Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವೈದ್ಯಕೀಯ ಲೋಕದಲ್ಲಿ ಹೊಸ ಕ್ರಾಂತಿ: ವಿಶ್ವದ ಮೊದಲ ‘AI ವಿನ್ಯಾಸಿತ’ ಲಸಿಕೆ ಮಾನವರ ಮೇಲೆ ಯಶಸ್ವಿ ಪ್ರಯೋಗ!

​ಪತ್ನಿಯ ಅಗಲಿಕೆ ಬೆನ್ನಲ್ಲೇ ವಿಶ್ವ ಪರ್ಯಟನೆ ಕನಸು ತ್ಯಾಗ: ತಮಗಾಗಿ ಇಟ್ಟಿದ್ದ ₹25 ಲಕ್ಷ ಭವಿಷ್ಯ ನಿಧಿಯನ್ನು ಭಾರತೀಯ ಸೇನೆಗೆ ದೇಣಿಗೆ ನೀಡಿದ ನಿವೃತ್ತ ಬ್ಯಾಂಕ್ ಅಧಿಕಾರಿ!

`CET’ ಅಭ್ಯರ್ಥಿಗಳಿಗೆ ಬಿಗ್ ಅಪ್ ಡೇಟ್ : ವೆರಿಫಿಕೇಷನ್ ಸ್ಲಿಪ್ ಡೌನ್ ಲೋಡ್ ಪ್ರಕ್ರಿಯೆ ಆರಂಭ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಗುಡ್ ನ್ಯೂಸ್: ಲ್ಯಾಪ್ ಟಾಪ್ ಒದಗಿಸಲು ಸಂಪುಟ ಅನುಮೋದನೆ
KARNATAKA

ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಗುಡ್ ನ್ಯೂಸ್: ಲ್ಯಾಪ್ ಟಾಪ್ ಒದಗಿಸಲು ಸಂಪುಟ ಅನುಮೋದನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಆನ್ ಲೈನ್ ಮೂಲಕ ಕಡತ ವಿಲೇವಾರಿಗೆ ಉಪಯೋಗ ಆಗುವ ನಿಟ್ಟಿನಲ್ಲಿ ಲ್ಯಾಪ್ ಟಾಪ್ ವಿತರಣೆಗೆ ಸಚಿವ ಸಂಪುಟ ಅನುಮೋದಿಸಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಕಂದಾಯ ಇಲಾಖೆಯಲ್ಲಿ ಡಿಜಿಟಲೀಕರಣ ಮತ್ತು ಇ-ಆಡಳಿತ ನೀಡುವ ಉದ್ದೇಶದಿಂದ ನಮ್ಮ ಸರ್ಕಾರದಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ದಿಶೆಯಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿರುವುದು ಹೆಮ್ಮೆಯ ವಿಷಯವಾಗಿದೆ. ಇದರ ಮುಂದುವರೆದ ಭಾಗವಾಗಿ ಕಂದಾಯ ಇಲಾಖೆಯಲ್ಲಿ ಸಂಪೂರ್ಣ ಡಿಜಿಟಲೀಕರಣ ಆಡಳಿತ ಸಾಧಿಸಲು ಕೆಳಹಂತದಿಂದಲೇ ಎಲ್ಲರಿಗೂ ಆನ್ಲೈನ್ ಕಡತ ವಿಲೇವಾರಿ ಜಾರಿ ಮಾಡಲು ಎಲ್ಲಾ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ಟಾಪ್ ಒದಗಿಸಲು ಸಂಪುಟ ಮಂಜೂರಾತಿ ಮಾಡಿದೆ. ಈಗಾಗಲೇ 5000 ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ಟಾಪ್ ನೀಡಲಾಗುತ್ತಿದೆ. ಉಳಿದ ಗ್ರಾಮ ಆಡಳಿತಾಧಿಕಾರಿಗಳಿಗೆ ಮತ್ತು ಕಂದಾಯ ನಿರೀಕ್ಷಕರುಗಳಿಗೆ 3500 ಲ್ಯಾಪ್ಟಾಪ್ ನೀಡಲು 19.25 ಕೋಟಿ ಅನುದಾನ ಒದಗಿಸಲು ಇಂದಿನ ಸಭೆಯಲ್ಲಿ ಸಂಪುಟ ಅನುಮತಿ ನೀಡಿದೆ ಎಂದಿದ್ದಾರೆ.

