Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದ್ವಿತೀಯ ಪಿಯುಸಿಗೆ ಶಿಕ್ಷಣ ಮೊಟಕುಗೊಳಿಸಿದ್ದರ ಹಿಂದಿನ ಗುಟ್ಟು ಬಿಚ್ಚಿಟ್ಟ ಶಾಸಕ ಗೋಪಾಲಕೃಷ್ಣ ಬೇಳೂರು

14/05/2025 3:09 PM

BREAKING : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯ ಪ್ರಮುಖ ಹೈಲೆಟ್ಸ್ ಇಲ್ಲಿದೆ

14/05/2025 3:00 PM

GOOD NEWS: ರಾಜ್ಯದಲ್ಲಿ ‘NHM ಯೋಜನೆ’ಯಡಿ ನೇಮಕಗೊಳ್ಳುವ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಭರ್ಜರಿ ಸಿಹಿಸುದ್ದಿ

14/05/2025 2:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ʻನರೇಗಾ ಕಾರ್ಮಿಕರಿಗೆʼ ಗುಡ್‌ ನ್ಯೂಸ್‌ : ಏಪ್ರಿಲ್ 1 ರಿಂದ ಕೂಲಿ 370/- ರೂ. ಗೆ ಹೆಚ್ಚಳ.!
KARNATAKA

ರಾಜ್ಯದ ʻನರೇಗಾ ಕಾರ್ಮಿಕರಿಗೆʼ ಗುಡ್‌ ನ್ಯೂಸ್‌ : ಏಪ್ರಿಲ್ 1 ರಿಂದ ಕೂಲಿ 370/- ರೂ. ಗೆ ಹೆಚ್ಚಳ.!

By kannadanewsnow5729/03/2025 2:25 PM

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೀಡುತ್ತಿದ್ದ ಕೂಲಿಯು ಏ.01 ರಿಂದ 370/- ರೂ. ಗೆ ಹೆಚ್ಚಳವಾಗಿದ್ದು, ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದ್ದಾರೆ.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೂಲಿ ಪ್ರಸ್ತುತ ವರ್ಷದಲ್ಲಿ ನೀಡುತ್ತಿರುವ 349/-ರೂ. ಗಳಿಂದ 370/- ರೂ. ಗಳಿಗೆ ಪರಿಷ್ಕರಿಸಿ ಏ.01 ರಿಂದ  ಆರ್ಥಿಕ ವರ್ಷ 2025-26 ನೇ ಸಾಲಿಗೆ ಅನ್ವಯವಾಗುವಂತೆ ಪಾವತಿಸಲು ಕ್ರಮವಹಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.

ಜನರು ವಲಸೆ ಹೋಗುವುದನ್ನು ತಡೆಗಟ್ಟಲು ಗ್ರಾಮದ ಬಡ ಕೂಲಿ ಕಾರ್ಮಿಕರು ನಮೂನೆ-6 ರಲ್ಲಿ ಅರ್ಜಿಯನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಿ, ಕೂಲಿ ಕೆಲಸವನ್ನು ತಮ್ಮ ಗ್ರಾಮದಲ್ಲೇ  ಪ್ರತಿ ಕುಟುಂಬವು 100 ದಿನಗಳವರೆಗೆ ನರೇಗಾ ಕೆಲಸದಲ್ಲಿ ಭಾಗವಹಿಸುವಂತೆ ಅವರು ತಿಳಿಸಿದ್ದಾರೆ.

ವಿಶೇಷ ಚೇತನರು ಹಾಗೂ ಮಹಿಳೆಯರಿಗೆ ಸಿಗುವ ಸೌಲಭ್ಯಗಳು:

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯತಿ ಇರುತ್ತದೆ.

ಶೇ.60 ಕ್ಕಿಂತ  ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10 ರಷ್ಟು ರಿಯಾಯತಿ ನೀಡಲಾಗುತ್ತದೆ.

ನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ 06 ತಿಂಗಳ ಗರ್ಭಿಣಿಯರಿಗೆ  ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನ ದಿನಾಂಕದಿAದ 06 ತಿಂಗಳವರೆಗೆ ಯೋಜನೆಯಡಿ ನಿಗದಿತ ಕೂಲಿ ಪಡೆಯಲು ನಿಗದಿಪಡಿಸಲಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ.  ರಿಯಾಯತಿ ಪಡೆಯಲು ಆರೋಗ್ಯ ಇಲಾಖೆಯು ನೀಡುವ ತಾಯಿ ಕಾರ್ಡ್ ನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ.

