ಕಾಶಿಗೆ ಹೊರಡುವವರಿಗೆ ಸಿಹಿ ಸುದ್ದಿ: ರಾಜ್ಯ ಸರಕಾರದಿಂದ 5 ಸಾವಿರ ರೂ. ಸಹಾಯಧನ

ಬೆಂಗಳೂರು: ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ಪ್ಯಾಕೇಜ್‌ ಟೂರ್‌ ಗೆ ಬುಕ್ಕಿಂಗ್‌ ಪ್ರಾರಂಭವಾಗಿದೆ. ಈ ಯೋಜನೆಯ ಮೊದಲ ರೈಲು ನವೆಂಬರ್‌ 11 ರಂದು ಬೆಂಗಳೂರಿನಿಂದ ಹೊರಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ಚಾಲನೆ ನೀಡುವ ನಿಟ್ಟಿನಲ್ಲಿ ಯೋಜಿಸಲಾಗುತ್ತಿದೆ ಎಂದು  ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.  ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮಹತ್ವಾಕಾಂಕ್ಷಿ ಯೋಜನೆಯ … Continue reading ಕಾಶಿಗೆ ಹೊರಡುವವರಿಗೆ ಸಿಹಿ ಸುದ್ದಿ: ರಾಜ್ಯ ಸರಕಾರದಿಂದ 5 ಸಾವಿರ ರೂ. ಸಹಾಯಧನ