BIG NEWS: ‘ಶಾಲಾ ಶಿಕ್ಷಕರ ಹುದ್ದೆ ನಿರೀಕ್ಷೆ’ಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ‘ರಾಜ್ಯ ಸರ್ಕಾರ’ದಿಂದ ‘ವಯೋಮಿತಿ’ ಹೆಚ್ಚಳ | Teacher Recruitment

ಬೆಂಗಳೂರು : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ( Karnataka Government ) ಗುಡ್‌ ನ್ಯೂಸ್‌ ನೀಡಿದ್ದು, ಶಿಕ್ಷಕರ ನೇಮಕಾತಿ ( Teacher Recruitment ) ಹೊಸ ನಿಯಮಾವಳಿಗಳಿಗೆ ಅನುಮೋದನೆ ನೀಡಿದೆ. ಈ ಮೂಲಕ ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಮೀರಿ, ಶಿಕ್ಷಕರ ಹುದ್ದೆಯಿಂದ ( Teacher Jobs ) ವಂಚಿತರಾಗುತ್ತಿದ್ದಂತ ಲಕ್ಷಾಂತರ ಅಭ್ಯರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನಲ್ಲಿ ಭೀಕರ ಅಪಘಾತ: ಕೆರೆಗೆ ಹಾರಿದ ಕಾರು, ಈಜಿ ದಡ ಸೇರಿದ ಐವರು, ಇಬ್ಬರು ವಿದ್ಯಾರ್ಥಿಗಳು ನಾಪತ್ತೆ … Continue reading BIG NEWS: ‘ಶಾಲಾ ಶಿಕ್ಷಕರ ಹುದ್ದೆ ನಿರೀಕ್ಷೆ’ಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ‘ರಾಜ್ಯ ಸರ್ಕಾರ’ದಿಂದ ‘ವಯೋಮಿತಿ’ ಹೆಚ್ಚಳ | Teacher Recruitment