Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

17 ವರ್ಷ ವನವಾಸದ ಬಳಿಕ ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ‘RCB’ : ಬೆಂಗಳೂರಲ್ಲಿ ಮುಗಿಲು ಮುಟ್ಟಿದ್ದ ಸಂಭ್ರಮಾಚರಣೆ!

04/06/2025 7:22 AM

ಭಾರತ ಮತ್ತೆ 7 ಗುರಿಗಳನ್ನು ಹೊಡೆದುರುಳಿಸಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ | Operation Sindoor

04/06/2025 7:19 AM

Watch video:18 ವರ್ಷದ ಕನಸು ಕೊನೆಗೂ ನನಸು : ಟ್ರೋಫಿ ಗೆಲ್ತಿದ್ದಂತೆಯೇ ಕೊಹ್ಲಿ ಕಣ್ಣೀರು

04/06/2025 7:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿರುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿರುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ

By kannadanewsnow5721/08/2024 12:02 PM

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಉದ್ಯೋಗಿನಿ, ಧನುಶ್ರೀ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ.

2024-25ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಂದಿನಿಂದ ಸೆಪ್ಟೆಂಬರ್ 21ರ ಸಂಜೆ 5.30ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

2024-25ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗಿನಿ ಯೋಜನೆ

ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ. ವಯೋಮಿತಿ 18 ರಿಂದ 55 ವರ್ಷಗಳು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ :

ಆದಾಯ ಮಿತಿ : ರೂ. 2.00 ಲಕ್ಷಗಳು

ಘಟಕ ವೆಚ್ಚ : ಕನಿಷ್ಟ ರೂ. 1.00 ಲಕ್ಷದಿಂದ ಗರಿಷ್ಟ ರೂ. 3.00 ಲಕ್ಷಗಳು

ಸಹಾಯಧನ ಶೇ. 50 ರಷ್ಟು

ಸಾಮಾನ್ಯ ವರ್ಗ:

ಆದಾಯ ಮಿತಿ : ರೂ. 1.50 ಲಕ್ಷಗಳು

ಘಟಕ ವೆಚ್ಚ : ಗರಿಷ್ಠ ರೂ. 3.00 ಲಕ್ಷಗಳು

ಸಹಾಯಧನ ಶೇ.30 ರಷ್ಟು

ಚೇತನ ಯೋಜನೆ

ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು. ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ವಯೋಮಿತಿ 18 ವರ್ಷ ಮೇಲ್ಪಟ್ಟು,

ಧನಶ್ರೀ ಯೋಜನೆ

ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 30,000/-ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ವಯೋಮಿತಿ 18 ರಿಂದ 60

* ಅರ್ಜಿದಾರರು ತಮ್ಮಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು. • eucigena alenada SCSP/TSP d (Unspent ) dica  ಫಲಾಪೇಕ್ಷಿಗಳು/ಅರ್ಜಿದಾರರು ಸಹಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು la re https://sevasindhu karnataka, gov.in  ಲಭ್ಯವಿರುತ್ತದೆ.

ಲಿಂಗತ್ತ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ

ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.

ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ

1993-94 & 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಸಹಾಯಧನ

ಲಿಂಗತ್ತ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ

ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.

ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ

1993-94 & 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಸಹಾಯಧನ

* ಫಲಾಪೇಕ್ಷಿಗಳು/ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು.

ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಶನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಮಾನ್ಯ ಸಚಿವರು/ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ಮಾನ್ಯ ಅಧ್ಯಕ್ಷರು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ

ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು.

  • 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವುವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ
Good news for the women of the state: You will get the benefits of these schemes from the state government! ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿರುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ
Share. Facebook Twitter LinkedIn WhatsApp Email

Related Posts

17 ವರ್ಷ ವನವಾಸದ ಬಳಿಕ ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ‘RCB’ : ಬೆಂಗಳೂರಲ್ಲಿ ಮುಗಿಲು ಮುಟ್ಟಿದ್ದ ಸಂಭ್ರಮಾಚರಣೆ!

