ರಾಜ್ಯದ ಸರ್ಕಾರಿ ನೌಕರರಿಗೆ ಮಧು ಬಂಗಾರಪ್ಪ ಗುಡ್ ನ್ಯೂಸ್: OPS ಜಾರಿಗೆ ಸರ್ಕಾರ ಬದ್ಧವೆಂದ ಸಚಿವರು
ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ( Old Pension Scheme-OPS)ಯನ್ನು ಆದಷ್ಟು ಬೇಗ ಅನುಷ್ಟಾನಗೊಳಿಸುವ ನಿರ್ಧಾರವನ್ನು ಪ್ರಕಟಿಸಲು ಸರ್ಕಾರ ಬದ್ದವಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ಜಿಲ್ಲಾ ಶಾಖೆ ಶಿವಮೊಗ್ಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಇವರುಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ನಗರದ ನೆಹರು ಕ್ರೀಡಾಂಗಣ ಆಯೋಜಿಸಿದ್ದ … Continue reading ರಾಜ್ಯದ ಸರ್ಕಾರಿ ನೌಕರರಿಗೆ ಮಧು ಬಂಗಾರಪ್ಪ ಗುಡ್ ನ್ಯೂಸ್: OPS ಜಾರಿಗೆ ಸರ್ಕಾರ ಬದ್ಧವೆಂದ ಸಚಿವರು
Copy and paste this URL into your WordPress site to embed
Copy and paste this code into your site to embed