Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಟ್ಟೆಗಳನ್ನು ಫ್ರಿಜ್‌ ನಲ್ಲಿಡಬೇಕೋ ಅಥವಾ ಹೊರಗಡೆ ಇಡಬೇಕೋ? ಇಲ್ಲಿದೆ ಉಪಯುಕ್ತ ಮಾಹಿತಿ

16/03/2026 7:15 AM

‘ನಾನು ಸತ್ತಿರುವುದು ಕಾಫಿಗಾಗಿ ಮಾತ್ರ!’:ವಿಡಿಯೋ ಮೂಲಕ ವದಂತಿಗಳಿಗೆ ಟಾಂಗ್ ನೀಡಿದ ನೆತನ್ಯಾಹು | Watch video

16/03/2026 7:12 AM

ದಲಿತ ಮತಗಳ ಮೇಲೆ ಕಣ್ಣು: ಕಾನ್ಶೀರಾಮ್‌ಗೆ ‘ಭಾರತ ರತ್ನ’ ನೀಡಲು ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪತ್ರ!

16/03/2026 7:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ, ಕಟ್ಟಡ ನಿರ್ಮಿಸಿದವರಿಗೆ ಗುಡ್ ನ್ಯೂಸ್ : ಶೇ.15ರಷ್ಟು ದಂಡ ಕಟ್ರಿದ್ರೆ ಸಕ್ರಮ.!
KARNATAKA

ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ, ಕಟ್ಟಡ ನಿರ್ಮಿಸಿದವರಿಗೆ ಗುಡ್ ನ್ಯೂಸ್ : ಶೇ.15ರಷ್ಟು ದಂಡ ಕಟ್ರಿದ್ರೆ ಸಕ್ರಮ.!

By kannadanewsnow5701/11/2025 6:01 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್ ನ್ಯೂಸ್ ನೀಡಿದೆ. ಅದೇ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿ ಕಟ್ಟಡ ಕಟ್ಟಿದ್ದರೂ ದಂಡವನ್ನು ಕಟ್ಟಿಸಿಕೊಂಡು ವಿನಾಯ್ತಿ ನೀಡುವುದಕ್ಕೆ ಅಸ್ತು ಎಂದಿದೆ.

ಹೌದು.. ರಾಜ್ಯದ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ವಿನಾಯ್ತಿ ನೀಡಿ ದಂಡ ಕಟ್ಟಿ, ಪರಿಷ್ಕೃತ ನಕ್ಷೆ ಪಡೆಯಲು ಸರ್ಕಾರ ಅವಕಾಶವನ್ನು ನೀಡಿದೆ. ಆದರೇ ಅದಕ್ಕಾಗಿ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದಂತ ಮಾಲೀಕರು ಶೇ.15ರಷ್ಟು ಮಿತಿಯೊಳಗೆ ನಿಯಮ ಉಲ್ಲಂಘಿಸಿದ್ದರೇ ಮಾತ್ರ ಈ ಆದೇಶವು ಅನ್ವಯ ಆಗಲಿದೆ.

ಯಾರು ನಿಯಮ ಉಲ್ಲಂಘಿಸಿ ಸೆಟ್ ಬ್ಯಾಕ್, ಕಾರ್ ಪಾರ್ಕಿಂಗ್ ಉಲ್ಲಂಘನೆ ಮಾಡಿ ಕಟ್ಟಡ ಕಟ್ಟಿರುತ್ತಾರೋ ಅವರಿಗೆಲ್ಲ ಅನುಕೂಲ ಆಗಲಿದೆ. ಈ ಪರವಾನಿಗೆ ಉಲ್ಲಂಘಿಸಿದ ಕಟ್ಟಡಗಳಿಗೆ ವಿನಾಯಿತಿ ನೀಡಲು ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ಕೆಳಕಿನಂತೆ ದಂಡ ನಿಗದಿಪಡಿಸಿದೆ.

ಈ ಆದೇಶವು ಶೇ.15ರಷ್ಟು ಮಿತಿಯೊಳಗೆ ನಿಯಮ ಉಲ್ಲಂಘಿಸಿ ಕಟ್ಟಿದಂತ ಕಟ್ಟಡಗಳಿಗೆ ಮಾತ್ರವೇ ಅನ್ವಯ

ಸೆಟ್ ಬ್ಯಾಕ್, ಕಾರ್ ಪಾರ್ಕಿಂಗ್ ಉಲ್ಲಂಘನೆ ಮಾಡಿದವರಿಗೆ ದಂಡ ಕಟ್ಟಲು ಅವಕಾಶ

ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ ಪಾರ್ಕಿಂಗ್ ಉಲ್ಲಂಘನೆಗೆ ರೂ.5,000 ದಂಡ

ದಂಡದ ಮೊತ್ತ ಎಷ್ಟು?

ಪಟ್ಟಣಪಂಚಾಯಿತಿ ವ್ಯಾಪ್ತಿಯಲ್ಲಿ..

