ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ 2.5 ಲಕ್ಷದ ಜೊತೆಗೆ ಹೊಸ ಮನೆ

ಕೊಡಗು: ನದಿಯ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವಂತ ರಾಜ್ಯದ ಜನತೆಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ರಾಜ್ಯ ಸರ್ಕಾರದಿಂದ ಪರಿಹಾರವಾಗಿ 2.5 ಲಕ್ಷ ಪರಿಹಾರ ವಿತರಿಸಲಿದೆ. ಅಲ್ಲದೇ ನೆರೆಯಿಂದ ಮನೆಯನ್ನು ಕಳೆದುಕೊಂಡವರಿಗೆ ಸರ್ಕಾರದಿಂದಲೇ ಹೊಸ ಮನೆಯನ್ನು ನಿರ್ಮಿಸಿಕೊಡಲಿದೆ. ಈ ಕುರಿತಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡಿದ್ದು, ನದಿ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 2.5 ಲಕ್ಷ ಜೊತೆಗೆ ಹೊಸ ಮನೆ ಕಟ್ಟಿಸಿ ಕೊಡುವ ಕುರಿತು ಈ ಸಂಬಂಧ ಶೀಘ್ರವೇ ನಾವು ಆದೇಶವನ್ನು ಹೊರಡಿಸುತ್ತೇವೆ … Continue reading ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ 2.5 ಲಕ್ಷದ ಜೊತೆಗೆ ಹೊಸ ಮನೆ