ಇದರಿಂದ ಈ ವರ್ಷದಿಂದಲೇ ಕಂದಾಯ ಇಲಾಖೆಯ ಎಲ್ಲಾ ಹಂತಗಳಲ್ಲಿ ಗಣಕೀಕೃತ ಆಡಳಿತ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಇದರಿಂದ ಅಧಿಕಾರಿಗಳ ಮೇಲೆ ಕೆಲಸದ ಭಾರ ಕಡಿಮೆ ಮಾಡಬಹುದು. ಅಲ್ಲದೇ ಕಡತ ವಿಲೇವಾರಿಗೆ ವೇಗ ತರಲಾಗುವುದರ ಜೊತೆಗೆ ಕಡತ ವಿಲೇಯಲ್ಲಿ ವಿಳಂಬಕ್ಕೆ ಕಡಿವಾಣ ಹಾಕಲು ಸಾಧ್ಯವಾಗಲಿದೆ. ಮುಂದುವರೆದು, ಈ ಕ್ರಮದಿಂದಾಗಿ ಆಡಳಿತದಲ್ಲಿ ಪಾರದರ್ಶಕತೆ ಬರಲಿದೆ ಮತ್ತು ಕಡತ ಎತ್ತಿಡುವುದು ಹಾಗೂ ಕಳೆದು ಹೋಗುವುದಕ್ಕೆ ಅವಕಾಶವಿರುವುದಿಲ್ಲ. ಇದೊಂದು ಜನಪರವಾದ ಉತ್ತಮ ಆಡಳಿತ ನೀಡುವ ದಿಶೆಯಲ್ಲಿ ಪ್ರಮುಖ ಹೆಜ್ಜೆ, ಇದರಿಂದ ಅಧಿಕಾರಿಗಳ ಕೆಲಸದಸರಳೀಕರಣ ಕೂಡ ಆಗಲಿದೆ ಎಂದು ಹೇಳಿದ್ದಾರೆ.

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ಸಚಿವ ಸಂಪುಟ ಸಭೆ’ ಪ್ರಮುಖ ಹೈಲೈಟ್ಸ್ | Karnataka Cabinet Meeting

BREAKING: ಅಕ್ರಮ ಆಸ್ತಿ ಪತ್ತೆ ಪ್ರಕರಣ: ಶಾಸಕ ಸತೀಶ್​ ಸೈಲ್​​ಗೆ ಮಧ್ಯಂತರ ಜಾಮೀನು ಮಂಜೂರು

Share. Facebook Twitter LinkedIn WhatsApp Email

Related Posts

`CET’ ಅಭ್ಯರ್ಥಿಗಳಿಗೆ ಬಿಗ್ ಅಪ್ ಡೇಟ್ : ವೆರಿಫಿಕೇಷನ್ ಸ್ಲಿಪ್ ಡೌನ್ ಲೋಡ್ ಪ್ರಕ್ರಿಯೆ ಆರಂಭ

1 Min Read

BREAKING : ಬೆಂಗಳೂರಲ್ಲಿ ಬರ್ಬರ ಹತ್ಯೆ: ಮದುವೆ ನಿರಾಕರಿಸಿದ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಕೊಂದ ಯುವಕ.!

1 Min Read

Gold Loan : 10 ಗ್ರಾಂ ಚಿನ್ನಕ್ಕೆ ಎಷ್ಟು `ಲೋನ್’ ಸಿಗುತ್ತೆ..? ಬ್ಯಾಂಕುಗಳ ಹೊಸ ಲೆಕ್ಕಾಚಾರ ಇಲ್ಲಿದೆ..!

