Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೇಟಿಎಂ ಭಾರತೀಯ ಫಿನ್ ಟೆಕ್ ಉದ್ಯಮದ ‘ಸೂಪರ್ ಸ್ಟಾರ್’ ಎಂದ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ | Paytm

10/10/2025 10:29 AM

ಬೆಂಗಳೂರು : ಏಕಾಏಕಿ ನಮ್ಮ ಮೆಟ್ರೋ ಸ್ಟೇಷನ್ ಗೆ ನುಗ್ಗಿದ ಹಸು : ಪ್ರಯಾಣಿಕರು ಶಾಕ್!

10/10/2025 10:27 AM

BREAKING : ಬೆಂಗಳೂರಲ್ಲಿ ಘೋರ ದುರಂತ : ಇಬ್ಬರು ಮಕ್ಕಳನ್ನು ಕೊಂದು, ತಾಯಿ ಆತ್ಮಹತ್ಯೆಗೆ ಶರಣು!

10/10/2025 10:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘SC, ST ಸಮುದಾಯ’ದವರಿಗೆ ಗುಡ್ ನ್ಯೂಸ್: ಈ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
KARNATAKA

ರಾಜ್ಯದ ‘SC, ST ಸಮುದಾಯ’ದವರಿಗೆ ಗುಡ್ ನ್ಯೂಸ್: ಈ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

By kannadanewsnow0901/09/2025 2:20 PM

ಬೆಂಗಳೂರು: ಮೀನುಗಾರಿಕಾ ಇಲಾಖೆ ಶಿವಮೊಗ್ಗ ವತಿಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರುಹಂಚಿಕೆಯಾಗಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಪ್ರಧಾನಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಮೀನು ಕೃಷಿಕೊಳಗಳ ನಿರ್ಮಾಣ ಒಟ್ಟು 4.03 ಹೆಕ್ಟೇರ್‌ಗುರಿ ಇದ್ದು, ಸಾಮಾನ್ಯರಿಗೆ 2.39 ಮತ್ತು ಪರಿಶಿಷ್ಟ ಜಾತಿ 1.64 ಹೆಕ್ಟೇರ್ ನೀಡಲಾಗುವುದು.

ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನುಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯಕ್ಕೆ ಒಟ್ಟು 8.60 ಹೆಕ್ಟೇರ್ ಗುರಿ ನಿಗದಿಪಡಿಸಿದ್ದು, ಸಾಮಾನ್ಯರಿಗೆ 4.80, ಸಾಮಾನ್ಯ ಮಹಿಳೆರಿಗೆ 1.80, ಪರಿಶಿಷ್ಟ ಜಾತಿಗೆ 1 ಹಾಗೂ ಪರಿಶಿಷ್ಟ ಪಂಗಡಕ್ಕೆ 1 ಹೆಕ್ಟೇರ್ ನೀಡಲಾಗುವುದು.

ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ ಯೋಜನೆಯಡಿ ಸಾಂಪ್ರದಾಯಿಕ ಮೀನುಗಾರರಿಗೆ ಎಫ್‌ಆರ್‌ಪಿ ಬದಲಿ ದೋಣಿ ನಿರ್ಮಾಣಕ್ಕಾಗಿ ಸಹಾಯ-01 ಘಟಕ ಗುರಿ ಇದ್ದು ಸಾಮಾನ್ಯರಿಗೆ ನೀಡಲಾಗುವುದು

ಮೀನುಮರಿ ಪಾಲನಾ ಘಟಕ ನಿರ್ಮಾಣ ಸಹಾಯ ಒಟ್ಟು 7.198 ಹೆಕ್ಟೇರ್ ಗುರಿ ಇದ್ದು, ಸಾಮಾನ್ಯರಿಗೆ 2.03, ಮಹಿಳೆಯರಿಗೆ 2,228 ಪರಿಶಿಷ್ಟ ಜಾತಿಗೆ 1 ಹಾಗೂ ಪರಿಶಿಷ್ಟ ಪಂಗಡಕ್ಕೆ 1.94 ಹೆಕ್ಟೇರ್ ನೀಡಲಾಗುವುದು.

ಸೈಕಲ್ ವಿತ್ ಐಸ್ ಬಾಕ್ಸ್ ಸಾಮಾನ್ಯ ವರ್ಗಕ್ಕೆ 1 ಗುರಿ, ಮಧ್ಯಮ ವರ್ಗದ ಅಲಂಕಾರಿಕ ಸಾಕಾಣಿಕೆ ಘಟಕ ಪರಿಶಿಷ್ಟ ಜಾತಿ 01 ಗುರಿ, ಹೊಸತಾದ ಅಲಂಕಾರಿಕಾ ಮೀನುಮಾರಾಟ ಮಳಿಗೆ ಸೇರಿದಂತೆ ಸಹಾಯ ಪರಿಶಿಷ್ಟ ಜಾತಿ 01 ಘಟಕ ನೀಡಲಾಗುವುದು.

ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುವುದು.

