Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸೇವಾ ನ್ಯೂನ್ಯತೆ ಎಸಗಿದ ಓಲಾ ಕಂಪನಿಯಿಂದ ಗ್ರಾಹಕರಿಗೆ ಬಡ್ಡಿ ಸಹಿತ ಪರಿಹಾರ ನೀಡುವಂತೆ ಗ್ರಾಹಕರ ಆಯೋಗ ಆದೇಶ

09/11/2025 6:31 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಬಿಳಿ ಜೋಳ’ಕ್ಕೆ ಬೆಂಬಲ ಬೆಲೆ ಘೋಷಣೆ.!

09/11/2025 6:29 AM

SHOCKING : ಸಲಿಂಗಕಾಮಕ್ಕೆ ಅಡ್ಡಿಯೆಂದು 5 ತಿಂಗಳ ಹೆತ್ತ ಮಗುವನ್ನೇ ಕೊಂದ ಪಾಪಿ ತಾಯಿ.!

09/11/2025 6:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಬಿಳಿ ಜೋಳ’ಕ್ಕೆ ಬೆಂಬಲ ಬೆಲೆ ಘೋಷಣೆ.!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಬಿಳಿ ಜೋಳ’ಕ್ಕೆ ಬೆಂಬಲ ಬೆಲೆ ಘೋಷಣೆ.!

By kannadanewsnow5709/11/2025 6:29 AM

ಸರ್ಕಾರವು 2025-26 ನೇ ಸಾಲಿನಲ್ಲಿ ಬಿಳಿ ಜೋಳಕ್ಕೆ ಬೆಂಬಲ ಬೆಲೆ ಘೋಷಿಸಿದ್ದು, ಜಿಲ್ಲೆಯಲ್ಲಿ ಬಿಳಿ ಜೋಳ ಖರೀದಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಖರೀದಿ ಏಜೆನ್ಸಿಯಾಗಿ ನೇಮಕವಾಗಿದ್ದು, ಜಿಲ್ಲೆಯಲ್ಲಿ ಮೂರು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

ಬಿಳಿಜೋಳ(ಹೈಬ್ರಿಡ್) ರೂ.3699/- ಹಾಗೂ ಬಿಳಿಜೋಳ(ಮಾಲ್ದಂಡಿ) ರೂ.3749/- ರಂತೆ ದರ ನಿಗದಿಪಡಿಸಲಾಗಿದೆ. ಕೊಪ್ಪಳ, ಕುಷ್ಟಗಿ ಹಾಗೂ ಯಲಬುರ್ಗಾಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಮೂರೂ ಖರೀದಿ ಕೇಂದ್ರಗಳಿಗೆ ಖರೀದಿ ಅಧಿಕಾರಿಯನ್ನಾಗಿ ಕೊಪ್ಪಳ ಎಪಿಎಂಸಿ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆಯ ಮಳಿಗೆ ವ್ಯವಸ್ಥಾಪಕ ಮೃತ್ಯುಂಜಯ ಕೋನಾಪುರ ಅವರನ್ನು ನೇಮಕ ಮಾಡಲಾಗಿದೆ.

ಪ್ರತಿ ರೈತರಿಂದ ಹಿಡುವಳಿಯನ್ನು ಆಧಾರಿಸಿ ಪ್ರತಿ ಎಕರೆಗೆ 15 ಕ್ವಿಂ. ನಂತೆ ಗರಿಷ್ಟ 150 ಕ್ವಿಂ. ಬಿಳಿ ಜೋಳವನ್ನು ಖರೀದಿಸಲಾಗುವುದು. ರೈತರ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಬಯೋಮೆಟ್ರಿಕ್ ಆಧಾರದಲ್ಲಿ ಕೈಗೊಳ್ಳಲಿದ್ದು, ನವೆಂಬರ್ 15 ರಿಂದ 2026 ರ ಮಾರ್ಚ್ 30 ರವರೆಗೆ ರೈತರ ನೋಂದಣಿಯನ್ನು ನಡೆಸಲಾಗುವುದು. ಹಾಗೂ 2026 ರ ಜನವರಿ 1 ರಿಂದ ಮಾರ್ಚ್ 31 ರವರೆಗೆ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಎಫ್.ಎ.ಕ್ಯೂ ಮಾನದಂಡಗಳನ್ವಯ ಗುಣಮಟ್ಟದ ಬಿಳಿ ಜೋಳ ಖರೀದಿಸಲಾಗುವುದು. ರೈತರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಕುಷ್ಟಗಿ ಖರೀದಿ ಕೇಂದ್ರದ ಖರೀದಿ ಅಧಿಕಾರಿ ಮೊ.ಸಂ: 9035492273, ಯಲಬುರ್ಗಾದ ಖರೀದಿ ಕೇಂದ್ರದ ಖರೀದಿ ಅಧಿಕಾರಿ, ಮೊ.ಸಂ: 8494976809 ಹಾಗೂ ಕೊಪ್ಪಳ ಖರೀದಿ ಕೇಂದ್ರದ ಖರೀದಿ ಅಧಿಕಾರಿ ಮೊ.ಸಂ: 9901511930 ಇವರನ್ನು ಸಂಪರ್ಕಿಸುವಂತೆ ಅಪರ ಜಿಲ್ಲಾಧಿಕಾರಿಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಭಾರಿ ಉಪನಿರ್ದೇಶಕರಾದ ಸಿದ್ರಾಮೇಶ್ವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for the state's farmers: Government announces support price for white corn!
Share. Facebook Twitter LinkedIn WhatsApp Email