2 Mins Read
Recent News

ವೈದ್ಯಕೀಯ ಲೋಕದಲ್ಲಿ ಹೊಸ ಕ್ರಾಂತಿ: ವಿಶ್ವದ ಮೊದಲ ‘AI ವಿನ್ಯಾಸಿತ’ ಲಸಿಕೆ ಮಾನವರ ಮೇಲೆ ಯಶಸ್ವಿ ಪ್ರಯೋಗ!

​ಪತ್ನಿಯ ಅಗಲಿಕೆ ಬೆನ್ನಲ್ಲೇ ವಿಶ್ವ ಪರ್ಯಟನೆ ಕನಸು ತ್ಯಾಗ: ತಮಗಾಗಿ ಇಟ್ಟಿದ್ದ ₹25 ಲಕ್ಷ ಭವಿಷ್ಯ ನಿಧಿಯನ್ನು ಭಾರತೀಯ ಸೇನೆಗೆ ದೇಣಿಗೆ ನೀಡಿದ ನಿವೃತ್ತ ಬ್ಯಾಂಕ್ ಅಧಿಕಾರಿ!

`CET’ ಅಭ್ಯರ್ಥಿಗಳಿಗೆ ಬಿಗ್ ಅಪ್ ಡೇಟ್ : ವೆರಿಫಿಕೇಷನ್ ಸ್ಲಿಪ್ ಡೌನ್ ಲೋಡ್ ಪ್ರಕ್ರಿಯೆ ಆರಂಭ

​ಬೆಂಗಳೂರಿನಲ್ಲಿ ಸಿಜೆಪಿ ಪ್ರತಿಭಟನೆ: ಕಣಕ್ಕಿಳಿಯಲಿರುವ ನಟ ಪ್ರಕಾಶ್ ರಾಜ್; ‘ವೈಫಲ್ಯಗಳಿಗೆ ಸರ್ಕಾರವನ್ನೇ ಹೊಣೆ ಮಾಡಿ’ ಎಂದು ಕರೆ!

State News
KARNATAKA

`CET’ ಅಭ್ಯರ್ಥಿಗಳಿಗೆ ಬಿಗ್ ಅಪ್ ಡೇಟ್ : ವೆರಿಫಿಕೇಷನ್ ಸ್ಲಿಪ್ ಡೌನ್ ಲೋಡ್ ಪ್ರಕ್ರಿಯೆ ಆರಂಭ

By kannadanewsnow57 KARNATAKA 1 Min Read

ಬೆಂಗಳೂರು: ಯುಜಿಸಿಇಟಿ (UGCET) ಮೂಲಕ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿ ಬಯಸುವ ಅಭ್ಯರ್ಥಿಗಳಿಗೆ ಪ್ರಮುಖ ಅಪ್ಡೇಟ್ ಬಂದಿದೆ. ಪ್ರವೇಶ ಪ್ರಕ್ರಿಯೆಗೆ…

BREAKING : ಬೆಂಗಳೂರಲ್ಲಿ ಬರ್ಬರ ಹತ್ಯೆ: ಮದುವೆ ನಿರಾಕರಿಸಿದ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಕೊಂದ ಯುವಕ.!

Gold Loan : 10 ಗ್ರಾಂ ಚಿನ್ನಕ್ಕೆ ಎಷ್ಟು `ಲೋನ್’ ಸಿಗುತ್ತೆ..? ಬ್ಯಾಂಕುಗಳ ಹೊಸ ಲೆಕ್ಕಾಚಾರ ಇಲ್ಲಿದೆ..!

ALERT : `ಆಸ್ತಿ’ ಖರೀದಿಸುವ ಮುನ್ನ ಈ ಪ್ರಮುಖ ದಾಖಲೆಗಳನ್ನು ಮರೆಯದೇ ಚೆಕ್ ಮಾಡಿಕೊಳ್ಳಿ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.