ಸರ್ಕಾರಿ ಭೂಮಿ ಉಳಿಮೆ ಮಾಡುವವರಿಗೆ ಸಿಹಿ ಸುದ್ದಿ: ಶೀಘ್ರವೇ ಹಕ್ಕುಪತ್ರ ವಿತರಣೆ, ಸಚಿವ ಬಸವರಾಜ ಭೈರತಿ

ದಾವಣಗೆರೆ:ಸಾರ್ವಜನಿಕ ಸಮಸ್ಯೆಗೆ ಸ್ಪಂಧಿಸಿರುವ ಅಭಿವೃದ್ದಿಗೆ ಶ್ರಮಿಸಿದವರನ್ನು ಬೆಂಬಲಿಸಿ ಆರ್ಶಿವದಿಸಿ ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೈರತಿ ಅವರು ಹೇಳಿದರು. ಸಂತೆಬೆನ್ನೂರಿನಲ್ಲಿ ಶನಿವಾರ ಜಿಲ್ಲಾಡಳಿತದಿಂದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಅಂಗವಾಗಿ ಆಯೋಜಿಸಲಾದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆ ಅಲಿಸಿ ಮಾತಾನಾಡಿದರು. ಜನಸ್ಪಂದನ ಕಾರ್ಯಕ್ರಮ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಕಾರ್ಯಕ್ರಮ ಕಚೇರಿ ಕೆಲಸಗಳಿಗಾಗಿ ಜನರು ಅಲೆಯುವುದನ್ನು ತಪ್ಪಿಸಲು ನಮ್ಮ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ರೂಪಿಸಿದೆ. ಮೂಲ ಸೌಲಭ್ಯ ವಂಚಿತರಾದ ಜನರ … Continue reading ಸರ್ಕಾರಿ ಭೂಮಿ ಉಳಿಮೆ ಮಾಡುವವರಿಗೆ ಸಿಹಿ ಸುದ್ದಿ: ಶೀಘ್ರವೇ ಹಕ್ಕುಪತ್ರ ವಿತರಣೆ, ಸಚಿವ ಬಸವರಾಜ ಭೈರತಿ