ಬೆಂಗಳೂರು: ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಕಲ್ಪಿಸುವ ‘ಗ್ರಾಮ ಒನ್’ ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದರು. ಈ ಗ್ರಾಮ್ ಒನ್ ಯೋಜನೆಯನ್ನ ಪ್ರಾಯೋಗಿಕವಾಗಿ ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ಶುರುಮಾಡಿದೆ. ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ವೃದ್ಧಾಪ್ಯ ವೇತನ&ವಿಧವಾ ವೇತನ, ಅಂಗವಿಕಲ ವೇತನ, ಸಂಧ್ಯಾ ಸುರಾ ಯೋಜನೆ, ಹಿರಿಯ ನಾಗರಿಕರ ಗುರುತಿನ ಚೀಟಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಸೇರಿ 750ಕ್ಕೂ ಹೆಚ್ಚು ನಾಗರಿಕ ಸೇವೆಗಳು ಲಭ್ಯವಾಗಲಿವೆ. ಸಾರ್ವಜನಿಕರ … Continue reading ರಾಜ್ಯದ ʼಗ್ರಾಮೀಣ ಜನತೆʼಗೆ ಗುಡ್ ನ್ಯೂಸ್: ‘ಗ್ರಾಮ ಒನ್’ಗೆ ಸಿಎಂ ಚಾಲನೆ, ಇನ್ಮುಂದೆ ಹಳ್ಳಿಗಳಲ್ಲೇ ʼ750ʼಕ್ಕೂ ಹೆಚ್ಚು ಸೇವೆಗಳು ಲಭ್ಯ
Copy and paste this URL into your WordPress site to embed
Copy and paste this code into your site to embed