Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪಾಕಿಸ್ತಾನದ FC ಪ್ರಧಾನ ಕಚೇರಿ ಮೇಲೆ ಬಂದೂಕುಧಾರಿಗಳ ದಾಳಿ, ಹಲವು ಬಾಂಬ್ ಸ್ಫೋಟ

24/11/2025 9:58 AM

BREAKING: ತಂದೆಯ ಬಳಿಕ ಭಾವಿ ಪತಿ ಪಲಾಶ್ ಮುಚ್ಚಲ್‌ ಕೂಡ ಆಸ್ಪತ್ರೆಗೆ ದಾಖಲು! ಸ್ಮೃತಿ ಮಂಧಾನ ಕುಟುಂಬದಲ್ಲಿ ಆತಂಕ!

24/11/2025 9:54 AM

BREAKING : ಬೆಂಗಳೂರಲ್ಲಿ ‘ವಂದೇ ಭಾರತ್’ ರೈಲು ಡಿಕ್ಕಿ : ಸ್ಥಳದಲ್ಲೇ ನರ್ಸಿಂಗ್ ವಿದ್ಯಾರ್ಥಿಗಳ ಸಾವು!

24/11/2025 9:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘B.Ed ಸೀಟಿ’ಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ದಾಖಲಾತಿಗೆ ಅವಧಿ ವಿಸ್ತರಣೆ
KARNATAKA

‘B.Ed ಸೀಟಿ’ಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ದಾಖಲಾತಿಗೆ ಅವಧಿ ವಿಸ್ತರಣೆ

By kannadanewsnow0928/01/2025 1:19 PM

ಬೆಂಗಳೂರು: 2024-25ನೇ ಸಾಲಿನ ಬಿಇಡಿ ಸೀಟುಗಳ ದಾಖಲಾತಿ ಪ್ರಕ್ರಿಯೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸಲು ಅವಧಿಯನ್ನು ವಿಸ್ತರಿಸಲಾಗಿದೆ. ಈ ಮೂಲಕ ಬಿಇಡಿ ದಾಖಲಾತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಈ ಬಗ್ಗೆ ಕೇಂದ್ರೀಕೃತ ದಾಖಲಾತಿ ಘಟಕದಿಂದ ಅಭ್ಯರ್ಥಿಗಳಿಗೆ ಸೂಚನೆಯನ್ನು ಹೊರಡಿಸಿದ್ದು, 2024-25ನೇ ಸಾಲಿನ ಸರ್ಕಾರಿ ಕೋಟಾದ ಬಿ.ಇಡಿ ಸೀಟುಗಳ ಹಂಚಿಕೆ ಪ್ರಕ್ರಿಯೆಯು 4ನೇ ಹಾಗೂ ಅಂತಿಮ ಸುತ್ತು ದಿನಾಂಕ:20/01/2025ರಂದು ಪೂರ್ಣಗೊಂಡಿರುತ್ತದೆ.

4ನೇ ಸುತ್ತಿನ ನಂತರ ಸೀಟು ಹಂಚಿಕೆ ಆಗದ ಕೆಲವು ಅಭ್ಯರ್ಥಿಗಳಿಗೆ ಈ ರೀತಿ ** ಗುರುತು ಬಂದಿರುವ ಮತ್ತು ಬಯಸಿದ ಕಾಲೇಜು ಸಿಗದ ಕಾರಣ ದಾಖಲಾತಿ ಪತ್ರ ಪಡೆಯದೆ ಇರುವ ಕೆಲವು ಅಭ್ಯರ್ಥಿಗಳು ಮತ್ತೊಮ್ಮೆ Option Entryಗೆ ಅವಕಾಶ ನೀಡುವಂತೆ ಕೋರಿರುತ್ತಾರೆ. ಉಲ್ಲೇಖಿತ ಪತ್ರದ ಆದೇಶದಂತೆ ಸದರಿ ಅಭ್ಯರ್ಥಿಗಳಿಗೆ ಉಳಿಕೆಯಾಗಿರುವ ಸೀಟುಗಳ ಮಾಟ್ರಿಕ್ಸ್‌ನ್ನು 5ನೇ ಸುತ್ತಿಗೆ ದಿನಾಂಕ:28/01/2025ರಂದು ಪ್ರಕಟಿಸಲಾಗುತ್ತದೆ. 5ನೇ ಸುತ್ತಿಗೆ ಕಾಲೇಜುಗಳ ಆಯ್ಕೆಗಾಗಿ eroth Option Entryrt DOB:29/01/2025 ರಿಂದ ದಿ:01/02/2025ರ ವರೆಗೆ ಅವಕಾಶ ನೀಡಲಾಗಿದೆ. ಅದಕ್ಕಾಗಿ 4ನೇ ಸುತ್ತಿನಲ್ಲಿ ** ಗುರುತು ಬಂದಿರುವ ಅಭ್ಯರ್ಥಿಗಳೂ, ಸಹ Login ಆಗಿ 5ನೇ ಸುತ್ತಿನ ಸೀಟು ಹಂಚಿಕೆ ಬಯಸುವುದಾಗಿ ನಮೂದಿಸುವುದು ಕಡ್ಡಾಯವಾಗಿರುತ್ತದೆ.

