Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯಾದ್ಯಂತ `ಕನ್ನಡ ನಾಮಫಲಕ’ ಅಳವಡಿಕೆ ಕಡ್ಡಾಯ ನಿಯಮ ಜಾರಿ : ಸಚಿವ ಶಿವರಾಜ ತಂಗಡಗಿ

13/12/2025 8:33 AM

Indigo Crisis: 4 ವಿಮಾನ ಕಾರ್ಯಾಚರಣೆ ಇನ್ ಸ್ಪೆಕ್ಟರ್ ಗಳನ್ನು ಅಮಾನತುಗೊಳಿಸಿದ DGCA

13/12/2025 8:30 AM

BREAKING: 2017ರ ಕೇರಳ ನಟಿ ಮೇಲೆ ಹಲ್ಲೆ ಪ್ರಕರಣ: ಪಲ್ಸರ್ ಸುನಿಗೆ 20 ವರ್ಷ ಜೈಲು ಶಿಕ್ಷೆ

13/12/2025 8:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಲ್ಲಿಯೂ `ಪೌತಿ ಖಾತೆ’ ಅಭಿಯಾನ
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಲ್ಲಿಯೂ `ಪೌತಿ ಖಾತೆ’ ಅಭಿಯಾನ

By kannadanewsnow5727/08/2025 1:25 PM

ಬೆಂಗಳೂರು: ರಾಜ್ಯದ ಎಲ್ಲಾ ತಾಲೂಕುಗಳಲ್ಲಿಯೂ ಅಭಿಯಾನ ಮಾದರಿಯಲ್ಲಿ ಪೌತಿ ಖಾತೆ ಮಾಡಿಕೊಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಸೋಮವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರುಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಕಳೆದ ಎರಡು ವರ್ಷಗಳಿಂದ ತಹಶೀಲ್ದಾರ್ ನ್ಯಾಯಾಲಯಗಳ ತಕರಾರು ಅರ್ಜಿಗಳ ವಿಲೇ ಕೆಲಸ ಗಮನಾರ್ಹ ರೀತಿಯಲ್ಲಿ ಪ್ರಗತಿ ಕಂಡಿತ್ತು. ಈ ಮೊದಲು ಒಂದು ಪ್ರಕರಣದ ಇತ್ಯರ್ಥಕ್ಕೆ 212 ದಿನ ತೆಗೆದುಕೊಳ್ಳುತ್ತಿದ್ದರೆ, ಪ್ರಸ್ತುತ 82 ದಿನಕ್ಕೆ ಇಳಿಸಲಾಗಿತ್ತು. ಆದರೆ, ಬರುಬರುತ್ತಾ ತಕರಾರು ಅರ್ಜಿಗಳ ವಿಲೇ ಕೆಲಸ ಮತ್ತೆ ವೇಗ ಕಳೆದುಕೊಳ್ಳುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಬೇಸರ ಹೊರಹಾಕಿದರು.

ರಾಜ್ಯದಲ್ಲಿ 52 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿದೆ. ಈ ಪೈಕಿ ಫೌತಿ ಖಾತೆ ಆಂದೋಲನದ ಮೂಲಕ 3,35,727 ಪ್ರಕರಣಗಳಲ್ಲಿ ಮೃತರ ಹೆಸರಿನಿಂದ ಅವರ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ ಮಾಡಲಾಗಿದೆ. ಆದರೆ, ಈ ಸಾಧನೆ ತೃಪ್ತಿಕರವಾಗಿಲ್ಲ. ಹೀಗಾಗಿ ಶೀಘ್ರದಲ್ಲಿ ಎಲ್ಲಾ ತಾಲೂಕುಗಳಲ್ಲೂ ಅಭಿಯಾನ ಮಾದರಿಯಲ್ಲಿ ಫೌತಿಖಾತೆ ಕೆಲಸ ನಡೆಯಬೇಕು” ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಮೃತರ ಹೆಸರಿನಲ್ಲಿರುವ ಜಮೀನುಗಳಿಗೆ ಪಿಎಂ ಕಿಸಾನ್, ಹನಿ ನೀರಾವರಿ ಹಾಗೂ ಯಂತ್ರೋಪಕರಣ ಖರೀದಿ ಸಬ್ಸಿಡಿ ನೀಡದಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರೈತರಿಗೆ ತೊಂದರೆಯಾಗಲಿದೆ, ಅನ್ಯಾಯವಾಗಲಿದೆ. ಹೀಗಾಗಿ ಜನರಿಂದ ಅರ್ಜಿ ಕರೆಯದೆ ನಾವೇ ರೈತರ ಮನೆ ಬಾಗಿಲಿಗೆ ತೆರಳಿ ಅಭಿಯಾನ ಮಾದರಿಯಲ್ಲಿ ಫೌತಿ ಖಾತೆ ಮಾಡಿಕೊಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಈ ಅಭಿಯಾನಕ್ಕೆ ಮತ್ತಷ್ಟು ವೇಗ ತುಂಬಬೇಕು ಎಂದು ತಾಕೀತು ಮಾಡಿದರು.