04/06/2025 7:22 AM1 Min Read

BREAKING : ಬೆಂಗಳೂರಲ್ಲಿ 2 ಬೈಕ್‌ಗಳ ಮಧ್ಯ ಭೀಕರ ಅಪಘಾತ : ಇಬ್ಬರು ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ!

04/06/2025 7:06 AM1 Min Read

ಸರ್ಕಾರಿ ಶಾಲೆ ಪುನರಾರಂಭ : ವಿಶಿಷ್ಟ ರೀತಿಯಲ್ಲಿ ‘ಜಿಪ್ಲೈನ್ ಬಳಸಿ ತರಗತಿಗೆ ಪ್ರವೇಶಿಸಿ ಸಂಭ್ರಮಿಸಿದ ವಿದ್ಯಾರ್ಥಿಗಳು

04/06/2025 6:54 AM1 Min Read
Recent News

17 ವರ್ಷ ವನವಾಸದ ಬಳಿಕ ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ‘RCB’ : ಬೆಂಗಳೂರಲ್ಲಿ ಮುಗಿಲು ಮುಟ್ಟಿದ್ದ ಸಂಭ್ರಮಾಚರಣೆ!

04/06/2025 7:22 AM

ಭಾರತ ಮತ್ತೆ 7 ಗುರಿಗಳನ್ನು ಹೊಡೆದುರುಳಿಸಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ | Operation Sindoor

04/06/2025 7:19 AM

Watch video:18 ವರ್ಷದ ಕನಸು ಕೊನೆಗೂ ನನಸು : ಟ್ರೋಫಿ ಗೆಲ್ತಿದ್ದಂತೆಯೇ ಕೊಹ್ಲಿ ಕಣ್ಣೀರು

04/06/2025 7:11 AM

BREAKING : ಬೆಂಗಳೂರಲ್ಲಿ 2 ಬೈಕ್‌ಗಳ ಮಧ್ಯ ಭೀಕರ ಅಪಘಾತ : ಇಬ್ಬರು ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ!

04/06/2025 7:06 AM
State News
KARNATAKA

17 ವರ್ಷ ವನವಾಸದ ಬಳಿಕ ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ‘RCB’ : ಬೆಂಗಳೂರಲ್ಲಿ ಮುಗಿಲು ಮುಟ್ಟಿದ್ದ ಸಂಭ್ರಮಾಚರಣೆ!

By kannadanewsnow0504/06/2025 7:22 AM KARNATAKA 1 Min Read

ಬೆಂಗಳೂರು : ನಿನ್ನೆ ರಾತ್ರಿ ಪಂಜಾಬ್​ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರು (RCB) ಭರ್ಜರಿ ಗೆಲವು ಸಾಧಿಸಿದೆ. ಈ ಮೂಲಕ…

BREAKING : ಬೆಂಗಳೂರಲ್ಲಿ 2 ಬೈಕ್‌ಗಳ ಮಧ್ಯ ಭೀಕರ ಅಪಘಾತ : ಇಬ್ಬರು ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ!

04/06/2025 7:06 AM

ಸರ್ಕಾರಿ ಶಾಲೆ ಪುನರಾರಂಭ : ವಿಶಿಷ್ಟ ರೀತಿಯಲ್ಲಿ ‘ಜಿಪ್ಲೈನ್ ಬಳಸಿ ತರಗತಿಗೆ ಪ್ರವೇಶಿಸಿ ಸಂಭ್ರಮಿಸಿದ ವಿದ್ಯಾರ್ಥಿಗಳು

04/06/2025 6:54 AM

SHOCKING : ಮಂಗಳೂರಲ್ಲಿ ಘೋರ ದುರಂತ : ಆಟೋದಲ್ಲಿ ಚಲಿಸುತ್ತಿರುವಾಗಲೇ ‘ಹೃದಯಾಘಾತದಿಂದ’ ಚಾಲಕ ಸಾವು

04/06/2025 6:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.