ಆರೋಗ್ಯ, ಆರೋಗ್ಯ ಸೇವೆ ಮನೆ ಬಾಗಿಲಿಗೆʼ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

ಮನೆ ಬಾಗಿಲಿಗೆ ಬರಲಿದೆ ‘ಗೃಹ ಆರೋಗ್ಯ, ಈ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್‌ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯಲಿವೆ.

ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು

ಮನೆ ಬಾಗಿಲಿನಲ್ಲೇ ಆರೋಗ್ಯ ತಪಾಸಣೆ

ರಕ್ತದೊತ್ತಡ ಸಮಸ್ಯೆ, ಮಧುಮೇಹ, ಬಾಯಿ, ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್, ನಿದ್ದೆಯಲ್ಲಿ ಉಸಿರುಗಟ್ಟುವಿಕೆ, ಮಾನಸಿಕ ಆರೋಗ್ಯದ ತಪಾಸಣೆ

ಆರೋಗ್ಯ ಕಾರ್ಯಕರ್ತರ ಒಂದು ತಂಡ ದಿನಕ್ಕೆ 15 ಮನೆಗಳ ತಪಾಸಣೆ ನಡೆಸಲಿದೆ. ಪ್ರತಿ ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ಭೇಟಿ ಕಡ್ಡಾಯ

ದೃಢಪಟ್ಟ ಪ್ರಕರಣಗಳಿಗೆ ಅಗತ್ಯ ಔಷಧ ವಿತರಣೆ, ಕೆಲವರಿಗೆ ಜೀವನ ಶೈಲಿ ಮಾರ್ಪಾಡಿಗೆ ಸಲಹೆ

ಆರೈಕೆಯಲ್ಲಿರುವ ರೋಗಿಗಳಿಗೆ, ಅಂಗವಿಕಲರಿಗೆ, ಹಿರಿಯ ನಾಗರಿಕರಿಗೆ ಔಷಧೋಪಚಾರ. ಉಚಿತವಾಗಿ ಮಾತ್ರೆಗಳ ವಿತರಣೆ

4 ರಿಂದ 6 ತಿಂಗಳಲ್ಲಿ ಸ್ಟ್ರೀನಿಂಗ್ ಕಾರ್ಯ ಪೂರ್ಣ. ನಂತರ ಹೆಚ್ಚಿನ ಆರೈಕೆಗಾಗಿ ಒಂದು ತಿಂಗಳ ನಂತರ ವಿಶೇಷ ಆರೋಗ್ಯ ಶಿಬಿರಗಳ ಆಯೋಜನೆ

ಎರಡನೇ ಹಂತದಲ್ಲಿ ಫಾಲೋಅಪ್ ಮತ್ತು ನಿಯಂತ್ರಣಕ್ಕೆ ಗಮನ. ಆರೈಕೆಯನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸಿಕ ಆರೋಗ್ಯ ಶಿಬಿರಗಳ ಆಯೋಜನೆ

ಅಕಾಲಿಕ ಮರಣಗಳನ್ನು ತಡೆಗಟ್ಟಲು, ಸಾಂಕ್ರಾಮಿಕವಲ್ಲದ ರೋಗಗಳ ಚಿಕಿತ್ಸೆಯ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಪ್ರಯೋಜನ

Good news for the rural people of the state: All these services will be available at their doorstep!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `ಗ್ರಾ.ಪಂ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಿ : `DC’ಗಳಿಗೆ ಸರ್ಕಾರ ಸೂಚನೆ.!

30/01/2026 6:14 AM1 Min Read

ರಾಜ್ಯದ ‘ಸರ್ಕಾರಿ ನೌಕರ’ರು ಪ್ರತಿ ತಿಂಗಳ ಮೊದಲ ಶನಿವಾರ ‘ಖಾದಿ ಉಡುಪು’ ಧರಿಸುವುದು ಕಡ್ಡಾಯ: ಸಿಎಸ್ ಆದೇಶ

30/01/2026 6:08 AM1 Min Read

BIG NEWS: ರಾಜ್ಯದಲ್ಲಿ ST ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಾಕ್: ರದ್ದುಪಡಿಸೋವರೆಗೂ ಸ್ಟೇ ಕೊಟ್ಟ ಸರ್ಕಾರ

30/01/2026 6:02 AM1 Min Read
Recent News

BIG NEWS : ರಾಜ್ಯದಲ್ಲಿ `ಗ್ರಾ.ಪಂ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಿ : `DC’ಗಳಿಗೆ ಸರ್ಕಾರ ಸೂಚನೆ.!

30/01/2026 6:14 AM

ರಾಜ್ಯದ ‘ಸರ್ಕಾರಿ ನೌಕರ’ರು ಪ್ರತಿ ತಿಂಗಳ ಮೊದಲ ಶನಿವಾರ ‘ಖಾದಿ ಉಡುಪು’ ಧರಿಸುವುದು ಕಡ್ಡಾಯ: ಸಿಎಸ್ ಆದೇಶ

30/01/2026 6:08 AM

BIG NEWS: ರಾಜ್ಯದಲ್ಲಿ ST ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಾಕ್: ರದ್ದುಪಡಿಸೋವರೆಗೂ ಸ್ಟೇ ಕೊಟ್ಟ ಸರ್ಕಾರ

30/01/2026 6:02 AM

JOB ALERT : `ಆದಾಯ ತೆರಿಗೆ ಇಲಾಖೆ’ಯಲ್ಲಿ ಭರ್ಜರಿ ಉದ್ಯೋಗಾವಕಾಶ : ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ.!

30/01/2026 5:55 AM
State News
KARNATAKA

BIG NEWS : ರಾಜ್ಯದಲ್ಲಿ `ಗ್ರಾ.ಪಂ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಿ : `DC’ಗಳಿಗೆ ಸರ್ಕಾರ ಸೂಚನೆ.!

By kannadanewsnow5730/01/2026 6:14 AM KARNATAKA 1 Min Read

ಬೆಂಗಳೂರು: 2026-31ನೇ ಸಾಲಿನ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸರ್ಕಾರ ಸೂಚಿಸಿದೆ. ಆ ಮೂಲಕ ರಾಜ್ಯದಲ್ಲಿ…

ರಾಜ್ಯದ ‘ಸರ್ಕಾರಿ ನೌಕರ’ರು ಪ್ರತಿ ತಿಂಗಳ ಮೊದಲ ಶನಿವಾರ ‘ಖಾದಿ ಉಡುಪು’ ಧರಿಸುವುದು ಕಡ್ಡಾಯ: ಸಿಎಸ್ ಆದೇಶ

30/01/2026 6:08 AM

BIG NEWS: ರಾಜ್ಯದಲ್ಲಿ ST ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಾಕ್: ರದ್ದುಪಡಿಸೋವರೆಗೂ ಸ್ಟೇ ಕೊಟ್ಟ ಸರ್ಕಾರ

30/01/2026 6:02 AM

JOB ALERT : `ಆದಾಯ ತೆರಿಗೆ ಇಲಾಖೆ’ಯಲ್ಲಿ ಭರ್ಜರಿ ಉದ್ಯೋಗಾವಕಾಶ : ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ.!

30/01/2026 5:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.