Related Posts

BIG NEWS : ಸೇವಾ ನ್ಯೂನ್ಯತೆ ಎಸಗಿದ ಓಲಾ ಕಂಪನಿಯಿಂದ ಗ್ರಾಹಕರಿಗೆ ಬಡ್ಡಿ ಸಹಿತ ಪರಿಹಾರ ನೀಡುವಂತೆ ಗ್ರಾಹಕರ ಆಯೋಗ ಆದೇಶ

09/11/2025 6:31 AM2 Mins Read

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

09/11/2025 6:18 AM1 Min Read

ಗಮನಿಸಿ : ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ದಿನಾಂಕ ವಿಸ್ತರಣೆ.!

09/11/2025 6:15 AM1 Min Read
Recent News

BIG NEWS : ಸೇವಾ ನ್ಯೂನ್ಯತೆ ಎಸಗಿದ ಓಲಾ ಕಂಪನಿಯಿಂದ ಗ್ರಾಹಕರಿಗೆ ಬಡ್ಡಿ ಸಹಿತ ಪರಿಹಾರ ನೀಡುವಂತೆ ಗ್ರಾಹಕರ ಆಯೋಗ ಆದೇಶ

09/11/2025 6:31 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಬಿಳಿ ಜೋಳ’ಕ್ಕೆ ಬೆಂಬಲ ಬೆಲೆ ಘೋಷಣೆ.!

09/11/2025 6:29 AM

SHOCKING : ಸಲಿಂಗಕಾಮಕ್ಕೆ ಅಡ್ಡಿಯೆಂದು 5 ತಿಂಗಳ ಹೆತ್ತ ಮಗುವನ್ನೇ ಕೊಂದ ಪಾಪಿ ತಾಯಿ.!

09/11/2025 6:19 AM

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

09/11/2025 6:18 AM
State News
KARNATAKA

BIG NEWS : ಸೇವಾ ನ್ಯೂನ್ಯತೆ ಎಸಗಿದ ಓಲಾ ಕಂಪನಿಯಿಂದ ಗ್ರಾಹಕರಿಗೆ ಬಡ್ಡಿ ಸಹಿತ ಪರಿಹಾರ ನೀಡುವಂತೆ ಗ್ರಾಹಕರ ಆಯೋಗ ಆದೇಶ

By kannadanewsnow5709/11/2025 6:31 AM KARNATAKA 2 Mins Read

ಕೊಪ್ಪಳ  : ಓಲಾ ಬ್ಯಾಟರಿ ಬೈಕ್ ದುರಸ್ತಿ ಮಾಡುವಲ್ಲಿ ಹಾಗೂ ದೂರುದಾರರ ಮನವಿಗೆ ಸ್ಪಂದಿಸದೇ ಸೇವಾ ನ್ಯೂನ್ಯತೆ ಎಸಗಿದ ಹಿನ್ನೆಲೆಯಲ್ಲಿ…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಬಿಳಿ ಜೋಳ’ಕ್ಕೆ ಬೆಂಬಲ ಬೆಲೆ ಘೋಷಣೆ.!

09/11/2025 6:29 AM

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

09/11/2025 6:18 AM

ಗಮನಿಸಿ : ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ದಿನಾಂಕ ವಿಸ್ತರಣೆ.!

09/11/2025 6:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.