Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಂಟೆಂಟ್ ಕ್ರಿಯೇಟರ್‌ಗಳಿಗೆ ಬಜೆಟ್ ಬೂಸ್ಟ್: ‘ಆರೆಂಜ್ ಎಕಾನಮಿ’ ಮೂಲಕ ಡಿಜಿಟಲ್ ಲೋಕಕ್ಕೆ ಹೊಸ ಮೆರುಗು

02/02/2026 6:53 AM

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : 2 ಕಂತಿನ `ಗೃಹಲಕ್ಷ್ಮಿ’ ಹಣ ಬಿಡುಗಡೆ.!

02/02/2026 6:53 AM

JOB ALERT : ಭಾರತೀಯ ಅಂಚೆ ಇಲಾಖೆಯ `28,740’ GDS ಹುದ್ದೆಗಳ ನೇಮಕಾತಿ : 10 ನೇ ಕ್ಲಾಸ್ ಪಾಸಾಗಿದ್ರೆ ತಕ್ಷಣ ಅರ್ಜಿ ಸಲ್ಲಿಸಿ.!

02/02/2026 6:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : 2 ಕಂತಿನ `ಗೃಹಲಕ್ಷ್ಮಿ’ ಹಣ ಬಿಡುಗಡೆ.!
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : 2 ಕಂತಿನ `ಗೃಹಲಕ್ಷ್ಮಿ’ ಹಣ ಬಿಡುಗಡೆ.!

By kannadanewsnow5702/02/2026 6:53 AM

ಕೊಪ್ಪಳ: ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 24 ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಇದೀಗ ಮತ್ತೆ ಎರಡು ಕಂತು ಹಣ ಬಿಡುಗಡೆ ಮಾಡುತ್ತಿದ್ದೇವೆ ಈ ಮೂಲಕ ಗೃಹಲಕ್ಷ್ಮಿಯೋಜನೆಯಡಿ ಒಟ್ಟು 26 ಕಂತಿನಲ್ಲಿ 52 ಸಾವಿರ ರೂಪಾಯಿ ಫಲಾನುಭವಿಗಳಿಗೆ ನೀಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಹಣ ಜಮೆಯಾಗಿಲ್ವಾ? ಹಾಗಾದ್ರೆ ಈ ಸಹಾಯವಾಣಿಗೆ ಕರೆ ಮಾಡಿ ಸಾಕು

ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೇ? ಯಾವಾಗ ಬರುವುದೋ ಎಂದು ಅಧಿಕಾರಿಗಳ ಬಳಿ ಅಲೆದು ಬೇಸತ್ತಿದ್ದೀರಾ? ಇನ್ನು ಮುಂದೆ ಯಾರ ಬಳಿಯೂ ಹೋಗಬೇಕಿಲ್ಲ. ಇದಕ್ಕಾಗಿ ಬಂದಿದೆ ಸಹಾಯವಾಣಿ! ಹೌದು, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ‘181’ ಸಂಖ್ಯೆಯ ಸಹಾಯವಾಣಿಯನ್ನು ತೆರೆದಿದ್ದು, ಇದರಡಿ ಇದೇ ಮೊದಲ ಬಾರಿಗೆ ಗೃಹಲಕ್ಷ್ಮಿಯನ್ನೂ ತರಲಾಗಿದೆ.

ಆದರೆ, ಕೆಲವೊಮ್ಮೆ ಎರಡು ತಿಂಗಳು, ಮೂರು ತಿಂಗಳಾದರೂ ಗೃಹಲಕ್ಷ್ಮಿ ಹಣ ಬಂದಿರುವುದಿಲ್ಲ. ಇಂತಹ ಸಂದರ್ಭದಲ್ಲಿಫಲಾನುಭವಿ ಮಾತ್ರವಲ್ಲದೆ, ಮನೆಯ ಬಹುತೇಕ ಸದಸ್ಯರು ಆಗಾಗ್ಗೆ ಖಾತೆ ಹಾಗೂ ಮೊಬೈಲ್ನಲ್ಲಿಸಂದೇಶ ಪರಿಶೀಲಿಸುತ್ತಾರೆ. ಆಗಲೂ ಸಮಾಧಾನವಾಗದೆ, ತಮ್ಮ ನೆರೆಹೊರೆಯವರನ್ನು ಕೇಳುವುದು, ಇಲ್ಲವೇ ಕಚೇರಿಗಳಿಗೆ ಭೇಟಿ ನೀಡಿ ‘ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ಲ. ಯಾವಾಗ ಬರುತ್ತದೆ’ ಎಂದು ಕೇಳಿ ವಾಪಸ್ಸಾಗುತ್ತಿರುತ್ತಾರೆ. ಇನ್ನು ಮುಂದೆ ಎಲ್ಲಿಯೂ ಹೋಗಬೇಕಿಲ್ಲ. ನಿಮ್ಮ ಮೊಬೈಲ್ನಿಂದಲೇ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

