Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING ; ದ. ಆಫ್ರಿಕಾ ವಿರುದ್ಧದ ಟಿ20ಐ ಸರಣಿಯಿಂದ ‘ಅಕ್ಷರ್ ಪಟೇಲ್’ ಔಟ್

15/12/2025 7:52 PM

‘ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ’ ಪತ್ತೆ ಬಗ್ಗೆ ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ಹೇಳಿದ್ದೇನು ಗೊತ್ತಾ?

15/12/2025 7:31 PM

KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: 3,974 ಮಂದಿಯಿಂದ 7.61 ಲಕ್ಷ ದಂಡ ವಸೂಲಿ

15/12/2025 7:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ‘BPL ಕಾರ್ಡ್ ರದ್ದು’ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ‘APL’ಗೆ ವರ್ಗಾವಣೆ
KARNATAKA

GOOD NEWS: ‘BPL ಕಾರ್ಡ್ ರದ್ದು’ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ‘APL’ಗೆ ವರ್ಗಾವಣೆ

By kannadanewsnow0911/10/2024 6:12 PM

ಕೋಲಾರ: ರಾಜ್ಯದಲ್ಲಿ ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಅವರ ಕಾರ್ಡ್ ರದ್ದುಗೊಳ್ಳುವ ಆತಂಕ ಕೂಡ ಎದುರಾಗಿತ್ತು. ಆದರೇ ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಬಿಪಿಎಲ್ ಕಾರ್ಡ್ ರದ್ದಾದರೂ, ಅವರನ್ನು ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ.

ಇಂದು ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಅನ್ನಭಾಗ್ಯ ಯೋಜನೆಯ ಹಣ ಈವರೆಗೆ ಬಿಡುಗಡೆಯಾಗಿಲ್ಲ. ಈ ಹಣವನ್ನು ಪ್ರತಿ ತಿಂಗಳು 10ರಂದು ಬಿಡುಗಡೆ ಮಾಡಲಾಗುತ್ತಿತ್ತು. ಸರ್ವರ್ ಸಮಸ್ಯೆಯಿಂದ ಈಗ ಬಿಡುಗಡೆ ಮಾಡಲಾಗಿಲ್ಲ. ಮುಂದಿನ ವಾರ ಬಿಡುಗಡೆಯಾಗಲಿದೆ ಎಂದರು.

ದಕ್ಷಿಣ ಭಾರತದಲ್ಲಿ ನಮ್ಮ ಕರ್ನಾಟಕದಲ್ಲೇ ಶೇ.80ರಷ್ಟು ಬಡತನವಿದೆ. ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲಿಸಲಾಗುತ್ತಿದೆ. ಅವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ, ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದರು.

SHOCKING NEWS: ಕೊಪ್ಪಳದಲ್ಲಿ ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸ್ಥಳದಲ್ಲೇ ಸಾವು

BREAKING : ಭಾರತದ ಮೊಟ್ಟ ಮೊದಲ ‘ಭಯೋತ್ಪಾದಕ’ ನಾಥೂರಾಮ್ ಗೋಡ್ಸೆ : MLC ಬಿಕೆ ಹರಿಪ್ರಸಾದ್ ಹೇಳಿಕೆ

ಈ ಸಸ್ಯದ ಎಲೆಗಳನ್ನು ಜಗಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಕಂಟ್ರೋಲ್: ಟೈಪ್ 2 ಮಧುಮೇಹ ನಿಯಂತ್ರಣ | Insulin plant

Share. Facebook Twitter LinkedIn WhatsApp Email

Related Posts

‘ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ’ ಪತ್ತೆ ಬಗ್ಗೆ ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ಹೇಳಿದ್ದೇನು ಗೊತ್ತಾ?

15/12/2025 7:31 PM1 Min Read

KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: 3,974 ಮಂದಿಯಿಂದ 7.61 ಲಕ್ಷ ದಂಡ ವಸೂಲಿ

15/12/2025 7:27 PM1 Min Read

ಬೇಸಿಗೆ ಬೆಳೆ ವೇಳೆಗೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್

15/12/2025 7:21 PM2 Mins Read
Recent News

BREAKING ; ದ. ಆಫ್ರಿಕಾ ವಿರುದ್ಧದ ಟಿ20ಐ ಸರಣಿಯಿಂದ ‘ಅಕ್ಷರ್ ಪಟೇಲ್’ ಔಟ್

15/12/2025 7:52 PM

‘ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ’ ಪತ್ತೆ ಬಗ್ಗೆ ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ಹೇಳಿದ್ದೇನು ಗೊತ್ತಾ?

15/12/2025 7:31 PM

KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: 3,974 ಮಂದಿಯಿಂದ 7.61 ಲಕ್ಷ ದಂಡ ವಸೂಲಿ

15/12/2025 7:27 PM

BCCI ಹೊಸ ನಿಯಮ ಜಾರಿ, ಟೀಮ್ ಇಂಡಿಯಾ ಆಟಗಾರರು ಈಗ ಕನಿಷ್ಠ 2 ತವರು ಪಂದ್ಯಗಳನ್ನ ಆಡ್ಲೇಬೇಕು!

15/12/2025 7:22 PM
State News
KARNATAKA

‘ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ’ ಪತ್ತೆ ಬಗ್ಗೆ ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ಹೇಳಿದ್ದೇನು ಗೊತ್ತಾ?

By kannadanewsnow0915/12/2025 7:31 PM KARNATAKA 1 Min Read

ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯ ವಿಚಾರ ಬಿಸಿ ಬಿಸಿಯಾಗಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…

KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: 3,974 ಮಂದಿಯಿಂದ 7.61 ಲಕ್ಷ ದಂಡ ವಸೂಲಿ

15/12/2025 7:27 PM

ಬೇಸಿಗೆ ಬೆಳೆ ವೇಳೆಗೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್

15/12/2025 7:21 PM

BREAKING: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಲು ಹೈಕೋರ್ಟ್ ನಕಾರ

15/12/2025 7:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.