ದಿನಾಂಕ:03/02/2025ರಂದು 5ನೇ ಸುತ್ತಿನ ಸೀಟು ಹಂಚಿಕೆ ಪ್ರಕಟಣೆ ಮಾಡಲಾಗುವುದು. ಸೀಟು ಹಂಚಿಕೆಯಾದ ಅಭ್ಯರ್ಥಿಗಳು Online ನಲ್ಲಿ ಚಲನ್ ಡೌನ್‌ಲೋಡ್ ಮಾಡಿಕೊಂಡು ನಿಗಧಿತ ದಾಖಲಾತಿ ಶುಲ್ಕವನ್ನು ದಿನಾಂಕ:05/02/2025ರೊಳಗೆ SBI ಬ್ಯಾಂಕಿನಲ್ಲಿ ಪಾವತಿಸಿ, ತಾವು ಆಯ್ಕೆ ಮಾಡಿಕೊಂಡಿರುವ ವ್ಯವಸ್ಥಾಪಕ ಕೇಂದ್ರಗಳಲ್ಲಿ (DIETICTE) ಪ್ರವೇಶಾತಿ ಪತ್ರವನ್ನು (Admission Slip) ಪಡೆದು ಸಂಬಂಧಿಸಿದ ಕಾಲೇಜಿನಲ್ಲಿ ದಾಖಲಾತಿ ಪಡೆಯಲು ದಿನಾಂಕ:10/02/2025ರ ವರಗೆ ಕಾಲಾವಕಾಶ ನೀಡಿದೆ ಇದು ಬಿಇಡಿ ಪ್ರವೇಶಾತಿಗೆ ಕೊನೆಯ ಸುತ್ತಾಗಿರುತ್ತದೆ ಎಂಬುದನ್ನು ಅಭ್ಯರ್ಥಿಗಳ ಗಮನಕ್ಕೆ ತರಲಾಗಿದೆ.

ವಿಶೇಷ ಸೂಚನೆಯಲ್ಲಿ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿ ನೀಡಲಾಗುವುದಿಲ್ಲ ಎಂಬುದಾಗಿ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾರಣದಿಂದ ವರ್ಷಾಂತ್ಯದ ಬೋನಸ್ ಕಳೆದುಕೊಂಡ ಪೊಲೀಸ್ ನಾಯಿ

ಈ ಕಾರಣದಿಂದ ವರ್ಷಾಂತ್ಯದ ಬೋನಸ್ ಕಳೆದುಕೊಂಡ ಪೊಲೀಸ್ ನಾಯಿ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ‘ವಂದೇ ಭಾರತ್’ ರೈಲು ಡಿಕ್ಕಿ : ಸ್ಥಳದಲ್ಲೇ ನರ್ಸಿಂಗ್ ವಿದ್ಯಾರ್ಥಿಗಳ ಸಾವು!

