Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಈ ‘ಸರ್ಕಾರಿ ಆ್ಯಪ್’ ಗಳನ್ನು ತಪ್ಪದೇ ಇಟ್ಟುಕೊಳ್ಳಿ.!

10/02/2026 6:35 AM

ರಾಜ್ಯದ `ಗ್ರಾಮ ಸಹಾಯಕರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. `ಇಡುಗಂಟು’ ನೀಡಲು ಸರ್ಕಾರ ಮಹತ್ವದ ಆದೇಶ

10/02/2026 6:20 AM

ಕರ್ನಾಟಕದ ಕಾರ್ಮಿಕರೇ ಗಮನಿಸಿ: ನಿಮ್ಮ ಬಳಿ ‘ಲೇಬರ್ ಕಾರ್ಡ್’ ಇದ್ರೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

10/02/2026 6:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ‘ಆಶಾ ಕಾರ್ಯಕರ್ತೆ’ಯರಿಗೆ ಸರ್ಕಾರ ಸಿಹಿಸುದ್ದಿ: ಗೌರವಧನ ಪಾವತಿಗೆ ಅನುದಾನ ಬಿಡುಗಡೆ
KARNATAKA

GOOD NEWS: ‘ಆಶಾ ಕಾರ್ಯಕರ್ತೆ’ಯರಿಗೆ ಸರ್ಕಾರ ಸಿಹಿಸುದ್ದಿ: ಗೌರವಧನ ಪಾವತಿಗೆ ಅನುದಾನ ಬಿಡುಗಡೆ

By kannadanewsnow0911/07/2025 6:04 AM

ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ 2025-26ನೇ ಸಾಲಿನ ಎರಡನೇ ತ್ರೈಮಾಸಿಕ ಕಂತಿನ ಗೌರವಧನವನ್ನು ಪಾವತಿಸಲು ಅನುಧಾನವನ್ನು ಬಿಡುಗಡೆ ಮಾಡಿ ಮಾಡಿ ಸರ್ಕಾರ ಆದೇಶಿಸಿದೆ. ಈ ಮೂಲಕ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿಯನ್ನು ನೀಡಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಸಿ ಆದೇಶಿಸಿದ್ದು, ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪತ್ರದಲ್ಲಿ ಆಶಾ ಕಾರ್ಯಕರ್ತೆಯರಿಗೆ 2025-26ನೇ ಸಾಲಿನ ಆಯವ್ಯಯದಲ್ಲಿ ಲೆಕ್ಕಶೀರ್ಷಿಕೆ: 2211-00-103-0-11-324 ರಡಿಯಲ್ಲಿ ರೂ. 27100.00 ಲಕ್ಷಗಳ ಅನುದಾನವನ್ನು ನಿಗದಿಪಡಿಸಲಾಗಿದ್ದು, ಸದರಿ ಅನುದಾನದಲ್ಲಿ ಮೊದಲನೇ ತ್ರೈಮಾಸಿಕ ಗೌರವಧನ ಅನುದಾನ ಬಿಡುಗಡೆ ಮಾಡುವಂತೆ ಕೋರಲಾಗಿದೆ ಎಂದಿದ್ದಾರೆ.

ಆರ್ಥಿಕ ಇಲಾಖೆಯ ಹಿಂಬರಹದಲ್ಲಿ 41000 ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ ಪತಿ ಮಾಹೆಗೆ ರೂ.5000/- ರಂತೆ ಒಟ್ಟು ರೂ. 24600.00 ಲಕ್ಷಗಳ ಅನುದಾನ ನಿಗದಿಪಡಿಸಲಾಗಿದೆ ಎಂದು ಹೇಳಿದೆ.

ಆದೇಶ ಸಂಖ್ಯೆ:ಎಫ್.ಡಿ. 01 ಟಿ.ಎಫ್.ಪಿ. 2025, ದಿನಾಂಕ: 02.04.2025 ರಲ್ಲಿ 2025-26ನೇ ಸಾಲಿನಲ್ಲಿ ಇಲಾಖೆಗಳಿಗೆ ಒದಗಿಸಲಾದ ಅನುದಾನದಲ್ಲಿ ಮೊದಲನೇ ತ್ರೈಮಾಸಿಕ ಕಂತಿನ (ಏಪ್ರಿಲ್ ನಿಂದ ಜೂನ್ ಮಾಹೆಯವರೆಗೆ) ಅನುದಾನವನ್ನು ಬಿಡುಗಡೆ ಮಾಡಲು ಇಲಾಖಾ ಅವರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳಿಗೆ ಆರ್ಥಿಕ ಅಧಿಕಾರ ಪ್ರತ್ಯಾಯೋಜಿಸಲಾಗಿದೆ.