Good news for the state's farmers: 'Pauthi Khata' campaign in all taluks
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯಾದ್ಯಂತ `ಕನ್ನಡ ನಾಮಫಲಕ’ ಅಳವಡಿಕೆ ಕಡ್ಡಾಯ ನಿಯಮ ಜಾರಿ : ಸಚಿವ ಶಿವರಾಜ ತಂಗಡಗಿ

13/12/2025 8:33 AM1 Min Read

ಗಮನಿಸಿ : ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದೆಯೇ? ಈ ಟಿಪ್ಸ್ ಫಾಲೋ ಮಾಡಿ.!

13/12/2025 8:12 AM2 Mins Read

BREAKING : `ಲೈಂಗಿಕ ದೌರ್ಜನ್ಯ’ದಿಂದ ನೊಂದು ಬೀದರ್, ಕೋಲಾರ `DC’ ಕಚೇರಿಗೆ 13 ವರ್ಷದ ಬಾಲಕಿಯಿಂದ ಬಾಂಬ್ ಬೆದರಿಕೆ ಇಮೇಲ್.!

13/12/2025 7:52 AM1 Min Read
Recent News

BIG NEWS : ರಾಜ್ಯಾದ್ಯಂತ `ಕನ್ನಡ ನಾಮಫಲಕ’ ಅಳವಡಿಕೆ ಕಡ್ಡಾಯ ನಿಯಮ ಜಾರಿ : ಸಚಿವ ಶಿವರಾಜ ತಂಗಡಗಿ

13/12/2025 8:33 AM

Indigo Crisis: 4 ವಿಮಾನ ಕಾರ್ಯಾಚರಣೆ ಇನ್ ಸ್ಪೆಕ್ಟರ್ ಗಳನ್ನು ಅಮಾನತುಗೊಳಿಸಿದ DGCA

13/12/2025 8:30 AM

BREAKING: 2017ರ ಕೇರಳ ನಟಿ ಮೇಲೆ ಹಲ್ಲೆ ಪ್ರಕರಣ: ಪಲ್ಸರ್ ಸುನಿಗೆ 20 ವರ್ಷ ಜೈಲು ಶಿಕ್ಷೆ

13/12/2025 8:21 AM

ಗಮನಿಸಿ : ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದೆಯೇ? ಈ ಟಿಪ್ಸ್ ಫಾಲೋ ಮಾಡಿ.!

13/12/2025 8:12 AM
State News
KARNATAKA

BIG NEWS : ರಾಜ್ಯಾದ್ಯಂತ `ಕನ್ನಡ ನಾಮಫಲಕ’ ಅಳವಡಿಕೆ ಕಡ್ಡಾಯ ನಿಯಮ ಜಾರಿ : ಸಚಿವ ಶಿವರಾಜ ತಂಗಡಗಿ

By kannadanewsnow5713/12/2025 8:33 AM KARNATAKA 1 Min Read

ಬೆಳಗಾವಿ : ರಾಜ್ಯಾದ್ಯಂತ ಕನ್ನಡನಾಮಫಲಕ ಕಡ್ಡಾಯವಾಗಿ ಅಳವಡಿಸುವ ಕುರಿತಂತೆ ನಿಯಮ ರೂಪಿಸುವಂತೆ ಕಾನೂನು ಇಲಾಖೆಗೆ ಪ್ರಸ್ತಾ ವನೆಸಲ್ಲಿಸಿದ್ದು, ಶೀಘ್ರ ಜಾರಿಗೆ…

ಗಮನಿಸಿ : ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದೆಯೇ? ಈ ಟಿಪ್ಸ್ ಫಾಲೋ ಮಾಡಿ.!

13/12/2025 8:12 AM

BREAKING : `ಲೈಂಗಿಕ ದೌರ್ಜನ್ಯ’ದಿಂದ ನೊಂದು ಬೀದರ್, ಕೋಲಾರ `DC’ ಕಚೇರಿಗೆ 13 ವರ್ಷದ ಬಾಲಕಿಯಿಂದ ಬಾಂಬ್ ಬೆದರಿಕೆ ಇಮೇಲ್.!

13/12/2025 7:52 AM

BREAKING : ಕೋಲಾರ,ಬೀದರ್ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಕೇಸ್ ಗೆ ಬಿಗ್ ಟ್ವಿಸ್ಟ್ : 13 ವರ್ಷದ ಬಾಲಕಿಯಿಂದ ಬೆದರಿಕೆ.!

13/12/2025 7:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.