Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಶ್ಚಿಮ ಏಷ್ಯಾದಿಂದ 9 ಲಕ್ಷಕ್ಕೂ ಹೆಚ್ಚು ಭಾರತೀಯರ ಸುರಕ್ಷಿತ ವಾಪಸಾತಿ: ವಿದೇಶಾಂಗ ಸಚಿವಾಲಯದ ಮಾಹಿತಿ!

13/04/2026 8:43 PM

ರಾಜ್ಯದಲ್ಲಿ  ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!

13/04/2026 8:39 PM

ಯಶವಂತಪುರ–ನ್ಯೂ ಜಲ್ಪೈಗುರಿ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

13/04/2026 8:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ‘MBBS ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ’11 ಸರ್ಕಾರಿ ವೈದ್ಯಕೀಯ ಕಾಲೇಜು’ಗಳ ಸ್ಥಾಪನೆ
KARNATAKA

GOOD NEWS: ‘MBBS ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ’11 ಸರ್ಕಾರಿ ವೈದ್ಯಕೀಯ ಕಾಲೇಜು’ಗಳ ಸ್ಥಾಪನೆ

By kannadanewsnow0914/10/2024 3:50 PM

ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ಹೊಸದಾಗಿ 11 ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸು ನನಸು ಮಾಡಬೇಕೆಂಬ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರ ನಿರ್ಧರಿಸಿದೆ. 11 ಹೊಸ ಕಾಲೇಜುಗಳ ಸ್ಥಾಪನೆಗಾಗಿ ಆರ್ಥಿಕ ಇಲಾಖೆಗೆ ಅನುಮತಿ ಕೇಳಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್‌ ತಿಳಿಸಿದ್ದಾರೆ.

ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸು ನನಸು ಮಾಡಬೇಕೆಂಬ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರ ನಿರ್ಧರಿಸಿದೆ. 11 ಹೊಸ ಕಾಲೇಜುಗಳ ಸ್ಥಾಪನೆಗಾಗಿ ಆರ್ಥಿಕ ಇಲಾಖೆಗೆ ಅನುಮತಿ ಕೇಳಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್‌ ತಿಳಿಸಿದ್ದಾರೆ.#MedicalCollege… pic.twitter.com/51Nd7I8QcJ

— DIPR Karnataka (@KarnatakaVarthe) October 14, 2024

ಎಮ್.ಬಿ.ಬಿ.ಎಸ್ ವಿದ್ಯಾರ್ಥಿಗಳ ತರಗತಿಗಳು ಸಮರ್ಪಕ ಹಾಗೂ ಉನ್ನತ ಮಟ್ಟದಲ್ಲಿ ವಿಶ್ವವಿದ್ಯಾಲಯ ನಡೆಸುತ್ತಿರುವ ಬಗ್ಗೆ ಜಾಗರೂಕತೆ ಜೊತೆಗೆ ಕಾಳಜಿಯೂ ಇರಲಿ ಎಂದು ಸಚಿವರು ತಿಳಿಸಿದರು.

ಪದವಿ ಪಡೆದ ನಂತರವೂ ನಿರಂತರ ಕಲಿಕೆ ಮುಂದುವರಿಯಬೇಕು. ಜ್ಞಾನವನ್ನು ಸಂಪಾದಿಸುವುದು, ಆಧುನೀಕತೆ ಜೊತೆಗೆ ಪ್ರಸಕ್ತ ಸನ್ನಿವೇಶಗಳನ್ನು ಎದುರಿಸುವುದು ಅರಿತಿರಬೇಕು ಎಂದು ಡಾ.ಪಾಟೀಲ್ ತಿಳಿಸಿದರು.

ಔಷಧಗಳು ಇನ್ಮುಂದೆ ನಿಮ್ಮ ಜೀವನದ ಭಾಗವಾಗಲಿದೆ. ನಿಮ್ಮಿಂದ ಸಲಹೆ, ಸೂಚನೆ ಪಡೆಯುವವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.

ಉತ್ತಮ ವೈದ್ಯರಾಗಲು ಶ್ರದ್ಧೆ, ಅಧ್ಯಯನ, ತಾಳ್ಮೆ, ಸಹಾನುಭೂತಿ ಅಗತ್ಯವಾಗಿ ಇರಬೇಕು. ಗುಣಮಟ್ಟ ನಿಮ್ಮ ಮುಖ್ಯ ಗುರಿಯಾಗಿರಬೇಕು ಎಂದು ಸಚಿವರು ಸಲಹೆ ನೀಡಿದರು.