ಪುಸ್ತಾವನೆಯನ್ನು ಕೂಲಂಕುಷವಾಗಿ ಪರಿಶೀಲಿಸಿ, 2025-26ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಸಲು ಲೆಕ್ಕಶೀರ್ಷಿಕೆ 2211-00-103-0-11-324 (ಗೌರವಧನ) ರಡಿ ಎರಡನೇ ತ್ರೈಮಾಸಿಕ ಅನುದಾನ (ಜುಲೈ ಮಾಹೆಯಿಂದ ಸೆಪ್ಟೆಂಬರ್ ಮಾಹೆಯ) ರೂ. 6150.00 ಲಕ್ಷ (ಆರು ಸಾವಿರದ ಒಂದು ನೂರ ಐವತ್ತು ಲಕ್ಷ ರೂಪಾಯಿಗಳು ಮಾತ್ರ) ಗಳನ್ನು ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.

ಸರ್ಕಾರವು ಬಿಡುಗಡೆ ಮಾಡಿರುವ ಅನುದಾನವನ್ನು ಯಾವ ಉದೇಶಕ್ಕಾಗಿ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳುವ ಷರತ್ತುಗಳಿಗೊಳಪಟ್ಟಿದ್ದು, ನ್ಯಾಯಸಮ್ಮತವಾಗಿ ಬಳಸಿಕೊಂಡಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸತಕ್ಕದ್ದು ಹಾಗೂ ಈ ಅನುದಾನವನ್ನು ನಿಯಮಿತವಾಗಿ ಖಜಾನೆ ಮೂಲಕ ಮಾತ್ರ ವ್ಯವಹರಿಸತಕ್ಕದ್ದು. ಈ ಆದೇಶವನ್ನು ಆದೇಶ ಸಂಖ್ಯೆ, ಎಫ್‌.ಡಿ. 01 ಟಿ.ಎಫ್.ಪಿ. 2025, ದಿನಾಂಕ:02.04.2025 ರಲ್ಲಿ ನೀಡಿರುವ ಪ್ರತ್ಯಾಯೋಜಿಸಲಾದ ಅಧಿಕಾರದನ್ವಯ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಈ ‘ಸರ್ಕಾರಿ ಆ್ಯಪ್’ ಗಳನ್ನು ತಪ್ಪದೇ ಇಟ್ಟುಕೊಳ್ಳಿ.!

10/02/2026 6:35 AM2 Mins Read

ರಾಜ್ಯದ `ಗ್ರಾಮ ಸಹಾಯಕರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. `ಇಡುಗಂಟು’ ನೀಡಲು ಸರ್ಕಾರ ಮಹತ್ವದ ಆದೇಶ

10/02/2026 6:20 AM2 Mins Read

ಕರ್ನಾಟಕದ ಕಾರ್ಮಿಕರೇ ಗಮನಿಸಿ: ನಿಮ್ಮ ಬಳಿ ‘ಲೇಬರ್ ಕಾರ್ಡ್’ ಇದ್ರೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

10/02/2026 6:18 AM3 Mins Read
Recent News

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಈ ‘ಸರ್ಕಾರಿ ಆ್ಯಪ್’ ಗಳನ್ನು ತಪ್ಪದೇ ಇಟ್ಟುಕೊಳ್ಳಿ.!

10/02/2026 6:35 AM

ರಾಜ್ಯದ `ಗ್ರಾಮ ಸಹಾಯಕರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. `ಇಡುಗಂಟು’ ನೀಡಲು ಸರ್ಕಾರ ಮಹತ್ವದ ಆದೇಶ

10/02/2026 6:20 AM

ಕರ್ನಾಟಕದ ಕಾರ್ಮಿಕರೇ ಗಮನಿಸಿ: ನಿಮ್ಮ ಬಳಿ ‘ಲೇಬರ್ ಕಾರ್ಡ್’ ಇದ್ರೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

10/02/2026 6:18 AM

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO’ ಅದ್ಧೂರಿ ಬೀಳ್ಕೊಡುಗೆ

10/02/2026 6:17 AM
State News
KARNATAKA

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಈ ‘ಸರ್ಕಾರಿ ಆ್ಯಪ್’ ಗಳನ್ನು ತಪ್ಪದೇ ಇಟ್ಟುಕೊಳ್ಳಿ.!

By kannadanewsnow5710/02/2026 6:35 AM KARNATAKA 2 Mins Read

ಈ ಡಿಜಿಟಲ್ ಯುಗದಲ್ಲಿ, ಸ್ಮಾರ್ಟ್‌ಫೋನ್‌ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಈಗ ನಾವು ಪಾವತಿ ಸೇರಿದಂತೆ ಹಲವು ಪ್ರಮುಖ ಕಾರ್ಯಗಳನ್ನು…

ರಾಜ್ಯದ `ಗ್ರಾಮ ಸಹಾಯಕರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. `ಇಡುಗಂಟು’ ನೀಡಲು ಸರ್ಕಾರ ಮಹತ್ವದ ಆದೇಶ

10/02/2026 6:20 AM

ಕರ್ನಾಟಕದ ಕಾರ್ಮಿಕರೇ ಗಮನಿಸಿ: ನಿಮ್ಮ ಬಳಿ ‘ಲೇಬರ್ ಕಾರ್ಡ್’ ಇದ್ರೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

10/02/2026 6:18 AM

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO’ ಅದ್ಧೂರಿ ಬೀಳ್ಕೊಡುಗೆ

10/02/2026 6:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.