24/11/2025 9:45 AM1 Min Read

BIG NEWS : ಮಲೆನಾಡು ಪ್ರದೇಶಗಳಲ್ಲಿ ಕಾಳಿಂಗ ಸರ್ಪ ಸೆರೆಗೆ ಕಾರ್ಯಪಡೆ ರಚನೆ : ಅರಣ್ಯ ಸಚಿವ ಈಶ್ವರ್ ಖಂಡ್ರೆ

24/11/2025 9:17 AM1 Min Read

BIG NEWS : ಬೆಂಗಳೂರಲ್ಲಿ 7 ಕೋಟಿ ದರೋಡೆ ಪ್ರಕರಣ : ‘CMS’ ಕಂಪನಿಯ ಈ ನಿರ್ಲಕ್ಷದಿಂದಲೇ ದರೋಡೆ

24/11/2025 9:03 AM1 Min Read
Recent News

BREAKING: ಪಾಕಿಸ್ತಾನದ FC ಪ್ರಧಾನ ಕಚೇರಿ ಮೇಲೆ ಬಂದೂಕುಧಾರಿಗಳ ದಾಳಿ, ಹಲವು ಬಾಂಬ್ ಸ್ಫೋಟ

24/11/2025 9:58 AM

BREAKING: ತಂದೆಯ ಬಳಿಕ ಭಾವಿ ಪತಿ ಪಲಾಶ್ ಮುಚ್ಚಲ್‌ ಕೂಡ ಆಸ್ಪತ್ರೆಗೆ ದಾಖಲು! ಸ್ಮೃತಿ ಮಂಧಾನ ಕುಟುಂಬದಲ್ಲಿ ಆತಂಕ!

24/11/2025 9:54 AM

BREAKING : ಬೆಂಗಳೂರಲ್ಲಿ ‘ವಂದೇ ಭಾರತ್’ ರೈಲು ಡಿಕ್ಕಿ : ಸ್ಥಳದಲ್ಲೇ ನರ್ಸಿಂಗ್ ವಿದ್ಯಾರ್ಥಿಗಳ ಸಾವು!

24/11/2025 9:45 AM

BIG NEWS : ಮಲೆನಾಡು ಪ್ರದೇಶಗಳಲ್ಲಿ ಕಾಳಿಂಗ ಸರ್ಪ ಸೆರೆಗೆ ಕಾರ್ಯಪಡೆ ರಚನೆ : ಅರಣ್ಯ ಸಚಿವ ಈಶ್ವರ್ ಖಂಡ್ರೆ

24/11/2025 9:17 AM
State News
KARNATAKA

BREAKING : ಬೆಂಗಳೂರಲ್ಲಿ ‘ವಂದೇ ಭಾರತ್’ ರೈಲು ಡಿಕ್ಕಿ : ಸ್ಥಳದಲ್ಲೇ ನರ್ಸಿಂಗ್ ವಿದ್ಯಾರ್ಥಿಗಳ ಸಾವು!

By kannadanewsnow0524/11/2025 9:45 AM KARNATAKA 1 Min Read

ಬೆಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ…

BIG NEWS : ಮಲೆನಾಡು ಪ್ರದೇಶಗಳಲ್ಲಿ ಕಾಳಿಂಗ ಸರ್ಪ ಸೆರೆಗೆ ಕಾರ್ಯಪಡೆ ರಚನೆ : ಅರಣ್ಯ ಸಚಿವ ಈಶ್ವರ್ ಖಂಡ್ರೆ

24/11/2025 9:17 AM

BIG NEWS : ಬೆಂಗಳೂರಲ್ಲಿ 7 ಕೋಟಿ ದರೋಡೆ ಪ್ರಕರಣ : ‘CMS’ ಕಂಪನಿಯ ಈ ನಿರ್ಲಕ್ಷದಿಂದಲೇ ದರೋಡೆ

24/11/2025 9:03 AM

BREAKING : ದೆಹಲಿಗೆ ತೆರಳಿದ ಕಾಂಗ್ರೆಸ್ ನ 6 ಶಾಸಕರ ಮತ್ತೊಂದು ತಂಡ : ಹೆಚ್ಚಾಯ್ತು ನಾಯಕತ್ವ ಬದಲಾವಣೆ ಕಿಚ್ಚು

24/11/2025 8:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.