Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ‘ಪಟಾಕಿ ಅವಘಡ’ ಕೇಸ್ : ಮಕ್ಕಳು ಸೇರಿ 100 ಕ್ಕೂ ಹೆಚ್ಚು ಮಂದಿಗೆ ಗಾಯ.!

22/10/2025 6:44 AM

shocking: ಮುರ್ರಾ ಎಮ್ಮೆಗೆ ವರದಕ್ಷಿಣೆ ನೀಡುವಂತೆ ಅತ್ತೆ-ಮಾವನ ಕಿರುಕುಳ: ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ

22/10/2025 6:43 AM

ರಾಜ್ಯದ ಗ್ರಾ.ಪಂ.ನೌಕರರಿಗೆ ಗುಡ್ ನ್ಯೂಸ್ : ಪ್ರತಿತಿಂಗಳ 5ನೇ ತಾರೀಕಿನೊಳಗೆ `ಸಂಬಳ’ ನೀಡುವಂತೆ ಸರ್ಕಾರ ಮಹತ್ವದ ಆದೇಶ

22/10/2025 6:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾ.ಪಂ.ನೌಕರರಿಗೆ ಗುಡ್ ನ್ಯೂಸ್ : ಪ್ರತಿತಿಂಗಳ 5ನೇ ತಾರೀಕಿನೊಳಗೆ `ಸಂಬಳ’ ನೀಡುವಂತೆ ಸರ್ಕಾರ ಮಹತ್ವದ ಆದೇಶ
KARNATAKA

ರಾಜ್ಯದ ಗ್ರಾ.ಪಂ.ನೌಕರರಿಗೆ ಗುಡ್ ನ್ಯೂಸ್ : ಪ್ರತಿತಿಂಗಳ 5ನೇ ತಾರೀಕಿನೊಳಗೆ `ಸಂಬಳ’ ನೀಡುವಂತೆ ಸರ್ಕಾರ ಮಹತ್ವದ ಆದೇಶ

By kannadanewsnow5722/10/2025 6:38 AM

ಬೆಂಗಳೂರು : ಗ್ರಾಮಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ನೌಕರರಿಗೂ ಪ್ರತಿ ತಿಂಗಳು 5ನೇ ತಾರೀಕಿನೊಳಗೆ ವೇತನ ನೀಡುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವೇತನವನ್ನು ನಿಯಮಿತವಾಗಿ ಪಾವತಿಸುವುದು ಆದ್ಯತೆಯ ವಿಷಯವಾಗಿರುತ್ತದೆ. ಪ್ರಸ್ತುತ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿ ವರ್ಗದ ಮಾದರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ದಿನಾಂಕ:01.03.2018ರಿಂದ ಜಾರಿಗೆ ಬರುವಂತೆ ಸರ್ಕಾರದ ನಿಧಿಯಿಂದಲೇ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದ್ದು, ಅಗತ್ಯವಿರುವ ಅನುದಾನವನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳ ಇ.ಎಫ್.ಎಂ.ಎಸ್ ಖಾತೆಗಳಿಗೆ ಸರ್ಕಾರದಿಂದಲೇ ಬಿಡುಗಡೆ ಗೊಳಿಸಲಾಗುತ್ತಿದೆ.

ಆದಾಗ್ಯೂ ಗ್ರಾಮ ಪಂಚಾಯಿತಿ ನೌಕರರಿಗೆ ವೇತನ ಪಾವತಿಸಲು ವಿಳಂಬ ಮಾಡುತ್ತಿರುವ ಮತ್ತು ವೇತನ ಪಾವತಿ ಮಾಡದೇ ಇರುವ ಕುರಿತಾಗಿ ಸರ್ಕಾರದಲ್ಲಿ ಹಲವಾರು ದೂರುಗಳು ಸ್ವೀಕೃತಗೊಳ್ಳುತ್ತಿವೆ. ಗ್ರಾಮ ಪಂಚಾಯಿತಿಗಳಲ್ಲಿ ಅನುದಾನ ಲಭ್ಯವಿದ್ದರೂ ಸಹ ನಿಯಮಿತವಾಗಿ ಮತ್ತು ಸಮಯಕ್ಕೆ ಸರಿಯಾಗಿ ಸಿಬ್ಬಂದಿಗಳ ವೇತನ ಪಾವತಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಈ ವಿಷಯವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಪ್ರಸ್ತುತ ಅವಧಿಯವರೆಗೆ ವೇತನ ಪಾವತಿಗೆ ಬಾಕಿಯಿರುವ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ವೇತನವನ್ನು ಈ ಪತ್ರ ತಲುಪಿದ 02 ದಿನಗಳ ಒಳಗಾಗಿ ಪಾವತಿಸಿ, ವೇತನ ಪಾವತಿಗೆ ಯಾವುದೇ ಬಾಕಿ ಇಲ್ಲದಿರುವ ಕುರಿತು ಆಯುಕ್ತಾಲಯಕ್ಕೆ ವರದಿಯನ್ನು ಸಲ್ಲಿಸಲು ತಿಳಿಸಿದೆ.