ವಸತಿ, ಕೈಗಾರಿಕಾ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,000 ರೂ. ದಂಡ

ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,500 ದಂಡ ನಿಗದಿ

ಪುರಸಭೆ ವ್ಯಾಪ್ತಿಯಲ್ಲಿ…

ವಸತಿ, ಕೈಗಾರಿಕಾ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,200 ದಂಡ

ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,800 ದಂಡ

ನಗರಪಾಲಿಕೆ ವ್ಯಾಪ್ತಿಯಲ್ಲಿ…

ವಸತಿ, ಕೈಗಾರಿಕಾ ಕಟ್ಟಡಕ್ಕೆ ಪ್ರತಿ ಚ.ಮೀಗೆ 1,500 ದಂಡ

ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀಗೆ 2,250 ದಂಡ

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ…

ವಸತಿ, ಕೈಗಾರಿಕಾ ಕಟ್ಟಡಕ್ಕೆ ಪ್ರತಿ ಚ.ಮೀಗೆ 2,000 ದಂಡ ನಿಗದಿ

ವಾಣಿಜ್ಯ ಕಟ್ಟಡಕ್ಕೆ ಪ್ರತಿ ಚ.ಮೀಗೆ 3,000 ದಂಡ

Good news for those who built houses and buildings in violation of the rules in the state: 15% fine will be imposed!
Share. Facebook Twitter LinkedIn WhatsApp Email

Related Posts

ಮೊಟ್ಟೆಗಳನ್ನು ಫ್ರಿಜ್‌ ನಲ್ಲಿಡಬೇಕೋ ಅಥವಾ ಹೊರಗಡೆ ಇಡಬೇಕೋ? ಇಲ್ಲಿದೆ ಉಪಯುಕ್ತ ಮಾಹಿತಿ

16/03/2026 7:15 AM1 Min Read

ದಿನಕ್ಕೆ 10,000 ಹೆಜ್ಜೆಗಳನ್ನು ಪೂರ್ಣಗೊಳಿಸಲು ನೀವು ಎಷ್ಟು ಕಿಲೋಮೀಟರ್ ನಡೆಯಬೇಕು ಗೊತ್ತಾ? ಇಲ್ಲಿದೆ ಮಾಹಿತಿ

16/03/2026 7:00 AM2 Mins Read

ALERT : ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

16/03/2026 6:44 AM1 Min Read
Recent News

ಮೊಟ್ಟೆಗಳನ್ನು ಫ್ರಿಜ್‌ ನಲ್ಲಿಡಬೇಕೋ ಅಥವಾ ಹೊರಗಡೆ ಇಡಬೇಕೋ? ಇಲ್ಲಿದೆ ಉಪಯುಕ್ತ ಮಾಹಿತಿ

16/03/2026 7:15 AM

‘ನಾನು ಸತ್ತಿರುವುದು ಕಾಫಿಗಾಗಿ ಮಾತ್ರ!’:ವಿಡಿಯೋ ಮೂಲಕ ವದಂತಿಗಳಿಗೆ ಟಾಂಗ್ ನೀಡಿದ ನೆತನ್ಯಾಹು | Watch video

16/03/2026 7:12 AM

ದಲಿತ ಮತಗಳ ಮೇಲೆ ಕಣ್ಣು: ಕಾನ್ಶೀರಾಮ್‌ಗೆ ‘ಭಾರತ ರತ್ನ’ ನೀಡಲು ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪತ್ರ!

16/03/2026 7:03 AM

ದಿನಕ್ಕೆ 10,000 ಹೆಜ್ಜೆಗಳನ್ನು ಪೂರ್ಣಗೊಳಿಸಲು ನೀವು ಎಷ್ಟು ಕಿಲೋಮೀಟರ್ ನಡೆಯಬೇಕು ಗೊತ್ತಾ? ಇಲ್ಲಿದೆ ಮಾಹಿತಿ

16/03/2026 7:00 AM
State News
KARNATAKA

ಮೊಟ್ಟೆಗಳನ್ನು ಫ್ರಿಜ್‌ ನಲ್ಲಿಡಬೇಕೋ ಅಥವಾ ಹೊರಗಡೆ ಇಡಬೇಕೋ? ಇಲ್ಲಿದೆ ಉಪಯುಕ್ತ ಮಾಹಿತಿ

By kannadanewsnow5716/03/2026 7:15 AM KARNATAKA 1 Min Read

ಮೊಟ್ಟೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಮಾರುಕಟ್ಟೆಯಿಂದ ತಂದ ಮೊಟ್ಟೆಗಳನ್ನು ಫ್ರಿಜ್‌ನಲ್ಲಿ ಇಡಬೇಕೋ ಅಥವಾ…

ದಿನಕ್ಕೆ 10,000 ಹೆಜ್ಜೆಗಳನ್ನು ಪೂರ್ಣಗೊಳಿಸಲು ನೀವು ಎಷ್ಟು ಕಿಲೋಮೀಟರ್ ನಡೆಯಬೇಕು ಗೊತ್ತಾ? ಇಲ್ಲಿದೆ ಮಾಹಿತಿ

16/03/2026 7:00 AM

ALERT : ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

16/03/2026 6:44 AM

ಗಮನಿಸಿ : ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿ ಗೆದ್ದಲುಗಳು ಬರದಂತೆ ಮಾಡಲು ಇಲ್ಲಿದೆ ಟಿಪ್ಸ್ !

16/03/2026 6:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.