Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Garuda Purana : ಮರಣಕ್ಕೂ ಮುನ್ನ ಮನುಷ್ಯನಿಗೆ ಏನೆಲ್ಲಾ ಕಾಣಿಸುತ್ತದೆ ಗೊತ್ತಾ? ಗರುಡ ಪುರಾಣದ ರಹಸ್ಯಗಳಿವು!

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಇವುಗಳನ್ನು ಪರಿಶೀಲಿಸಿಕೊಳ್ಳಿ.!

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಗುಡುಗು ಸಿಡಿಲಿನ ಆರ್ಭಟಕ್ಕೆ ಶಿಕ್ಷಕ ಸಾವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ` ಪ್ರೌಢ ಶಾಲಾ ಸಹಶಿಕ್ಷಕರಿಗೆ’ ಗುಡ್ ನ್ಯೂಸ್: ಪಿಯು ಉಪನ್ಯಾಸಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ
KARNATAKA

ರಾಜ್ಯದ ` ಪ್ರೌಢ ಶಾಲಾ ಸಹಶಿಕ್ಷಕರಿಗೆ’ ಗುಡ್ ನ್ಯೂಸ್: ಪಿಯು ಉಪನ್ಯಾಸಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ

By kannadanewsnow57

ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಜನವರಿ.31, 2026ರವರೆಗೆ ಅವಕಾಶ ನೀಡಿದೆ.

ಈ ಕುರಿತಂತೆ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕ ಗ್ರೇಡ್-02 ಹುದ್ದೆಯಿಂದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಹಾಗೂ ಶಾಲಾ ಶಿಕ್ಷಣ ಇಲಾಖಾ ವೆಬ್‌ಸೈಟ್ ನಲ್ಲಿ ಪುಕಟಿತ ಜೇಷ್ಠತಾ ಪಟ್ಟಿಯಲ್ಲಿರುವ ಪ್ರೌಢಶಾಲಾ ಸಹಶಿಕ್ಷಕರು ಗ್ರೇಡ್-02 ವೃಂದದವರಿಗೆ ಮುಂಬಡ್ತಿ ನೀಡುವ ಉದ್ದೇಶದಿಂದ ಅರ್ಹತಾ ಪರೀಕ್ಷೆಯನ್ನು ನಡೆಸಲು ಅಧಿಸೂಚನೆಯನ್ನು ಹೊರಡಿಸಿ, ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ:29/12/2025 ರಿಂದ 28/01/2026 ರವರೆಗೆ ಅವಕಾಶ ಕಲ್ಪಿಸಲಾಗಿತ್ತು ಎಂದು ಹೇಳಿದ್ದಾರೆ.

ಇಲಾಖಾ ವೆಬ್‌ಸೈಟ್‌ನಲ್ಲಿ ಮುಂಬಡ್ತಿ ಸಂಬಂಧ ಪ್ರಕಟಿತ ಜೇಷ್ಠತಾ ಪಟ್ಟಿಯಲ್ಲಿಲ್ಲದ ಹಾಗೂ ನಿಯಮಾನುಸಾರ ಅರ್ಹರಿರುವ ಕೆಲವು ಅರ್ಹ ಸಹಶಿಕ್ಷಕರು ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಹಾಗೂ ಆನ್‌ಲೈನ್ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕವನ್ನು ವಿಸ್ತರಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.

ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಜೇಷ್ಠತಾ ಪಟ್ಟಿಯಲ್ಲಿಲ್ಲದ ಹಾಗೂ ಪಿ.ಯು ಉಪನ್ಯಾಸಕರ ಹುದ್ದೆಗೆ ನಿಯಮಾನುಸಾರ ಅರ್ಹವಿದ್ದು, ಅರ್ಜಿ ಸಲ್ಲಿಸಲು ಬಯಸುವ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರಿಗೆ KGID ಸಂಖ್ಯೆಯನ್ನು ತಂತ್ರಾಂಶದಲ್ಲಿ ಸಡಿಲಗೊಳಿಸಿ, ಸಹಶಿಕ್ಷಕರೇ ತಮ್ಮ KGID ಸಂಖ್ಯೆಯನ್ನು ನಮೂದಿಸುವುದರ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ, ಕೊನೆಯ ದಿನಾಂಕ:31/01/2026 ರವರೆಗೆ ವಿಸ್ತರಿಸಲಾಗಿದೆ ಎಂದಿದ್ದಾರೆ.