ಕೆಲವೊಮ್ಮೆ ತಾಂತ್ರಿಕ ದೋಷಗಳಿಂದಲೋ ಅಥವಾ ಇ-ಕೆವೈಸಿ ಮಾಡಿಸದಿದ್ದರೆ ಇಲ್ಲವೇ ತೆರಿಗೆ ಪಾವತಿಸುತ್ತಿದ್ದರೆ ಇಂತಹ ಸಂದರ್ಭದಲ್ಲಿಗೃಹಲಕ್ಷ್ಮಿ ಹಣ ನಿಲ್ಲಿಸಲಾಗಿರುತ್ತದೆ. ಈ ಬಗ್ಗೆ ಸಹಾಯವಾಣಿಗೆ ಕರೆ ಮಾಡುವ ಮೂಲಕ ನಿಖರವಾದ ಮಾಹಿತಿ ಪಡೆಯಬಹುದು. 181ಕ್ಕೆ ಕರೆ ಮಾಡಿದರೆ ಅಲ್ಲಿನ ಆಪರೇಟರ್ಗಳು ದೂರುದಾರರಿಂದ ಮಾಹಿತಿ ಪಡೆಯುತ್ತಾರೆ. ನಂತರ ದೂರುದಾರರು ಯಾವ ತಾಲೂಕಿಗೆ ಬರುವರೋ ಆ ತಾಲೂಕಿನ ಸಂಬಂಧಪಟ್ಟ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ರವಾನಿಸುವರು. ಅವರಿಂದ ಮಾಹಿತಿ ಪಡೆದು, ಫಲಾನುಭವಿಗಳಿಗೆ ತಲುಪಿಸುವರು.

Good news for the women of the state: 2nd installment of `Grihalakshmi' money released!
Share. Facebook Twitter LinkedIn WhatsApp Email

Related Posts

ರೈತರಿಗೆ ಗುಡ್ ನ್ಯೂಸ್ : `ಟ್ರ್ಯಾಕ್ಟರ್’ ಖರೀದಿಗೆ ಸರ್ಕಾರದಿಂದಲೇ ಸಿಗಲಿದೆ ಶೇ.50% ಸಬ್ಸಿಡಿ.!

02/02/2026 6:45 AM4 Mins Read

ಇನ್ನೊಂದು ತಿಂಗಳಿನಲ್ಲಿ ‘ಜಾತಿಗಣತಿ ವರದಿ’ ಬಿಡುಗಡೆ : CM ಸಿದ್ಧರಾಮಯ್ಯ ಘೋಷಣೆ

02/02/2026 6:37 AM2 Mins Read

ಪೋಷಕರೇ ಗಮನಿಸಿ : ನಿಮ್ಮ ಮಗುವಿನ ‘ಎತ್ತರ’ ಹೆಚ್ಚಿಸಲು ಈ ಆರೋಗ್ಯಕರ ‘ಯೋಗಾಸನ’ ಕಲಿಸಿ

02/02/2026 6:30 AM2 Mins Read
Recent News

ಕಂಟೆಂಟ್ ಕ್ರಿಯೇಟರ್‌ಗಳಿಗೆ ಬಜೆಟ್ ಬೂಸ್ಟ್: ‘ಆರೆಂಜ್ ಎಕಾನಮಿ’ ಮೂಲಕ ಡಿಜಿಟಲ್ ಲೋಕಕ್ಕೆ ಹೊಸ ಮೆರುಗು

02/02/2026 6:53 AM

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : 2 ಕಂತಿನ `ಗೃಹಲಕ್ಷ್ಮಿ’ ಹಣ ಬಿಡುಗಡೆ.!

02/02/2026 6:53 AM

JOB ALERT : ಭಾರತೀಯ ಅಂಚೆ ಇಲಾಖೆಯ `28,740’ GDS ಹುದ್ದೆಗಳ ನೇಮಕಾತಿ : 10 ನೇ ಕ್ಲಾಸ್ ಪಾಸಾಗಿದ್ರೆ ತಕ್ಷಣ ಅರ್ಜಿ ಸಲ್ಲಿಸಿ.!

02/02/2026 6:47 AM

ಸೋಲುವ ಭಯವೇ? ಭಾರತದ ವಿರುದ್ಧ ಆಡಲು ಪಾಕಿಸ್ತಾನ ನಕಾರ: ನೆಟ್ಟಿಗರಿಂದ ಭಾರೀ ಟ್ರೋಲ್!

02/02/2026 6:46 AM
State News
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : 2 ಕಂತಿನ `ಗೃಹಲಕ್ಷ್ಮಿ’ ಹಣ ಬಿಡುಗಡೆ.!

By kannadanewsnow5702/02/2026 6:53 AM KARNATAKA 1 Min Read

ಕೊಪ್ಪಳ: ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗುವುದು ಎಂದು…

ರೈತರಿಗೆ ಗುಡ್ ನ್ಯೂಸ್ : `ಟ್ರ್ಯಾಕ್ಟರ್’ ಖರೀದಿಗೆ ಸರ್ಕಾರದಿಂದಲೇ ಸಿಗಲಿದೆ ಶೇ.50% ಸಬ್ಸಿಡಿ.!

02/02/2026 6:45 AM

ಇನ್ನೊಂದು ತಿಂಗಳಿನಲ್ಲಿ ‘ಜಾತಿಗಣತಿ ವರದಿ’ ಬಿಡುಗಡೆ : CM ಸಿದ್ಧರಾಮಯ್ಯ ಘೋಷಣೆ

02/02/2026 6:37 AM

ಪೋಷಕರೇ ಗಮನಿಸಿ : ನಿಮ್ಮ ಮಗುವಿನ ‘ಎತ್ತರ’ ಹೆಚ್ಚಿಸಲು ಈ ಆರೋಗ್ಯಕರ ‘ಯೋಗಾಸನ’ ಕಲಿಸಿ

02/02/2026 6:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.