ಮೀನು ಕೃಷಿಯಲ್ಲಿ ತೊಡಗಿದವರಿಗೆ ಗುಡ್ ನ್ಯೂಸ್: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಫಲಾನುಭವಿ ಆಧಾರಿತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಹೊಸ ಪಾಲನೆ ಕೊಳಗಳ ನಿರ್ಮಾಣ (ನರ್ಸರಿ/ಮೀನುಮರಿ ಪಾಲನೆ ಕೊಳಗಳು), ಲವಣ/ಕ್ಷಾರಿಯ ಪ್ರದೇಶಗಳಿಗೆ ಹೊಸ ಕೊಳಗಳ ನಿರ್ಮಾಣ ಮತ್ತು ಹೂಡಿಕೆ ವೆಚ್ಚ ಹೊಸ ಮೀನುಕೃಷಿ ಕೊಳಗಳ ನಿರ್ಮಾಣ, ಐಸ್ ಬಾಕ್ಸ್ನೊಂದಿಗೆ ಮೋಟಾರ್ ಸೈಕಲ್ ಮೀನು ಮಾರಾಟಕ್ಕಾಗಿ ಐಸ್ ಬಾಕ್ಸ್ ಹೊಂದಿರುವ ತ್ರಿಚಕ್ರ ಹಾಗೂ ವಿವಿಧ ಘಟಕಗಳಿಗೆ ಸಹಾಯಧನ … Continue reading ಮೀನು ಕೃಷಿಯಲ್ಲಿ ತೊಡಗಿದವರಿಗೆ ಗುಡ್ ನ್ಯೂಸ್: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