Good news for the state's 'high school assistant teachers': Government issues important order for promotion of PU lecturers
Share. Facebook Twitter LinkedIn WhatsApp Email

Related Posts

Garuda Purana : ಮರಣಕ್ಕೂ ಮುನ್ನ ಮನುಷ್ಯನಿಗೆ ಏನೆಲ್ಲಾ ಕಾಣಿಸುತ್ತದೆ ಗೊತ್ತಾ? ಗರುಡ ಪುರಾಣದ ರಹಸ್ಯಗಳಿವು!

2 Mins Read

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಇವುಗಳನ್ನು ಪರಿಶೀಲಿಸಿಕೊಳ್ಳಿ.!

2 Mins Read

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಗುಡುಗು ಸಿಡಿಲಿನ ಆರ್ಭಟಕ್ಕೆ ಶಿಕ್ಷಕ ಸಾವು!

2 Mins Read
Recent News

Garuda Purana : ಮರಣಕ್ಕೂ ಮುನ್ನ ಮನುಷ್ಯನಿಗೆ ಏನೆಲ್ಲಾ ಕಾಣಿಸುತ್ತದೆ ಗೊತ್ತಾ? ಗರುಡ ಪುರಾಣದ ರಹಸ್ಯಗಳಿವು!

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಇವುಗಳನ್ನು ಪರಿಶೀಲಿಸಿಕೊಳ್ಳಿ.!

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಗುಡುಗು ಸಿಡಿಲಿನ ಆರ್ಭಟಕ್ಕೆ ಶಿಕ್ಷಕ ಸಾವು!

`EMI’ ಕಟ್ಟಲು ಆರ್ಥಿಕ ಸಂಕಷ್ಟವೇ? ಗ್ರಾಹಕರ ನೆರವಿಗೆ ಬರಲಿದೆ ‘ಲೋನ್ ರಿಸ್ಟ್ರಕ್ಚರಿಂಗ್’ ಸೌಲಭ್ಯ!

State News
KARNATAKA

Garuda Purana : ಮರಣಕ್ಕೂ ಮುನ್ನ ಮನುಷ್ಯನಿಗೆ ಏನೆಲ್ಲಾ ಕಾಣಿಸುತ್ತದೆ ಗೊತ್ತಾ? ಗರುಡ ಪುರಾಣದ ರಹಸ್ಯಗಳಿವು!

By kannadanewsnow57 KARNATAKA 2 Mins Read

ಹಿಂದೂ ಧರ್ಮದಲ್ಲಿ ಗರುಡ ಪುರಾಣಕ್ಕೆ ಅತ್ಯಂತ ವಿಶೇಷವಾದ ಆಧ್ಯಾತ್ಮಿಕ ಮಹತ್ವವಿದೆ. 18 ಮಹಾಪುರಾಣಗಳಲ್ಲಿ ಒಂದಾದ ಇದು ಮನುಷ್ಯನ ಜೀವನ, ಮರಣ…

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಇವುಗಳನ್ನು ಪರಿಶೀಲಿಸಿಕೊಳ್ಳಿ.!

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಗುಡುಗು ಸಿಡಿಲಿನ ಆರ್ಭಟಕ್ಕೆ ಶಿಕ್ಷಕ ಸಾವು!

ದರ್ಶನ್ ನೆನಪಿನಲ್ಲಿ ಕೊರಗುತ್ತಿರುವ ಪತ್ನಿ ವಿಜಯಲಕ್ಷ್ಮಿ : ಇನ್ಸ್ಟಾಗ್ರಾಮ್ ನಲ್ಲಿ ಹಾರ್ಟ್ ಬ್ರೇಕ್ ಎಮೋಜಿ ಹಾಕಿ ಭಾವುಕ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.