ನಮೂನೆ-1 ರಲ್ಲಿ  18 ವರ್ಷ ಮೇಲ್ಪಟ್ಟ  ಕುಟುಂಬದ ಸದಸ್ಯರು ಉದ್ಯೋಗ ಚೀಟಿಗೆ ಅರ್ಜಿ ಸಲ್ಲಿಸುವುದು. ಅರ್ಜಿ ಜೊತೆಗೆ ಪಾಸ್ ಪೋಟ್  ಅಳತೆಯ ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿಯನ್ನು ಆಯಾ ಗ್ರಾಮ ಪಂಚಾಯತಿಗೆ ನೀಡಿ, ಉದ್ಯೋಗ ಚೀಟಿಯನ್ನು ಪಡೆದುಕೊಳ್ಳಬಹುದು ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for the state's 'NREGA workers': Wages increased to Rs. 370/- from April 1!
Share. Facebook Twitter LinkedIn WhatsApp Email

Related Posts

ದ್ವಿತೀಯ ಪಿಯುಸಿಗೆ ಶಿಕ್ಷಣ ಮೊಟಕುಗೊಳಿಸಿದ್ದರ ಹಿಂದಿನ ಗುಟ್ಟು ಬಿಚ್ಚಿಟ್ಟ ಶಾಸಕ ಗೋಪಾಲಕೃಷ್ಣ ಬೇಳೂರು

14/05/2025 3:09 PM1 Min Read

BREAKING : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯ ಪ್ರಮುಖ ಹೈಲೆಟ್ಸ್ ಇಲ್ಲಿದೆ

14/05/2025 3:00 PM1 Min Read

GOOD NEWS: ರಾಜ್ಯದಲ್ಲಿ ‘NHM ಯೋಜನೆ’ಯಡಿ ನೇಮಕಗೊಳ್ಳುವ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಭರ್ಜರಿ ಸಿಹಿಸುದ್ದಿ

14/05/2025 2:51 PM2 Mins Read
Recent News

ದ್ವಿತೀಯ ಪಿಯುಸಿಗೆ ಶಿಕ್ಷಣ ಮೊಟಕುಗೊಳಿಸಿದ್ದರ ಹಿಂದಿನ ಗುಟ್ಟು ಬಿಚ್ಚಿಟ್ಟ ಶಾಸಕ ಗೋಪಾಲಕೃಷ್ಣ ಬೇಳೂರು

14/05/2025 3:09 PM

BREAKING : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯ ಪ್ರಮುಖ ಹೈಲೆಟ್ಸ್ ಇಲ್ಲಿದೆ

14/05/2025 3:00 PM

GOOD NEWS: ರಾಜ್ಯದಲ್ಲಿ ‘NHM ಯೋಜನೆ’ಯಡಿ ನೇಮಕಗೊಳ್ಳುವ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಭರ್ಜರಿ ಸಿಹಿಸುದ್ದಿ

14/05/2025 2:51 PM

BREAKING : ಡಿಸಿಎಂ ಡಿಕೆ ಶಿವಕುಮಾರ್ ಗೆ ರಿಲೀಫ್ : ಅಕ್ರಮ ಆಸ್ತಿ ಗಳಿಕೆ ಕೇಸ್ ವಿಚಾರಣೆ ಜುಲೈಗೆ ಮುಂದೂಡಿದ ಸುಪ್ರೀಂ ಕೋರ್ಟ್

14/05/2025 2:47 PM
State News
KARNATAKA

ದ್ವಿತೀಯ ಪಿಯುಸಿಗೆ ಶಿಕ್ಷಣ ಮೊಟಕುಗೊಳಿಸಿದ್ದರ ಹಿಂದಿನ ಗುಟ್ಟು ಬಿಚ್ಚಿಟ್ಟ ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0914/05/2025 3:09 PM KARNATAKA 1 Min Read

ಸಾಗರ : ಅಂದು ಜ್ಯೂನಿಯರ್ ಕಾಲೇಜಿನಲ್ಲಿ ನಡೆಯುತ್ತಿದ್ದ ಗಲಾಟೆ, ದಾಂಧಲೆ ನೋಡಿ ನಾನು ದ್ವಿತೀಯ ಪಿಯುಸಿಗೆ ಶಿಕ್ಷಣ ಮೊಟಕುಗೊಳಿಸಿದವನು. ಅಂದು…

BREAKING : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯ ಪ್ರಮುಖ ಹೈಲೆಟ್ಸ್ ಇಲ್ಲಿದೆ

14/05/2025 3:00 PM

GOOD NEWS: ರಾಜ್ಯದಲ್ಲಿ ‘NHM ಯೋಜನೆ’ಯಡಿ ನೇಮಕಗೊಳ್ಳುವ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಭರ್ಜರಿ ಸಿಹಿಸುದ್ದಿ

14/05/2025 2:51 PM

BIG NEWS : ಐಶ್ವರ್ಯಗೌಡ ಪ್ರಕರಣದಲ್ಲಿ ‘ED’ ಸಮನ್ಸ್ ಪ್ರಶ್ನಿಸಿ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಶಾಸಕ ವಿನಯ್ ಕುಲಕರ್ಣಿ

14/05/2025 2:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.