ಜ್ಯೋತಿರ್ಲಿಂಗ, ಏಕತಾ ಪ್ರತಿಮೆ ಯಾತ್ರೆ ಮಾಡಬೇಕು ಅನ್ನೋರಿಗೆ ಗುಡ್ ನ್ಯೂಸ್
ನವದೆಹಲಿ : ಆಧ್ಯಾತ್ಮಿಕ ಹಾಗೂ ಐತಿಹಾಸಿಕ ಪ್ರವಾಸಕ್ಕಾಗಿ, ಭಾರತೀಯ ರೈಲ್ವೆ ವಿಶೇಷ ಭಾರತ್ ಗೌರವ್ ಯಾತ್ರಾ ರೈಲುವನ್ನು ಪ್ರಾರಂಭಿಸಲಿದೆ. ಇದು ನಾಲ್ಕು ಜ್ಯೋತಿರ್ ಲಿಂಗ ಹಾಗೂ ಏಕತಾ ಪ್ರತಿಮೆಯನ್ನು ಒಳಗೊಂಡ ಒಂಬತ್ತು ದಿನಗಳ ಪ್ರವಾಸವಾಗಿದೆ. ಈ ರೈಲು ಯಾತ್ರೆಯಲ್ಲಿ ದೇಶದ ಅತ್ಯಂತ ಪವಿತ್ರ ದೇವಾಲಯಗಳು ಮತ್ತು ದೇಶದ ಅತಿ ಎತ್ತರದ ಆಧುನಿಕ ಸ್ಮಾರಕಗಳನ್ನು ನೋಡುವ ಅವಕಾಶ ದೊರೆಯುತ್ತದೆ. ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಈ ಪ್ರವಾಸದ ನಿರ್ವಹಣೆಯನ್ನು ವಹಿಸಿಕೊಂಡಿದೆ. ಈ ಯಾತ್ರೆಯು ಅಕ್ಟೋಬರ್ … Continue reading ಜ್ಯೋತಿರ್ಲಿಂಗ, ಏಕತಾ ಪ್ರತಿಮೆ ಯಾತ್ರೆ ಮಾಡಬೇಕು ಅನ್ನೋರಿಗೆ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed