Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : `ನವೆಂಬರ್ 1′ ರಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು | New Rules from November 1

27/10/2025 6:26 AM

ಮಕ್ಕಳ ಶಾಲಾ ಸಮಯದಲ್ಲಿ ‘ಆಟದ ಅವಧಿ’ ಕಡಿತಗೊಳಿಸಬೇಡಿ: ‘ರಾಜ್ಯ ಮಕ್ಕಳ ಹಕ್ಕುಗಳ ಆಯೋಗ’ ನಿರ್ದೇಶನ

27/10/2025 6:25 AM

ರಾಜ್ಯದ `ಪಡಿತರ ಚೀಟಿದಾರರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ 10ನೇ ತಾರೀಖಿನಂದು ಪಡಿತರ ವಿತರಣೆ.!

27/10/2025 6:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `ಪಡಿತರ ಚೀಟಿದಾರರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ 10ನೇ ತಾರೀಖಿನಂದು ಪಡಿತರ ವಿತರಣೆ.!
KARNATAKA

ರಾಜ್ಯದ `ಪಡಿತರ ಚೀಟಿದಾರರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ 10ನೇ ತಾರೀಖಿನಂದು ಪಡಿತರ ವಿತರಣೆ.!

By kannadanewsnow5727/10/2025 6:20 AM

ಶಿವಮೊಗ್ಗ: ಇನ್ನು ಮುಂದೆ ಎಲ್ಲಾ ಪಡಿತರ ಅಂಗಡಿಗಳಲ್ಲೂ ಆಯಾ ತಿಂಗಳ 10ನೇ ತಾರೀಕು ಪಡಿತರ ನೀಡುವಂತೆ ಕ್ರಮವಹಿಸಲಾಗುವುದು. ‘ಒನ್ ನೇಷನ್ ಒನ್ ಕಾರ್ಡ್’ ಯೋಜನೆಯಡಿ ವಲಸಿಗ ಕಾರ್ಮಿಕರಿಗೂ ತಕ್ಷಣ ರೇಷನ್ ಕಾರ್ಡ್ ನೀಡಲಾಗುತ್ತದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ 15ರಷ್ಟು ಬಿಪಿಎಲ್ ಕಾರ್ಡ್ ರದ್ದಾಗಲಿವೆ. ಆದರೆ ಅರ್ಹರು ಆತಂಕ ಪಡುವುದು ಬೇಡ. ರಾಜ್ಯದಲ್ಲಿ ಒಂದೇ ಒಂದು ಬಿಪಿಎಲ್ ಕಾರ್ಡ್ ಕೂಡ ರದ್ದಾಗಲ್ಲ. ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದಾಗಲಿವೆ. ಅನರ್ಹರ ಕಾರ್ಡ್ ರದ್ದು ಮಾಡಿ ಎಪಿಎಲ್ ಕಾರ್ಡ್ ಮಾಡುತ್ತೇವೆ ಎಂಬುದಾಗಿ ತಿಳಿಸಿದರು.

ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ದಾರರರಷ್ಟೇ ರದ್ದು ಮಾಡಲಾಗಿದೆ. ಇದನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕ್ಯಾನ್ಸಲ್ ಮಾಡಲಾಗಿದೆ. ಯಾವುದೇ ಫಲಾನುಭವಿಗಳಿಗೂ ಮೋಸವಾಗುತ್ತಿಲ್ಲ. ಶೀಘ್ರದಲ್ಲಿಯೇ ಎಣ್ಣೆ, ಬೇಳೆ, ಕಾಳುಗಳು ಸೇರಿದಂತೆ ಪೌಷ್ಟಿಕಾಂಶ ಆಹಾರ ಪದಾರ್ಥ ವಿತರಣೆ ಮಾಡಲಾಗುತ್ತದೆ ಎಂದರು.

ಪಡಿತರ ವಿತರಕರಿಗೆ ಮೇ ತಿಂಗಳಿಂದ ಕಮಿಷನ್ ಬಾಕಿ ಇದೆ ಎಂಬ ಪ್ರಶ್ನೆಗೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು ಸೇರಿಸಿ ಸೆಪ್ಟೆಂಬರ್ವರೆಗಿನ ಕಮಿಷನ್ ಕೊಡಲು ನಿರ್ಧರಿಸಿದೆ. ವಾರದೊಳಗೆ ಎಲ್ಲ ಪಡಿತರ ವಿತರಕರಿಗೆ ಕಮಿಷನ್ ನೀಡಲಿದ್ದೇವೆ ಎಂದರು.

Good news for the state's 'ration card holders': Ration distribution will now be done on the 10th at all fair price shops!
Share. Facebook Twitter LinkedIn WhatsApp Email

Related Posts

ಮಕ್ಕಳ ಶಾಲಾ ಸಮಯದಲ್ಲಿ ‘ಆಟದ ಅವಧಿ’ ಕಡಿತಗೊಳಿಸಬೇಡಿ: ‘ರಾಜ್ಯ ಮಕ್ಕಳ ಹಕ್ಕುಗಳ ಆಯೋಗ’ ನಿರ್ದೇಶನ

27/10/2025 6:25 AM1 Min Read

BIG NEWS : ಸ್ವಂತ ಕಾರು ಇದ್ದವರ `BPL’ ರೇಷನ್ ಕಾರ್ಡ್ ರದ್ದು : ಸಚಿವ ಕೆ.ಹೆಚ್.ಮುನಿಯಪ್ಪ

27/10/2025 6:17 AM1 Min Read

ರಾಜ್ಯದ ಹತ್ತಿ ಬೆಳೆಗಾರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆ ಘೋಷಣೆ, ಅ.31 ನೋಂದಣಿಗೆ ಲಾಸ್ಟ್ ಡೇಟ್

27/10/2025 6:09 AM2 Mins Read
Recent News

ಸಾರ್ವಜನಿಕರೇ ಗಮನಿಸಿ : `ನವೆಂಬರ್ 1′ ರಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು | New Rules from November 1

27/10/2025 6:26 AM

ಮಕ್ಕಳ ಶಾಲಾ ಸಮಯದಲ್ಲಿ ‘ಆಟದ ಅವಧಿ’ ಕಡಿತಗೊಳಿಸಬೇಡಿ: ‘ರಾಜ್ಯ ಮಕ್ಕಳ ಹಕ್ಕುಗಳ ಆಯೋಗ’ ನಿರ್ದೇಶನ

27/10/2025 6:25 AM

ರಾಜ್ಯದ `ಪಡಿತರ ಚೀಟಿದಾರರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ 10ನೇ ತಾರೀಖಿನಂದು ಪಡಿತರ ವಿತರಣೆ.!

27/10/2025 6:20 AM

BIG NEWS : ಸ್ವಂತ ಕಾರು ಇದ್ದವರ `BPL’ ರೇಷನ್ ಕಾರ್ಡ್ ರದ್ದು : ಸಚಿವ ಕೆ.ಹೆಚ್.ಮುನಿಯಪ್ಪ

27/10/2025 6:17 AM
State News
KARNATAKA

ಮಕ್ಕಳ ಶಾಲಾ ಸಮಯದಲ್ಲಿ ‘ಆಟದ ಅವಧಿ’ ಕಡಿತಗೊಳಿಸಬೇಡಿ: ‘ರಾಜ್ಯ ಮಕ್ಕಳ ಹಕ್ಕುಗಳ ಆಯೋಗ’ ನಿರ್ದೇಶನ

By kannadanewsnow0927/10/2025 6:25 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿನ ಮಕ್ಕಳ ಶಾಲಾ ಸಮಯದಲ್ಲಿ ಆಟದ ಅವಧಿಯನ್ನು ಕಡಿತಗೊಳಿಸದಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಶಾಲಾ ಶಿಕ್ಷಣ…

ರಾಜ್ಯದ `ಪಡಿತರ ಚೀಟಿದಾರರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ 10ನೇ ತಾರೀಖಿನಂದು ಪಡಿತರ ವಿತರಣೆ.!

27/10/2025 6:20 AM

BIG NEWS : ಸ್ವಂತ ಕಾರು ಇದ್ದವರ `BPL’ ರೇಷನ್ ಕಾರ್ಡ್ ರದ್ದು : ಸಚಿವ ಕೆ.ಹೆಚ್.ಮುನಿಯಪ್ಪ

27/10/2025 6:17 AM

ರಾಜ್ಯದ ಹತ್ತಿ ಬೆಳೆಗಾರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆ ಘೋಷಣೆ, ಅ.31 ನೋಂದಣಿಗೆ ಲಾಸ್ಟ್ ಡೇಟ್

27/10/2025 6:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.