ಆಸಕ್ತರು ಸೆ. 20 ರೊಳಗೆ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯಿಂದ ಅರ್ಜಿಗಳನ್ನು ಪಡೆದು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಗೆ ಪೂರ್ಣ ದಾಖಲೆಗಳೊಂದಿಗೆ ಸಲ್ಲಿಸಬಹುದೆಂದು ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Watch Video: ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪನ: 600ಕ್ಕೂ ಹೆಚ್ಚು ಜನರು ಸಾವು, ಬೆಚ್ಚಿ ಬೀಳಿಸೋ ವೀಡಿಯೋ ಇಲ್ಲಿವೆ

ನೀವು ಸದಾ ಸುಸ್ತಾಗುತ್ತಿದ್ದೀರಾ? ಇದು ಈ ವಿಟಮಿನ್ ಕೊರತೆಯ ಸಂಕೇತವಂತೆ

Share. Facebook Twitter LinkedIn WhatsApp Email

Related Posts

ಬೆಂಗಳೂರು : ಏಕಾಏಕಿ ನಮ್ಮ ಮೆಟ್ರೋ ಸ್ಟೇಷನ್ ಗೆ ನುಗ್ಗಿದ ಹಸು : ಪ್ರಯಾಣಿಕರು ಶಾಕ್!

10/10/2025 10:27 AM1 Min Read

BREAKING : ಬೆಂಗಳೂರಲ್ಲಿ ಘೋರ ದುರಂತ : ಇಬ್ಬರು ಮಕ್ಕಳನ್ನು ಕೊಂದು, ತಾಯಿ ಆತ್ಮಹತ್ಯೆಗೆ ಶರಣು!

10/10/2025 10:25 AM1 Min Read

BIG NEWS : ಇನ್ಸೂರೆನ್ಸ್, ಆಸ್ತಿ, ಜಮೀನಿನಗಾಗಿ ಅಳಿಯನ ಬರ್ಬರ ಹತ್ಯೆ : ಮಾವ ಸೇರಿ ನಾಲ್ವರು ಆರೋಪಿಗಳು ಅರೆಸ್ಟ್!

10/10/2025 10:16 AM1 Min Read
Recent News

ಪೇಟಿಎಂ ಭಾರತೀಯ ಫಿನ್ ಟೆಕ್ ಉದ್ಯಮದ ‘ಸೂಪರ್ ಸ್ಟಾರ್’ ಎಂದ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ | Paytm

10/10/2025 10:29 AM

ಬೆಂಗಳೂರು : ಏಕಾಏಕಿ ನಮ್ಮ ಮೆಟ್ರೋ ಸ್ಟೇಷನ್ ಗೆ ನುಗ್ಗಿದ ಹಸು : ಪ್ರಯಾಣಿಕರು ಶಾಕ್!

10/10/2025 10:27 AM

BREAKING : ಬೆಂಗಳೂರಲ್ಲಿ ಘೋರ ದುರಂತ : ಇಬ್ಬರು ಮಕ್ಕಳನ್ನು ಕೊಂದು, ತಾಯಿ ಆತ್ಮಹತ್ಯೆಗೆ ಶರಣು!

10/10/2025 10:25 AM

‘ಒಬಾಮಾ ಏನೂ ಮಾಡದೇ ಸುಮ್ಮನೆ ನೊಬೆಲ್ ಶಾಂತಿ ಪ್ರಶಸ್ತಿ ಪಡೆದರು, ನಾನು 8 ಸಂಘರ್ಷಗಳನ್ನು ಕೊನೆಗೊಳಿಸಿದ್ದೇನೆ’: ಟ್ರಂಪ್

10/10/2025 10:24 AM
State News
KARNATAKA

ಬೆಂಗಳೂರು : ಏಕಾಏಕಿ ನಮ್ಮ ಮೆಟ್ರೋ ಸ್ಟೇಷನ್ ಗೆ ನುಗ್ಗಿದ ಹಸು : ಪ್ರಯಾಣಿಕರು ಶಾಕ್!

By kannadanewsnow0510/10/2025 10:27 AM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಬನಶಂಕರಿ ಮೆಟ್ರೋ ಸ್ಟೇಷನ್ ಗೆ ಬೀಡಾಡಿ ದನ ನುಗ್ಗಿದೆ. ಮೆಟ್ರೋ ಸ್ಟೇಷನ್ ನಲ್ಲಿ ಹಸು ಕಂಡು…

BREAKING : ಬೆಂಗಳೂರಲ್ಲಿ ಘೋರ ದುರಂತ : ಇಬ್ಬರು ಮಕ್ಕಳನ್ನು ಕೊಂದು, ತಾಯಿ ಆತ್ಮಹತ್ಯೆಗೆ ಶರಣು!

10/10/2025 10:25 AM

BIG NEWS : ಇನ್ಸೂರೆನ್ಸ್, ಆಸ್ತಿ, ಜಮೀನಿನಗಾಗಿ ಅಳಿಯನ ಬರ್ಬರ ಹತ್ಯೆ : ಮಾವ ಸೇರಿ ನಾಲ್ವರು ಆರೋಪಿಗಳು ಅರೆಸ್ಟ್!

10/10/2025 10:16 AM

BREAKING : ಲಾಡ್ಜ್ ನಲ್ಲಿ ಯುವಕ, ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್ : ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಸ್ಪೋಟಕ ಸತ್ಯ!

10/10/2025 10:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.