‘ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ’ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ 2022-23ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತ ಸಮುದಾಯದ 50 ಸಾವಿರ ಅಭ್ಯರ್ಥಿಗಳಿಗೆ ಖಾಸಗಿ ತರಬೇತಿ ಸಂಸ್ಥೆಗಳಿಂದ ಸ್ಪರ್ಧಾತ್ಮಕ ತರಬೇತಿ ನೀಡಲು ಅನುಮತಿಸಿದೆ. ಈ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಾಗಿ ತರಬೇತಿಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. Big Breaking News: ಭಾರೀ ಮಳೆ ಹಿನ್ನಲೆ: ತಾತ್ಕಾಲಿಕವಾಗಿ ಈ ಜಿಲ್ಲೆಯ ಡಿಸಿಗಳಿಗೆ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಅಭಿಯಾನಕ್ಕೆ ವಿನಾಯ್ತಿ ಈ ಸಂಬಂಧ ನಡವಳಿಗಳನ್ನು ಹೊರಡಿಸಿದ್ದು, ಸಮಾಜ … Continue reading ‘ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ’ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್