ನೀವು ಪಿಇಎಸ್ ವಿದ್ಯಾಸಂಸ್ಥೆಯ ಭಾಗವಾಗಿರುವುದು ನಿಮ್ಮ ಅದೃಷ್ಟವಾಗಿದೆ. ಈ ಸಂಸ್ಥೆ ಐದು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ದೇಶಾದ್ಯಂತ ಕೀರ್ತಿ ಗಳಿಸಿದೆ. ಗ್ರಾಮೀಣ ಭಾಗದಲ್ಲಿ ಅಗತ್ಯ ಇರುವವರಿಗೆ ಸೇವೆ ನೀಡುವುದು ಗಮನಾರ್ಹವಾಗಿದೆ ಎಂದು ತಿಳಿಸಿದರು.

ಇಲ್ಲಿನ ಸಂಯೋಜಿತ ಕ್ಯಾಂಪಸ್ ನಿಮಗೆ ಮಾರ್ಗದರ್ಶನ ನೀಡುತ್ತದೆ. ಹೆಚ್ಚುವರಿ ಕೋರ್ಸ್ ಗಳನ್ನು ಕಲಿಯಲು ಇಲ್ಲಿ ಸಾಧ್ಯವಿದೆ. ಒಟ್ಟಾರೆ ನಿಮ್ಮ ವಿದ್ಯಾರ್ಥಿ ಜೀವನ ಯಶಸ್ವಿಯಾಗಲಿ. ಭವ್ಯ ಭವಿಷ್ಯ ನಿಮ್ಮದಾಗಲಿ ಎಂದು ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.

ಐದು ವರ್ಷಗಳ ಎಂಬಿಬಿಎಸ್, ಮೂರು ವರ್ಷಗಳ ಎಂಡಿ, ವರ್ಷಗಳ ಡಿಎಂ ಇತ್ಯಾದಿ ಮಾಡುವುದಕ್ಕೆ ಅತ್ಯಂತ ಆಸಕ್ತಿ, ದೃಢ ಮನಸ್ಸು ಬೇಕು. ಇವುಗಳನ್ನು ಮೀರಿ ಸಾಧಿಸಬೇಕು ಎಂದು ಸಚಿವರು ತಿಳಿಸಿದರು.

BREAKING ; ದೆಹಲಿ ಸಿಎಂ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ‘ಪ್ರಧಾನಿ ಮೋದಿ’ ಭೇಟಿಯಾದ ‘ಅತಿಶಿ’

ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆಯ ವಿಚಾರ : ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ  ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!

13/04/2026 8:39 PM1 Min Read

ಯಶವಂತಪುರ–ನ್ಯೂ ಜಲ್ಪೈಗುರಿ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

13/04/2026 8:30 PM1 Min Read

ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

13/04/2026 8:18 PM2 Mins Read
Recent News

ಪಶ್ಚಿಮ ಏಷ್ಯಾದಿಂದ 9 ಲಕ್ಷಕ್ಕೂ ಹೆಚ್ಚು ಭಾರತೀಯರ ಸುರಕ್ಷಿತ ವಾಪಸಾತಿ: ವಿದೇಶಾಂಗ ಸಚಿವಾಲಯದ ಮಾಹಿತಿ!

13/04/2026 8:43 PM

ರಾಜ್ಯದಲ್ಲಿ  ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!

13/04/2026 8:39 PM

ಯಶವಂತಪುರ–ನ್ಯೂ ಜಲ್ಪೈಗುರಿ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

13/04/2026 8:30 PM

ಇಂಧನ ಬಿಕ್ಕಟ್ಟಿನ ನಡುವೆ ಕೇಂದ್ರದ ಮಹತ್ವದ ನಿರ್ಧಾರ: EV ಸಬ್ಸಿಡಿ ವಿಸ್ತರಣೆ, ಸ್ವಚ್ಛ ಇಂಧನಕ್ಕೆ ಆಟೋ ಸಂಸ್ಥೆಗಳಿಗೆ ಸೂಚನೆ!

13/04/2026 8:30 PM
State News
KARNATAKA

ರಾಜ್ಯದಲ್ಲಿ  ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!

By kannadanewsnow0913/04/2026 8:39 PM KARNATAKA 1 Min Read

ಬೆಂಗಳೂರು: ರಾಜ್ಯದ ಆರ್ಥಿಕ ಪ್ರಗತಿ ಮತ್ತು ನಿರುದ್ಯೋಗ ನಿರ್ಮೂಲನೆಯ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…

ಯಶವಂತಪುರ–ನ್ಯೂ ಜಲ್ಪೈಗುರಿ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

13/04/2026 8:30 PM

ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

13/04/2026 8:18 PM

IPL ಪಂದ್ಯಾವಳಿ ಹಿನ್ನಲೆ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿವಿಧ ಸ್ಥಳಗಳಿಗೆ ‘ವಿಶೇಷ BMTC ಬಸ್’ ಸೌಲಭ್ಯ

13/04/2026 8:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.