ಮುಂದುವರೆದು, ಇನ್ನು ಮುಂದೆ ಪ್ರತಿ ಮಾಹೆಯ 05 ನೇ ತಾರೀಖಿನ ಒಳಗಾಗಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ವೇತನ ಖಾತೆಗಳಿಗೆ ವೇತನ ಪಾವತಿಯಾಗುವಂತೆ ಕ್ರಮವಹಿಸಲು ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಲು ತಿಳಿಸಿದೆ ಹಾಗೂ ನಿಯಮಿತವಾಗಿ ಮತ್ತು ಸಮಯಕ್ಕೆ ಸರಿಯಾಗಿ ವೇತನ ಪಾವತಿಸದೇ ನಿರ್ಲಕ್ಷ್ಯತೆ ವಹಿಸಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದು. ತಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ವೇತನವು ನಿಯಮಿತವಾಗಿ ಪಾವತಿಯಾಗುತ್ತಿರುವ ಕುರಿತು ಪ್ರತಿ ತಿಂಗಳು ಮೇಲ್ವಿಚಾರಣೆ ನಡೆಸುವಂತೆ ಈ ಮೂಲಕ ತಿಳಿಸಲಾಗಿದೆ.

Good news for the state's Gram Panchayat employees: Government issues important order to pay salaries by the 5th of every month
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ‘ಪಟಾಕಿ ಅವಘಡ’ ಕೇಸ್ : ಮಕ್ಕಳು ಸೇರಿ 100 ಕ್ಕೂ ಹೆಚ್ಚು ಮಂದಿಗೆ ಗಾಯ.!

22/10/2025 6:44 AM1 Min Read

ಬೆಂಗಳೂರಿನಲ್ಲಿ 1 ವಾರದೊಳಗೆ ರಸ್ತೆ ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ `CM’ ಡೆಡ್ ಲೈನ್.!

22/10/2025 6:31 AM2 Mins Read

ರಾಜ್ಯದ ಗ್ರಾಮೀಣ ಜನತೆಯ ಗಮನಕ್ಕೆ : ನಿಮ್ಮ ‘ಗ್ರಾಮ ಪಂಚಾಯ್ತಿ’ಯಲ್ಲೇ ಸಿಗಲಿವೆ ‘ಜನನ-ಮರಣ ಪ್ರಮಾಣ ಪತ್ರ’

22/10/2025 6:29 AM1 Min Read
Recent News

BREAKING : ಬೆಂಗಳೂರಲ್ಲಿ ‘ಪಟಾಕಿ ಅವಘಡ’ ಕೇಸ್ : ಮಕ್ಕಳು ಸೇರಿ 100 ಕ್ಕೂ ಹೆಚ್ಚು ಮಂದಿಗೆ ಗಾಯ.!

22/10/2025 6:44 AM

shocking: ಮುರ್ರಾ ಎಮ್ಮೆಗೆ ವರದಕ್ಷಿಣೆ ನೀಡುವಂತೆ ಅತ್ತೆ-ಮಾವನ ಕಿರುಕುಳ: ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ

22/10/2025 6:43 AM

ರಾಜ್ಯದ ಗ್ರಾ.ಪಂ.ನೌಕರರಿಗೆ ಗುಡ್ ನ್ಯೂಸ್ : ಪ್ರತಿತಿಂಗಳ 5ನೇ ತಾರೀಕಿನೊಳಗೆ `ಸಂಬಳ’ ನೀಡುವಂತೆ ಸರ್ಕಾರ ಮಹತ್ವದ ಆದೇಶ

22/10/2025 6:38 AM

ನೀವು ದೀರ್ಘಕಾಲದವರೆಗೆ ಪ್ರತಿದಿನ ಕೇವಲ 2 ಗಂಟೆಗಳ ಕಾಲ ಮಲಗಿದಾಗ ಏನಾಗುತ್ತದೆ?

22/10/2025 6:37 AM
State News
KARNATAKA

BREAKING : ಬೆಂಗಳೂರಲ್ಲಿ ‘ಪಟಾಕಿ ಅವಘಡ’ ಕೇಸ್ : ಮಕ್ಕಳು ಸೇರಿ 100 ಕ್ಕೂ ಹೆಚ್ಚು ಮಂದಿಗೆ ಗಾಯ.!

By kannadanewsnow5722/10/2025 6:44 AM KARNATAKA 1 Min Read

ಬೆಂಗಳೂರು: ನಗರದಲ್ಲಿ ದೀಪಾವಳಿ ವೇಳೆ ಪಟಾಕಿ ಸಿಡಿತದಿಂದ ಅವಘಡ ಸಂಭವಿಸಿದೆ. ಪಟಾಕಿ ಸಿಡಿದು ಮಕ್ಕಳು ಸೇರಿದಂತೆ ಒಟ್ಟು 100 ಕ್ಕೂ…

ರಾಜ್ಯದ ಗ್ರಾ.ಪಂ.ನೌಕರರಿಗೆ ಗುಡ್ ನ್ಯೂಸ್ : ಪ್ರತಿತಿಂಗಳ 5ನೇ ತಾರೀಕಿನೊಳಗೆ `ಸಂಬಳ’ ನೀಡುವಂತೆ ಸರ್ಕಾರ ಮಹತ್ವದ ಆದೇಶ

22/10/2025 6:38 AM

ಬೆಂಗಳೂರಿನಲ್ಲಿ 1 ವಾರದೊಳಗೆ ರಸ್ತೆ ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ `CM’ ಡೆಡ್ ಲೈನ್.!

22/10/2025 6:31 AM

ರಾಜ್ಯದ ಗ್ರಾಮೀಣ ಜನತೆಯ ಗಮನಕ್ಕೆ : ನಿಮ್ಮ ‘ಗ್ರಾಮ ಪಂಚಾಯ್ತಿ’ಯಲ್ಲೇ ಸಿಗಲಿವೆ ‘ಜನನ-ಮರಣ ಪ್ರಮಾಣ ಪತ್ರ’

22/10/2025 6:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.