ಶ್ರೀಶೈಲ ಮಲ್ಲಿಕಾರ್ಜುನ ದೇವರ ಜಾತ್ರೆಗೆ ತೆರಳೋರಿಗೆ ಗುಡ್ ನ್ಯೂಸ್: KKRTCಯಿಂದ 225 ಹೆಚ್ಚುವರಿ ವಿಶೇಷ ಬಸ್ ಸಂಚಾರದ ವ್ಯವಸ್ಥೆ

ರಾಯಚೂರು: ಶ್ರೀಶೈಲದ ಮಲ್ಲಿಕಾರ್ಜನ ದೇವರ ಜಾತ್ರೆಗೆ ತೆರಳುವಂತ ಭಕ್ತರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 225 ಹೆಚ್ಚುವರಿ ವಿಶೇಷ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು. ಶ್ರೀಶೈಲ ಜಾತ್ರೆ -2024(ಶಿವರಾತ್ರಿ) ಶಿವರಾತ್ರಿ ಹಬ್ಬದ ಪ್ರಯುಕ್ತ ಮಲ್ಲಿಕಾರ್ಜುನ ದೇವರ ಜಾತ್ರೆಗೆ ದಿನಾಂಕ 01.03-2024 ರಿಂದ 10-03-2024 ವರೆಗೆ 225 ಹೆಚ್ಚುವರಿ ವಿಶೇಷ ಬಸ್ಸುಗಳ ಕಾರ್ಯಾಚರಣೆ ಮಾಡಲಿದ್ದಾವೆ ಎಂದಿದೆ. ಪ್ರಮುಖವಾಗಿ … Continue reading ಶ್ರೀಶೈಲ ಮಲ್ಲಿಕಾರ್ಜುನ ದೇವರ ಜಾತ್ರೆಗೆ ತೆರಳೋರಿಗೆ ಗುಡ್ ನ್ಯೂಸ್: KKRTCಯಿಂದ 225 ಹೆಚ್ಚುವರಿ ವಿಶೇಷ ಬಸ್ ಸಂಚಾರದ ವ್ಯವಸ್ಥೆ