BIG NEWS: ‘ಮಹದಾಯಿ ಜಲ ವಿವಾದ’ದ ವೇಳೆ ‘ಆಸ್ತಿಪಾಸ್ತಿ ನಷ್ಟ ಅನುಭವಿಸಿದ’ವರಿಗೆ ಗುಡ್ ನ್ಯೂಸ್: ಪರಿಹಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಹದಾಯಿ ನದಿ ಸಮಸ್ಯೆಗಳ ಹಿಂಸಾಚಾರಕ್ಕೆ ( mahadayi water dispute ) ಸಂಬಂಧಿಸಿದಂತೆ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳ ನಷ್ಟ ಪರಿಹಾರಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯಾಧ್ಯಂತ ಜನವರಿ 25, 2018, ಫೆಬ್ರವರಿ 4, 2018 ಮತ್ತು ಏಪ್ರಿಲ್ 12, 2018ರಂದು ರಾಜ್ಯದ ನ್ಯಾಯವ್ಯಾಪ್ತಿಯಾದ್ಯಂತ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಉಂಟಾದ ನಷ್ಟ ಮತ್ತು ಹಾನಿಗಳನ್ನು ಅಂದಾಜು ಮಾಡಲು ಗೌರವಾನ್ವಿತ … Continue reading BIG NEWS: ‘ಮಹದಾಯಿ ಜಲ ವಿವಾದ’ದ ವೇಳೆ ‘ಆಸ್ತಿಪಾಸ್ತಿ ನಷ್ಟ ಅನುಭವಿಸಿದ’ವರಿಗೆ ಗುಡ್ ನ್ಯೂಸ್: ಪರಿಹಾರಕ್ಕೆ ಅರ್ಜಿ ಆಹ್ವಾನ